ನಾಲ್ಕನೇ ಬಾರಿ ಸಚಿವರಾದ ಅರವಿಂದ್ ಲಿಂಬಾವಳಿ ವ್ಯಕ್ತಿಚಿತ್ರಣ!
ಬೆಂಗಳೂರು, ಜ. 13: ಹಿಂದುಳಿದ ಭೋವಿ ಸಮುದಾಯಕ್ಕೆ ಸೇರಿರುವ ಬಾಗಲಕೋಟೆ ಮೂಲದ ಅರವಿಂದ್ ಲಿಂಬಾವಳಿ ಅವರು ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆರ್ಎಸ್ಎಸ್, ಎಬಿವಿಪಿ ಮೂಲಕ ಸಂಘಟನೆಯೊಂದಿಗೆ ಬೆಳೆದವರು ಅರವಿಂದ್ ಲಿಂಬಾವಳಿ. ಹಾಲಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ. ಉನ್ನತ ಶಿಕ್ಷಣ ಸಚಿವರಾಗಿ, ಆರೋಗ್ಯ ಸಚಿವರಾಗಿ ಕೆಲಸ ನಿರ್ವಹಿಸಿದ ಅನುಭವ ಅವರಿಗಿದೆ.
ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಅರವಿಂದ್ ಲಿಂಬಾವಳಿ ಅವರು, ಯಾವಾಗಲೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಯಡಿಯೂರಪ್ಪ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ ಅರವಿಂದ್ ಲಿಂಬಾವಳಿ ಕೂಡ ಸಚಿವರಾಗಬೇಕಿತ್ತು. ಆದರೆ ಆಗ ಸ್ವಲ್ಪದರಲ್ಲಿ ತಪ್ಪಿದ್ದ ಮಂತ್ರಿ ಪದವಿ ಇದೀಗ ಮತ್ತೆ ಅವರನ್ನು ಹುಡುಕಿಕೊಂಡು ಬಂದಿದೆ.
ಅರವಿಂದ್ ಲಿಂಬಾವಳಿ ವ್ಯಕ್ತಿಚಿತ್ರಣ
* ಅರವಿಂದ ಲಿಂಬಾವಳಿ ಅವರು ಮೂಲತಃ ಆರ್ಎಸ್ಎಸ್ ಕಾರ್ಯಕರ್ತ

* ವಿದ್ಯಾರ್ಥಿ ಜೀವನದಲ್ಲೇ ಎಬಿವಿಪಿಯಲ್ಲಿ ಸಕ್ರೀಯರಾಗಿ ಇದ್ದವರು
* 1992-1995 ಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆಲಸ
* 35 ವರ್ಷ ಆರ್ಎಸ್ಎಸ್ನಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿ ರಾಜಕೀಯ ಪ್ರವೇಶ
* 2013 ರಲ್ಲಿ ಮಹದೇವಪುರದಿಂದ ಬಿಜೆಪಿ ಪಕ್ಷದಿಂದ ಶಾಸಕರಾಗಿ ಪ್ರಥಮ ಬಾರಿ ಆಯ್ಕೆ
* 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಎಸಿ ಅವರ ವಿರುದ್ಧ 6149 ಮತಗಳ ಅಂತದಲ್ಲಿ ಗೆಲುವು
* 2018 ರಲ್ಲಿ ಮತ್ತೆ ಮಹದೇವಪುರ ಕ್ಷೇತ್ರದ ಶಾಸಕನಾಗಿ ಆಯ್ಕೆ
* ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಹಾಗೂ ಉನ್ನತ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ
* ಹಿಂದುಳಿದ ಭೋವಿ ಸಮುದಾಯಕ್ಕೆ ಸೇರಿರುವ ಅರವಿಂದ್ ಲಿಂಬಾವಳಿ
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications