Karnataka Election 2023 LIVE: ಕಡಲನಗರಿಗೆ ಪ್ರಿಯಾಂಕ ಗಾಂಧಿ: ನಾಳೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ
ಕರ್ನಾಟಕ ವಿಧಾನಸಭಾ ಚುನಾವಣೆ 2023 ಲೈವ್ ಸುದ್ದಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ನಾಳೆ (ಮೇ 7) ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮೂಡಬಿದರೆ ಕ್ಷೇತ್ರದ ವ್ಯಾಪ್ತಿಯ ಕೊಲ್ನಾಡು ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಪ್ರಿಯಾಂಕ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಸಿದ್ದತೆ ನಡೆಸಿದೆ.
ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಈಗಾಗಲೇ ಮಿಂಚಿನ ಸಂಚಾರ ನಡೆಸಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮತಯಾಚನೆ ಮಾಡಿದ್ದು, ನಾಳೆಯೂ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಪ್ರಚಾರಕ್ಕೆ ಉತ್ತಮ ಜನ ಬೆಂಬಲ ಸಿಕ್ಕಿದ್ದು, ನಾಳೆ ಕೂಡ ಮೋದಿ ಆಗಮನಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಜನಸಾಗರವೇ ಮೋದಿಯನ್ನು ನೋಡಲು ಸೇರುವ ಸಾಧ್ಯತೆ ಇದೆ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು
ರೇಣುಕಾಚಾರ್ಯ ಪರ ದರ್ಶನ್ ಪ್ರಚಾರ

ಕಡಲನಗರಿಗೆ ಪ್ರಿಯಾಂಕ ಗಾಂಧಿ
ಮರಿತಿಬ್ಬೇಗೌಡ ಮನವಿ
ಪ್ರಚಾರದ ಸಂದರ್ಭದಲ್ಲಿ ಕಣ್ಣೀರು ಹಾಕಿದ ಡಿಕೆ ಸುರೇಶ್

ಜನರು ತಮ್ಮ ಕುಟುಂಬವನ್ನು ಹೊತ್ತು
— Karnataka Congress (@INCKarnataka) May 6, 2023
ಸಾವಿರಾರು ಕಿಲೋಮೀಟರ್ ನಡೆಯುವಂತೆ ಮಾಡಿದ
ಈ 'ರೋಡ್ ಶೋ'ವನ್ನು ಜನ ಮರೆಯಲು ಸಾಧ್ಯವೇ? pic.twitter.com/xJSCiueglH
ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ದಾಳಿ ವೇಳೆ ಸುಮಾರು 20 ಕೋಟಿ ಹಣ ಪತ್ತೆಯಾಗಿದೆ.#ITRaid #bengaluru #Mysuru #KarnatakaElections2023 pic.twitter.com/YtbcbUrFdB
— oneindiakannada (@OneindiaKannada) May 6, 2023
ಖರ್ಗೆ ಕುಟುಂಬವನ್ನು ಹತ್ಯೆ ಮಾಡಿಸಲು ರೌಡಿ ಶೀಟರ್ಗೆ ಟಿಕೆಟ್ ನೀಡಿದ್ದಿರಾ ಎಂದ ಕಾಂಗ್ರೆಸ್?
ನಿಮ್ಮ ಮತಕ್ಕೆ ಮುಖ್ಯಮಂತ್ರಿ ಮಾಡುವ ಶಕ್ತಿಯಿದೆ: ಬಸವರಾಜ ಬೊಮ್ಮಾಯಿ
ನಿಮ್ಮ ಮತಕ್ಕೆ ಮುಖ್ಯಮಂತ್ರಿ ಮಾಡುವ ಶಕ್ತಿಯಿದೆ: ಬಸವರಾಜ ಬೊಮ್ಮಾಯಿ
ಪ್ರಧಾನಿ ರೋಡ್ ಶೋ: ಬೆಂಗಳೂರಿಗರ ಆಕ್ರೋಶ
ಚುನಾವಣೆಗಾಗಿ ಗಲ್ಲಿ-ಗಲ್ಲಿಯಲ್ಲಿ ಕಾಣಿಸಿಕೊಳ್ಳುತ್ತಿರುವ#ಚುನಾವಣಾ_ಮಂತ್ರಿ @narendramodiಗೆ ಇಂದು ಮಧ್ಯಾಹ್ನ ಊಟ ಬೇಕಿಲ್ಲ.ಬೆಂಗಳೂರಿನ ಬೀದಿ ಬೀದಿಯಲ್ಲಿ ಸಾಮಾನ್ಯ ಜನರು ಹಾಕುತ್ತಿರುವ ಹಿಡಿಶಾಪದಿಂದಲೆ ಅವರ ಹೊಟ್ಟೆ ತುಂಬಲಿದೆ. ನಾಡಿಗೆ ಸಂಕಷ್ಟ ಬಂದಾಗ ತಿರುಗಿ ಕೂಡಾ ನೋಡದ ವ್ಯಕ್ತಿ ಚುನಾವಣೆ ಬಂದಾಗ ಶೋಕಿ ಮಾಡಲು ಬಂದಿದ್ದಾರೆ.1/3 pic.twitter.com/54Rvv01ZGW
— Janata Dal Secular (@JanataDal_S) May 6, 2023
ಅಭಿವೃದ್ಧಿಯ ಶೋ ಮಾಡಿ
ಕಾಫಿನಾಡಿನಲ್ಲಿ ಯೋಗಿ ಆದಿತ್ಯನಾಥ್ ಮತ ಬೇಟೆ
ಸಂಚಾರ ಸಲಹೆ : ಸೌತ್ ಎಂಡ್ ಸರ್ಕಲ್ ಮತ್ತು ಅರುಮುಗಂ ಸರ್ಕಲ್ನಲ್ಲಿ ಈಗ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) May 6, 2023
Traffic Update: Traffic is now allowed at South End Circle and Arumugam Circle.
ಚಾಮರಾಜಪೇಟೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ
Please … ಐಡಿಯಾ ಕೊಡಿ…. ಪ್ರಜೆಗಳೇ, ಜನಗಳೇ,ಮತದಾರರೇ
— Upendra (@nimmaupendra) May 6, 2023
ನಿಮ್ಮ ಹಣ ಕರ್ಚು ಮಾಡದೇ ಪ್ರಚಾರ ಮಾಡುವುದು ಹೇಗೆ ?
( ರಾಜಕೀಯದವರ ಕಾಮೆಂಟ್ಸ್ ಓದುವುದಿಲ್ಲ )
#Prajaakeeya 🛺 #UttamaPrajaakeeyaParty #UPP #UPPforKARNATAKA#SilentRevolution #UPPForTrueDemocracy #Upendra @priyankauppi
ಮೋದಿ ರೋಡ್ ಶೋ ವಿರುದ್ಧ ಬೆಂಗಳೂರಿನ ಜನ ಆಕ್ರೋಶ
ಮೋದಿ ರೋಡ್ ಶೋನಲ್ಲಿ 40 ಟನ್ ಹೂವು ಬಳಕೆ
ಮೋದಿ ರೋಡ್ ಶೋನಲ್ಲಿ 40 ಟನ್ ಹೂವು ಬಳಕೆ#modiroadshow #narednramodi #karnatakaelections2023 #Bengaluru pic.twitter.com/0fayOT3qlB
— oneindiakannada (@OneindiaKannada) May 6, 2023
ಮೋದಿ ರೋಡ್ ಶೋ ನೀಡಲು ಆಗಮಿಸಿದ ಸುಬುಧೇಂದ್ರ ತೀರ್ಥ ಶ್ರೀ
ಬೆಂಗಳೂರಿಗೆ ಬಂದಿರೋದು ಮೋದಿನಾ ಅಥವಾ ಕೊರೊನಾ ವೈರಸ್ಸಾ?
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications