ನನಗೆ ಬಿಜೆಪಿಯಿಂದ ಯಾವುದೇ ಕರೆಬಂದಿಲ್ಲ: ಎಚ್ ವಿಶ್ವನಾಥ್
ಮೈಸೂರು ಮೇ 18: "ಬಿಜೆಪಿ ನಾಯಕರು ತನಗೆ ಕರೆ ಮಾಡಿ ಬಿಜೆಪಿಗೆ ಬರಲು ಒತ್ತಡ ಹೇರಿದ್ದಾರೆ" ಎಂಬ ಸುದ್ದಿಯನ್ನು ಮೈಸೂರಿನ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ತಳ್ಳಿಹಾಕಿದ್ದಾರೆ.
ಈ ಕುರಿತು ನಿನ್ನೆ ಫೇಸ್ ಬುಕ್ ಸ್ಟೇಟಸ್ ಹಾಕಿದ್ದ ಎಚ್. ವಿಶ್ವನಾಥ್ ಪುತ್ರ ಪೂರ್ವಜ್, ಬಿಜೆಪಿ ಬೆಂಬಲಿಗರು ಹಲವರು ತನಗೆ ಫೋನಾಯಿಸಿ ತಂದೆಯವರಿಗೆ ಬಿಜೆಪಿಗೆ ಬೆಂಬಲ ನೀಡುವಂತೆ ಹೇಳಿ ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ನಾವು ಜೆಡಿಎಸ್ ನ ನಿಷ್ಠಾವಂತ ಕಾರ್ಯಕರ್ತರು. ಯಾವ ಕಾರಣಕ್ಕೂ ಆಮಿಷಗಳಿಗೆ ಕಿವಿಗೊಡುವುದಿಲ್ಲ ಎಂದು ಪೋಸ್ಟ್ ಮಾಡಿದ್ದರು.

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ವಿಶ್ವನಾಥ್ ನನಗೆ ಯಾವುದೇ ರೀತಿಯ ಕರೆ ಬಂದಿಲ್ಲ ಎಂದಿದ್ದಾರೆ. ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ತಲೆದೋರಿದ ಹಿನ್ನೆಲೆಯಲ್ಲಿ ಮೇ 19 ರಂದು ವಿಶ್ವಾಸ ಮತ ಯಾಚಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications