Dams Water level Today: ಭರ್ಜರಿ ಮಳೆ: ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು,ಜೂನ್ 15:ಕಳೆದ ವರ್ಷ ಮಳೆಯಾದಗ ನೀರಿಲ್ಲದೆ ಒಣಗಿದ್ದ ರಾಜ್ಯದ ಹಲವು ಡ್ಯಾಮ್ಗಳಲ್ಲಿ ಈಗ ಜಿವಸೆಲೆ ಬಂದಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಆಗುತ್ತಿರುವ ಮಳೆಯಿಂದಾಗಿ ರಾಜ್ಯದ ಹಲವು ಜಲಾಶಯಗಳಲ್ಲಿ ದಿನೇ ದಿನೇ ನೀರಿನ ಮಟ್ಟದಲ್ಲಿ ಏರಿಕೆ ಆಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಆರಂಭಕ್ಕೂ ಮೊದಲೇ ಭರ್ಜರಿ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದ್ದು, ಜನ ಖುಷಿಯಾಗಿದ್ದಾರೆ. ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದ ಜನರ ಮುಖದಲ್ಲಿ ಈಗ ಹೊಸ ಉತ್ಸಾಹ ಬಂದಿದೆ. ಹಾರಂಗಿ, ಹೇಮಾವತಿ, ಆಲಮಟ್ಟಿ, ತುಂಗಭದ್ರಾ, ಮಲಪ್ರಭಾ ಡ್ಯಾಮ್ಗಳಲ್ಲಿ ಮೈ ತುಂಬಿಕೊಂಡಿವೆ. ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಜೂನ್ 15 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಮುಖ ಜಲಾಶಯಗಳ ನೀರಿನ ಮಟ್ಟ!
| ಕ್ರ.ಸಂ | ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
| 1. | ಕೆಆರ್ಎಸ್ ಜಲಾಶಯ | 38.04 | 13.80 | 2404 | 454 |
| 2. | ಹಾರಂಗಿ ಜಲಾಶಯ | 871.38 | 3.20 | 544 | 200 |
| 3. | ಆಲಮಟ್ಟಿ ಜಲಾಶಯ | 519.60 | 25.48 | 9122 | 430 |
| 4. | ತುಂಗಭದ್ರಾ ಜಲಾಶಯ | 497.71 | 5.91 | 3737 | 36 |
| 5. | ಮಲಪ್ರಭಾ ಜಲಾಶಯ | 633.80 | 6.56 | 0 | 194 |
| 6. | ಲಿಂಗನಮಕ್ಕಿ ಜಲಾಶಯ | 554.44 | 14.85 | 2375 | 1702 |
| 7. | ಕಬಿನಿ ಜಲಾಶಯ | 696.13 | 8.67 | 1825 | 300 |
| 8. | ಭದ್ರಾ ಜಲಾಶಯ | 657.73 | 14.99 | 1916 | 342 |
| 9. | ಘಟಪ್ರಭಾ ಜಲಾಶಯ | 662.91 | 8.00 | 0 | 1106 |
| 10. | ಹೇಮಾವತಿ ಜಲಾಶಯ | 890.58 | 10.41 | 1376 | 250 |
| 11. | ಸೂಫಾ ಜಲಾಶಯ | 564.00 | 31.83 | 488 | 3102 |
More From
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications