ಉಪ ಚುನಾವಣೆ: ಬಿಜೆಪಿಯ ಶೇಕಡಾವಾರು ಮತಗಳಿಕೆ ಎಷ್ಟು ಕುಸಿತ?
ಬೆಂಗಳೂರು, ನವೆಂಬರ್ 08: ಮಂಡ್ಯ, ಬಳ್ಳಾರಿ, ಶಿವಮೊಗ್ಗ ಲೋಕಸಭಾ ಸ್ಥಾನಗಳಿಗೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಶಿವಮೊಗ್ಗ ಹೊರತುಪಡಿಸಿ ಉಳಿದೆಡೆ ಗೆಲುವು ದಕ್ಕಿದೆ.
ಇದೇ ಮೈತ್ರಿ ಮುಂದಿನ ಲೋಕಸಭೆ ಚುನಾವಣೆಗೂ ಮುಂದುವರೆಯುವ ಸೂಚನೆಯೂ ಸಿಕ್ಕಿದೆ. ಈ ನಡುವೆ ಉಪ ಚುನಾವಣೆಯಲ್ಲಿ ಸೋಲಿನ ಜತೆಗೆ ಬಿಜೆಪಿಯ ಶೇಕಡಾವಾರು ಮತಗಳಿಕೆಯಲ್ಲಿ ಕೂಡಾ ಕುಸಿತ ಕಂಡು ಬಂದಿದೆ.

ರಾಮನಗರದಲ್ಲಿ ಜೆಡಿಎಸ್ ನ ಅನಿತಾ ಕುಮಾರಸ್ವಾಮಿ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿ.ಎಸ್.ಉಗ್ರಪ್ಪ ದಾಖಲಿಸಿದ ಗೆಲುವು ಚಾರಿತ್ರಿಕವಾಗಿ ಉಳಿಯಲಿದೆ. ಅಂದಹಾಗೆ ಯಾವ ಕ್ಷೇತ್ರದಲ್ಲಿ, ಯಾವ ಅಭ್ಯರ್ಥಿಗೆ ಎಷ್ಟು ಮತ ಬಿತ್ತು ಎಂಬುದರ ವಿವರ ಇಲ್ಲಿ ಓದಿ...
| Bellary |
|
| ||||||||||
| Shivamogga |
|
| ||||||||||
| Mandya |
|
| ||||||||||
| Jamakhandi |
|
| ||||||||||
| Ramanagara |
|
| ||||||||||
More From
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications