Karnataka Dam Water Level: ಭಾರೀ ಮಳೆಗೆ KRS ಜಲಾಶಯ ಸೇರಿದಂತೆ ಹಲವು ಡ್ಯಾಂಗಳ ಒಳಹರಿವು ಹೆಚ್ಚಳ: ಇಲ್ಲಿದೆ ಮಾಹಿತಿ
ಬೆಂಗಳೂರು, ಜೂನ್ 22: ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಮುಂಗಾರು ಚುರುಕುಕೊಂಡ ಬೆನ್ನಲ್ಲೇ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಈ ವರ್ಷ ಮುಂಗಾರು ಆರಂಭಕ್ಕೂ ಮೊದಲೇ ರಾಜ್ಯದಲ್ಲಿ ಭರ್ಜರಿ ಮಳೆಯಾಗಿದ್ದು, ಅರುಣನ ಆಗಮನದಿಂದಾಗಿ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಇನ್ನೂ ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 23ರಿಂದ ಭಾರಿ ಮಳೆಯಾಗಲಿದೆ. ಅಲ್ಲದೇ ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕರ್ನಾಟಕದ ಬಹುತೇಕ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದೆ. ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಜೂನ್ 22 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ!
| ಕರ್ನಾಟಕದ ಪ್ರಮುಖ ಜಲಾಶಯಗಳು | ಗರಿಷ್ಠ ನೀರಿನ ಮಟ್ಟ(ಮೀ) | ಇಂದಿನ ನೀರಿನ ಮಟ್ಟ(ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
| ಕೆಆರ್ಎಸ್ ಜಲಾಶಯ | 38.04 | 14.15 | 1338 | 467 |
| ಹಾರಂಗಿ ಜಲಾಶಯ | 871.38 | 3.27 | 289 | 200 |
| ಆಲಮಟ್ಟಿ ಜಲಾಶಯ | 519.60 | 29.13 | 4318 | 430 |
| ತುಂಗಭದ್ರಾ ಜಲಾಶಯ | 497.71 | 5.69 | 831 | 1888 |
| ಮಲಪ್ರಭಾ ಜಲಾಶಯ | 633.80 | 6.45 | 0 | 194 |
| ಲಿಂಗನಮಕ್ಕಿ ಜಲಾಶಯ | 554.44 | 13.90 | 903 | 2417 |
| ಕಬಿನಿ ಜಲಾಶಯ | 696.13 | 8.97 | 1000 | 300 |
| ಭದ್ರಾ ಜಲಾಶಯ | 657.73 | 15.17 | 562 | 343 |
| ಘಟಪ್ರಭಾ ಜಲಾಶಯ | 662.91 | 7.91 | 0 | 113 |
| ಹೇಮಾವತಿ ಜಲಾಶಯ | 890 | 10.73 | 1234 | 200 |
| ಸೂಫಾ ಜಲಾಶಯ | 564.00 | 30.42 | 2438 | 4131 |
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications