Karnataka CM Oath Ceremony LIVE: ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು..: ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನ ಸ್ವೀಕಾರ
Siddaramaiah Oath Ceremony LIVE News Updates: ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ.

ನೂತನ ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ ಶುಭಾಶಯ
ಡಿಕೆ ಶಿವಕುಮಾರ್ ಪತ್ನಿ ಉಷಾ ಪ್ರತಿಕ್ರಿಯೆ
'ನನಗೆ ಯಾವ ಖಾತೆ ಕೊಟ್ಟರೂ ಓಕೆ' ಜಮೀರ್ ಅಹ್ಮದ್ ಖಾನ್
ಮೊದಲ ಸಚಿವ ಸಂಪುಟ ಸಭೆ ಆರಂಭ
#WATCH | The newly-elected Karnataka govt of 8 ministers, led by CM Siddaramaiah with DK Shivakumar as his Deputy, took oath in Bengaluru today. pic.twitter.com/7DA7s4upPo
— ANI (@ANI) May 20, 2023
ರಾಜ್ಯದ ನೂತನ ಸಿಎಂಗೆ ಅಭಿನಂದಿಸಿದ ಮಾಜಿ ಸಿಎಂ ಬೊಮ್ಮಾಯಿ
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು.
— Basavaraj S Bommai (@BSBommai) May 20, 2023
ವಿಧಾನಸೌಧದ ಮೆಟ್ಟಿಲಿಗೆ ನಮಸ್ಕರಿಸಿ ಡಿಕೆಶಿ ಪ್ರವೇಶ
ವಿಧಾನಸೌಧದ ಸಿಎಂ ಕಚೇರಿಗೆ ಸಿದ್ದರಾಮಯ್ಯ ಹೆಸರಿನ ನಾಮಫಲಕ
#WATCH | Bengaluru: Nameplate of Siddaramaiah put up outside the CM's office in Vidhan Soudha after he took oath as the CM of Karnataka. pic.twitter.com/oPGzXXY1He
— ANI (@ANI) May 20, 2023
ಕೊಟ್ಟ ಐದು ಗ್ಯಾರಂಟಿಯನ್ನು ಇಂದೇ ಜಾರಿಗೆ ತರುತ್ತೇವೆ- ಸಿದ್ದರಾಮಯ್ಯ

ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ- ರಾಹುಲ್ ಗಾಂಧಿ

ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು

ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್

ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ
Senior Congress leader Siddaramaiah takes oath as the Chief Minister of Karnataka in Bengaluru. pic.twitter.com/9VUBNNsuv2
— ANI (@ANI) May 20, 2023
ರಾಷ್ಟ್ರ ಗೀತೆ ಮೂಲಕ ಕಾರ್ಯಕ್ರಮ ಆರಂಭ
ವೇದಿಕೆಗೆ ರಾಜ್ಯಪಾಲರ ಆಗಮನ
ವೇದಿಕೆಗೆ ರಾಜ್ಯಪಾಲರ ಆಗಮನ
ವೇದಿಕೆಗೆ ಸಿದ್ದರಾಮಯ್ಯ, ರಾಹುಲ್, ಪ್ರಿಯಾಂಕ ಗಾಂಧಿ ಆಗಮನ

ಪ್ರಮಾಣವಚನಕ್ಕೆ ಗಣ್ಯರ ದಂಡು
ಡಿಕೆ ಶಿವಕುಮಾರ್ ಚಿತ್ರವನ್ನೇ ಎದೆ ಮೇಲೆ ಅಚ್ಚೆ ಹಾಕಿಸಿಕೊಂಡ ಅಭಿಮಾನಿ
A supporter of Karnataka Deputy CM-designate DK Shivakumar sports a tattoo with the leader's face and name on his chest; also carries a photo depicting the leader as well as other leaders of the Congress party.
— ANI (@ANI) May 20, 2023
Visuals from outside the residence of DK Shivakumar in Bengaluru. pic.twitter.com/hf3sBpULyF
ಕಂಠೀರವ ಕ್ರೀಡಾಂಗಣದಲ್ಲಿ ಸಿನಿಮಾ ತಾರೆಯರು
ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್
ಒಂದೇ ಬಸ್ನಲ್ಲಿ ತೆರಳಲಿರುವ ಕಾಂಗ್ರೆಸ್ ನಾಯಕರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗಮನ
ಸಿದ್ದರಾಮಯ್ಯ-ಡಿಕೆಶಿಗೆ ದರ್ಶನ್ ಧ್ರುವನಾರಾಯಣ್ ವಿಶ್
ಬೆಂಗಳೂರಿಗೆ ಆಗಮಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ

ನೂತನ ಸಚಿವರ ಪಟ್ಟಿ ರಾಜಭವನಕ್ಕೆ ರವಾನೆ

ಸಿಇಟಿ ಪರೀಕ್ಷೆ ಬರೆಯುವವರಿಗೆ ಡಿಕೆ ಶಿವಕುಮಾರ್ ಮನವಿ
ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇರುವ ಕಾರಣ ಸುತ್ತಮುತ್ತಲಿನ ಸಿಇಟಿ ಪರೀಕ್ಷಾ ಕೇಂದ್ರ ತಲುಪಬೇಕಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.
— DK Shivakumar (@DKShivakumar) May 19, 2023
ನಮ್ಮ ಮನವಿ:
* ಬೆಳಗ್ಗೆ 9.30ರೊಳಗೆ ಪರೀಕ್ಷಾ…
ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಸಿದ್ದರಾಮಯ್ಯ ಟ್ವೀಟ್
ಬೆಂಗಳೂರಿನಲ್ಲಿ ಇಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಂಚಾರಿ ಪೊಲೀಸರು ಮತ್ತು ಕರ್ನಾಟಕ ಪರೀಕ್ಷಾ ಕೇಂದ್ರ ನೀಡಿರುವ ಸೂಚನೆಗಳನ್ನು
— Siddaramaiah (@siddaramaiah) May 20, 2023
ಪಾಲಿಸಿ ಸಹಕರಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ವಿನಮ್ರತೆಯಿಂದ ಮನವಿ ಮಾಡುತ್ತಿದ್ದೇನೆ. pic.twitter.com/8rROuBITGv
ಎಐಸಿಸಿ ನಾಯಕರಿಗೆ ಧನ್ಯವಾದ ತಿಳಿಸಿದ ಡಾ. ಜಿ ಪರಮೇಶ್ವರ್

ಛಲ ಬಿಡದ ತ್ರಿವಿಕ್ರಮ ಸಿದ್ದರಾಮಯ್ಯ: ದುನಿಯಾ ವಿಜಯ್ ವಿಶ್

ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮ
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications