Mekedatu Project: ರಾಜ್ಯ ಬಜೆಟ್ನಲ್ಲಿ ಮೇಕೆದಾಟು ಯೋಜನೆಗೆ ಆದ್ಯತೆ: ಘೋಷಣೆ ಆಗಿದ್ದೇನು?
ಬೆಂಗಳೂರು, ಫೆಬ್ರವರಿ 16: ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗ ಜಿಲ್ಲೆಗಳಿಗೆ ಕುಡಿಯಲು ನೀರು ಒದಗಿಸಬಹುದಾದ ಮತ್ತು ಭವಿಷ್ಯದಲ್ಲಿ ನೀರಿನ ಹಾಹಾಕಾರವಾದಂತೆ ತಡೆಯುವ ಮೇಕೆದಾಟು ಯೋಜನೆ (Mekedatu Dam Project)ಗೆ ಕುರಿತು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಮೇಕೆದಾಟು ಯೋಜನೆಗಾಗಿ ಈ ಹಿಂದೆ ಬೃಹತ್ ಪಾದಾಯಾತ್ರೆ ಕೈಗೊಂಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಬಜೆಟ್ ನಲ್ಲಿ 'ಮೇಕೆದಾಟು ಯೋಜನೆಗೆ ಪ್ರತ್ಯೇಕ ಯೋಜನಾ ವಿಭಾಗ ಸ್ಥಾಪನೆ' ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಮೂಲಕ 'ಮೇಕೆದಾಟು ಯೋಜನೆ ಜಾರಿ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಅದರ ಜಾರಿಗೆ ಆದ್ಯತೆ ನೀಡಿದೆ. ಕಾವೇರಿ ನೀರಿಗೆ ಕರ್ನಾಟಕ ತಮಿಳುನಾಡು ಗಡಿಯಲ್ಲಿ ಅರಣ್ಯ ಪ್ರದೇಶದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದರಿಂದ ಎರಡು ರಾಜ್ಯಗಳ ಕಾವೇರಿ ತೀರದ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಈ ಹಿಂದೆ ಸರ್ಕಾರ ವಾದಿಸಿತ್ತು.
ಪ್ರತಿ ಬಾರಿ ಕಾವೇರಿ ನೀರು ಬಿಡಲು ಎರಡು ರಾಜ್ಯಗಳ ಮಧ್ಯೆ ವಿವಾದ ಸೃಷ್ಟಿಯಾಗುತ್ತಿದೆ. ಈ ರೀತಿ ಆಗದಂತೆ ಈ ಮೇಕೆದಾಟು ಯೋಜನೆ ಸಹಾಯಕ್ಕೆ ಬರಲಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಕೆಪಿಸಿಸಿ ನೇತೃತ್ವದಲ್ಲಿ ಡಿಕೆ ಶಿವಕುಮಾರ್ ಅವರು ಪಾದಯಾತ್ರೆ ಹಮ್ಮಿಕೊಂಡು ಗಮನ ಸೆಳೆದಿದ್ದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?









Click it and Unblock the Notifications