Karnataka Dam Water Level: ಆಗಸ್ಟ್ 20 ರಂದು ರಾಜ್ಯದ 14 ಡ್ಯಾಂಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ ಮಾಹಿತಿ
ಬೆಂಗಳೂರು,ಆಗಸ್ಟ್ 20: ಮುಂಗಾರು ಮಳೆಯ ಅಬ್ಬರಕ್ಕೆ ರಾಜ್ಯದ ಜೀವನಾಡಿಗಳಾದ ಜಲಾಶಯಗಳು ಭರ್ತಿಯಾಗುತ್ತವೆ. ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.
ಕಬಿನಿ, ಕೃಷ್ಣರಾಜಸಾಗರ, ಹೇಮಾವತಿ ಮತ್ತು ನಾರಾಯಣಪುರ ಜಲಾಶಯಗಳು ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಇನ್ನೂ ಉತ್ತರ ಕರ್ನಾಟಕದ ಪ್ರಮುಖ ನದಿಗಳಲ್ಲಿ ಘಟಪ್ರಭಾ ಕೂಡ ಒಂದು. ಘಟಪ್ರಭ ನದಿ ಕೃಷ್ಣೆಯ ಉಪನದಿಯಾಗಿದೆ. ಘಟಪ್ರಭಾ ನದಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಜಲಾಶಯ ನಿರ್ಮಿಸಲಾಗಿದೆ. ಹಾಗಾದರೆ ಇಂದು (ಆಗಸ್ಟ್ 20) ಕರ್ನಾಟಕದ ಪ್ರಮುಖ 14 ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ.

| ಪ್ರಮುಖ ಜಲಾಶಯಗಳು | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) |
| ಆಗಮಟ್ಟಿ ಜಲಾಶಯ | 123.08 | 123.08 | 19968 |
| ತುಂಗಭದ್ರಾ ಜಲಾಶಯ | 105.79 | 75.13 | 37687 |
| ಮಲಪ್ರಭಾ ಜಲಾಶಯ | 37.73 | 34.45 | 1644 |
| ಕೆಆರ್ಎಸ್ | 49.45 | 47.60 | 12210 |
| ಲಿಂಗನಮಕ್ಕಿ ಜಲಾಶಯ | 151.75 | 144.58 | 4337 |
| ಕಬಿನಿ ಜಲಾಶಯ | 19.52 | 18.40 | 2821 |
| ಭದ್ರಾ ಜಲಾಶಯ | 71.54 | 64.30 | 7584 |
| ಘಟಪ್ರಭಾ ಜಲಾಶಯ | 51.00 | 51.00 | 2777 |
| ಹೇಮಾವತಿ ಜಲಾಶಯ | 37.10 | 36.04 | 8167 |
| ವರಾಹಿ ಜಲಾಶಯ | 31.10 | 21.70 | 678 |
| ಹಾರಂಗಿ ಜಲಾಶಯ | 8.50 | 8.01 | 962 |
| ಸೂಫಾ | 145.33 | 122.68 | 2667 |
| ನಾರಾಯಣಪುರ | 33.31 | 33.31 | 24253 |
| ವಾಣಿವಿಲಾಸ ಸಾಗರ | 30.42 | 20.08 | 1270 |
More From
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications