Live

Karnataka Cabinet Expansion Live: ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಕಸರತ್ತು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಕಾರ್ಯಕ್ರಮದ ಅಪ್ಡೇಟ್ ಇಲ್ಲಿದೆ. ಆಗಸ್ಟ್ 4 ರಂದು ಬೊಮ್ಮಾಯಿ ಸಂಪುಟ ರಚನೆ, ವಿಸ್ತರಣೆ ನಿಗದಿಯಂತೆ 2:15ಕ್ಕೆ ರಾಜಭವನದಲ್ಲಿ ಸಂಪನ್ನವಾಗಿದೆ. 29 ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಯಡಿಯೂರಪ್ಪ ಸಂಪುಟದಲ್ಲಿದ್ದ ಏಳು ಮಂದಿ ಹಿರಿಯರಿಗೆ ಕೊಕ್ ನೀಡಲಾಗಿದೆ. ಹೈಕಮಾಂಡ್ ಅಣತಿಯಂತೆ ಹೊಸಬರು, ಅನುಭವವುಳ್ಳರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಬೊಮ್ಮಾಯಿ ಸಂಪುಟಕ್ಕೆ ಆಯ್ಕೆಯಾದವರ ಪೈಕಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, 1 ಎಸ್ ಟಿ ಮತ್ತು ಒಬ್ಬ ಮಹಿಳೆಗೆ ಸ್ಥಾನ ಕಲ್ಪಿಸಲಾಗಿದೆ.

ವಿಧಾನಸೌಧದಲ್ಲಿ ಜುಲೈ 26ರಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದರು. ಜುಲೈ 27ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿಗ್ಗಾಂವ್ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿಯನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು. ಬುಧವಾರ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಗಸ್ಟ್ 4ರಂದು ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಸೇರ್ಪಡೆಗೊಂಡಿದ್ದಾರೆ.

ಬೊಮ್ಮಾಯಿ ಸಚಿವ ಸಂಪುಟ ಪ್ರಮಾಣ ವಚನ ಲೈವ್

ಪ್ರಮಾಣ ವಚನ ಸಮಾರಂಭದ ಅಪ್ಡೇಟ್ಸ್ ಈ ಪುಟದಲ್ಲಿ ನಿಮಗೆ ಸಿಗಲಿದೆ...

Karnataka Political Developments Live Updates and News

Aug 04, 2021, 10:56 pm IST

ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಿಸಿದ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ, ಸಚಿವರುಗಳನ್ನು ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಹಂಚಿಕೆ ಮಾಡಿ ಆದೇಶಿಸಿದ್ದಾರೆ.
Aug 04, 2021, 5:43 pm IST

ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಕಸರತ್ತು

ರಾಜ್ಯ ಸರ್ಕಾರದಲ್ಲಿ ಒಟ್ಟು 34 ಶಾಸಕರು ಸಚಿವರಾಗಬಹುದು. ಉಳಿದಿರುವ 4 ಸ್ಥಾನಗಳನ್ನು ಕಾಯ್ದಿರಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ.ಈಗ ಯಾರಿಗೆ ಯಾವ ಖಾತೆ ಸಿಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
Aug 04, 2021, 4:52 pm IST

ಸಚಿವ ಸಂಪುಟ ಸಭೆ

ನೂತನ ಸಚಿವರ ಪ್ರಮಾಣ ವಚನದ ಬಳಿಕ ಸಚಿವ ಸಂಪುಟ ಸಭೆ. 5 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
Aug 04, 2021, 4:44 pm IST

ಬೋವಿ ಸಮುದಾಯಕ್ಕೆ ಕೈತಪ್ಪಿದ ಮಂತ್ರಿ ಪದವಿ, ಭೋವಿ ಶ್ರೀಗಳು ಅಸಮಾಧಾನ

ಭೋವಿ ಜನಾಂಗಕ್ಕೆ ಸಚಿವ ಸ್ಥಾನ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದಲ್ಲಿರುವ ಬೋವಿಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು
Aug 04, 2021, 3:28 pm IST

ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಕ್ತಾಯ

ರಾಜಭವನದಲ್ಲಿ ರಾಷ್ಟ್ರಗೀತೆಗೆ ಗೌರವ ಸೂಚಿಸಿ ಸಮಾರಂಭಕ್ಕೆ ಮುಕ್ತಾಯ ಹಾಡಲಾಯಿತು. ನೆರೆದಿದ್ದ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು.
Aug 04, 2021, 3:27 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುನಿರತ್ನ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುನಿರತ್ನ
ರಾಜ ರಾಜೇಶ್ವರಿ ನಗರ ಕ್ಷೇತ್ರದ ನಾಯ್ಡು ಸಮುದಾಯಕ್ಕೆ ಸೇರಿರುವ ಮುನಿರತ್ನಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:23 pm IST

ಪ್ರಮಾಣ ವಚನ ಸ್ವೀಕರಿಸಿದ ಶಂಕರ್ ಪಾಟೀಲ್ ಮುನೇನಕೊಪ್ಪ

ಪ್ರಮಾಣ ವಚನ ಸ್ವೀಕರಿಸಿದ   ಶಂಕರ್ ಪಾಟೀಲ್ ಮುನೇನಕೊಪ್ಪ
ನವಲಗುಂದ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಂಕರ್ ಪಾಟೀಲ್ ಮುನೇನಕೊಪ್ಪಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:21 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಾಲಪ್ಪ ಆಚಾರ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ  ಹಾಲಪ್ಪ ಆಚಾರ್
ಯಲಬುರ್ಗಿ ಕ್ಷೇತ್ರದ ರೆಡ್ಡಿ ಸಮುದಾಯಕ್ಕೆ ಸೇರಿರುವ ಹಾಲಪ್ಪ ಆಚಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:20 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸುನಿಲ್ ಕುಮಾರ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ  ವಿ ಸುನಿಲ್ ಕುಮಾರ್
ಕಾರ್ಕಳ ಕ್ಷೇತ್ರದ ದಲಿತ ಸಮುದಾಯಕ್ಕೆ ಸೇರಿರುವ ವಿ ಸುನಿಲ್ ಕುಮಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:18 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ನಾಗೇಶ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ನಾಗೇಶ್
ತಿಪಟೂರು ಕ್ಷೇತ್ರದ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಬಿ.ಸಿ ನಾಗೇಶ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:13 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ. ಸಿ ನಾರಾಯಣ ಗೌಡ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ. ಸಿ ನಾರಾಯಣ ಗೌಡ
ಕೆ. ಆರ್ ಪೇಟೆ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಕೆ. ಸಿ ನಾರಾಯಣ ಗೌಡ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:11 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಗರಾಜ್ ಎಂ. ಟಿ.ಬಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಗರಾಜ್ ಎಂ. ಟಿ.ಬಿ
ಎಂಎಲ್‌ಸಿ ನಾಗರಾಜ್ ಎಂ. ಟಿ.ಬಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:10 pm IST

ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ

ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ
ನಿಪ್ಪಾಣಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕಿ ಶಶಿಕಲಾ ಜೊಲ್ಲೆ ಅವರು ಬೊಮ್ಮಾಯಿ ಸಂಪುಟದ ಸಚಿವೆಯಾಗಿ ದೇವರ ಹಾಗೂ ಕ್ಷೇತ್ರದ ಜನರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:07 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ ಗೋಪಾಲಯ್ಯ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ ಗೋಪಾಲಯ್ಯ
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಕೆ ಗೋಪಾಲಯ್ಯ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:05 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಸುಧಾಕರ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಸುಧಾಕರ್
ಚಿಕ್ಕಬಳ್ಳಾಪುರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಡಾ. ಸುಧಾಕರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:02 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಬಸವರಾಜು

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಬಸವರಾಜು
ಕೆ. ಆರ್ ಪುರ ಕ್ಷೇತ್ರದ ಕುರುಬ ಸಮುದಾಯಕ್ಕೆ ಸೇರಿರುವ ಶಾಸಕ ಬೈರತಿ ಬಸವರಾಜು ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:01 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ಪಾಟೀಲ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಸಿ ಪಾಟೀಲ್
ಹಿರೇಕೆರೂರು ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಬಿ.ಸಿ ಪಾಟೀಲ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ರೈತ, ಬಸವಣ್ಣ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 3:00 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಸ್ . ಟಿ ಸೋಮಶೇಖರ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಸ್ . ಟಿ ಸೋಮಶೇಖರ್
ಯಶವಂತಪುರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಎಸ್. ಟಿ ಸೋಮಶೇಖರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು
Aug 04, 2021, 2:58 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಭು ಚೌವಾಣ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಭು ಚೌವಾಣ್
ಔರಾದ್ ಕ್ಷೇತ್ರದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ಶಾಸಕ ಪ್ರಭು ಚೌವಾಣ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:57 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅರೆಬೈಲ್ ಶಿವರಾಂ ಹೆಬ್ಬಾರ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅರೆಬೈಲ್ ಶಿವರಾಂ ಹೆಬ್ಬಾರ್
ಯಲ್ಲಾಪುರ ಕ್ಷೇತ್ರದ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಶಾಸಕ ಅರೆಬೈಲ್ ಶಿವರಾಂ ಹೆಬ್ಬಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:56 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುರುಗೇಶ್ ನಿರಾಣಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮುರುಗೇಶ್ ನಿರಾಣಿ
ಬೀಳಗಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಮುರುಗೇಶ್ ನಿರಾಣಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ರೈತರು, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:50 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ
ಬಿಲ್ಲವ ಸಮುದಾಯಕ್ಕೆ ಸೇರಿರುವ ಶಾಸಕ(MLC) ಕೋಟಾ ಶ್ರೀನಿವಾಸ ಪೂಜಾರಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:47 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆನಂದ್ ಸಿಂಗ್

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆನಂದ್ ಸಿಂಗ್
ಹೊಸಪೇಟೆ ಕ್ಷೇತ್ರದ ರಜಪೂತ್ ಸಮುದಾಯಕ್ಕೆ ಸೇರಿರುವ ಶಾಸಕ ಆನಂದ್ ಸಿಂಗ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ವಿಜಯನಗರ ಪಂಪಾ ವಿರುಪಾಕ್ಷ ತಾಯಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:46 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ. ಸಿ ಪಾಟೀಲ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ. ಸಿ ಪಾಟೀಲ
ನರಗುಂದ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಸಿ. ಸಿ ಪಾಟೀಲ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:42 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶ್ವಥ್ ನಾರಾಯಣ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶ್ವಥ್ ನಾರಾಯಣ
ಮಲ್ಲೇಶ್ವರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಅಶ್ವಥ್ ನಾರಾಯಣ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:38 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರಗ ಜ್ಞಾನೇಂದ್ರ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಆರಗ ಜ್ಞಾನೇಂದ್ರ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:35 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆ. ಸಿ ಮಾಧುಸ್ವಾಮಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆ. ಸಿ ಮಾಧುಸ್ವಾಮಿ
ಚಿಕ್ಕನಾಯಕನಹಳ್ಳಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಜೆ.ಸಿ ಮಾಧುಸ್ವಾಮಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:34 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಂಗಾರ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಂಗಾರ
ಸುಳ್ಯ ಕ್ಷೇತ್ರದ ದಲಿತ ಸಮುದಾಯಕ್ಕೆ ಸೇರಿರುವ ಶಾಸಕ ಅಂಗಾರ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:31 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್ ಕತ್ತಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಉಮೇಶ್ ಕತ್ತಿ
ಹುಕ್ಕೇರಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಉಮೇಶ್ ಕತ್ತಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
Aug 04, 2021, 2:29 pm IST

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸೋಮಣ್ಣ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸೋಮಣ್ಣ
ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ವಿ ಸೋಮಣ್ಣ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
READ MORE

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+