Karnataka Dam Water Level: ಭರ್ಜರಿ ಮಳೆಗೆ ಮಲಪ್ರಭಾ ಡ್ಯಾಂ ಭರ್ತಿಗೆ ಕೆಲವೇ ಅಡಿ ಬಾಕಿ, 14 ಜಲಾಶಯಗಳ ನೀರಿನ ಮಟ್ಟ ಎಷ್ಟು?
ಬೆಂಗಳೂರು, ಆಗಸ್ಟ್ 02: ರಾಜ್ಯದಲ್ಲಿ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಾಕ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರಮುಖ ನದಿ ಮಲಪ್ರಭಾ ಮೈದುಂಬಿ ಹರಿಯುತ್ತಿದೆ. ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಬಾಗಲಕೊಟೆ ಮತ್ತು ಬೆಳಗಾವಿ ಜಿಲ್ಲೆಯ ಕೆಲ ಗ್ರಾಮಗಳು ಮುಳುಗಡೆಯಾಗಿವೆ.
ಕರ್ನಾಟಕದಲ್ಲಿ ವಿಶೇಷವಾಗಿ ಕರಾವಳಿ ಕರ್ನಾಟಕ ಭಾಗದಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಇನ್ನೆರಡು ತಿಂಗಳು ಕೂಡ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ಕರ್ನಾಟಕದ ಹವಾಮಾನ ವರದಿ ತಿಳಿಸಿದೆ. ಮಲಪ್ರಭಾ ಜಲಾಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಪ್ರಮುಖ ಜಲಾಶಯಗಳ ಫೈಕಿ ಹಾರಂಗಿ, ಘಟಪ್ರಭಾ, ಉತ್ತರ ಕರ್ನಾಟಕದ ಆಲಮಟ್ಟಿ, ನಾರಾಯಣಪುರ ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಆಗಸ್ಟ್ 02) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
| ಪ್ರಮುಖ ಜಲಾಶಯಗಳು | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) |
| ಆಲಮಟ್ಟು ಜಲಾಶಯ | 123.08 | 66.70 | 3,41,384 |
| ತುಂಗಭದ್ರಾ ಜಲಾಶಯ | 105.79 | 97.14 | 1,25,373 |
| ಮಲಪ್ರಭಾ ಜಲಾಶಯ | 37.73 | 32.67 | 14,968 |
| ಕೆ ಆರ್ ಎಸ್ | 49.45 | 46.06 | 1,35,723 |
| ಲಿಂಗನಮಕ್ಕಿ ಜಲಾಶಯ | 151.75 | 135.35 | 53,061 |
| ಕಬಿನಿ ಜಲಾಶಯ | 19.52 | 17.99 | 49,206 |
| ಭದ್ರಾ ಜಲಾಶಯ | 71.54 | 68.83 | 56,152 |
| ಘಟಪ್ರಭಾ ಜಲಾಶಯ | 51.00 | 47.78 | 33,515 |
| ಹೇಮಾವತಿ ಜಲಾಶಯ | 37.10 | 34.75 | 43,106 |
| ವರಾಹಿ ಜಲಾಶಯ | 31.10 | 18.39 | 5,984 |
| ಹಾರಂಗಿ ಜಲಾಶಯ | 8.50 | 6.95 | 8,446 |
| ಸೂಫಾ | 145.33 | 107.76 | 42,569 |
| ನಾರಾಯಣಪುರ | 33.31 | 23.86 | 3,36,450 |
| ವಾಣಿವಿಲಾಸ ಸಾಗರ | 30.42 | 18.51 | 693 |
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications