ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನಗೆ ಬಿಜೆಪಿಯಿಂದ ಯಾವುದೇ ಕರೆಬಂದಿಲ್ಲ: ಎಚ್ ವಿಶ್ವನಾಥ್

|
Google Oneindia Kannada News

ಮೈಸೂರು ಮೇ 18: "ಬಿಜೆಪಿ ನಾಯಕರು ತನಗೆ ಕರೆ ಮಾಡಿ ಬಿಜೆಪಿಗೆ ಬರಲು ಒತ್ತಡ ಹೇರಿದ್ದಾರೆ" ಎಂಬ ಸುದ್ದಿಯನ್ನು ಮೈಸೂರಿನ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ತಳ್ಳಿಹಾಕಿದ್ದಾರೆ.

ಎಚ್ ವಿಶ್ವನಾಥ್ ಗೂ ಬಿಜೆಪಿ ಗಾಳ? ಪುತ್ರನಿಂದ ಹೊರಬಿತ್ತು ಸತ್ಯ! ಎಚ್ ವಿಶ್ವನಾಥ್ ಗೂ ಬಿಜೆಪಿ ಗಾಳ? ಪುತ್ರನಿಂದ ಹೊರಬಿತ್ತು ಸತ್ಯ!

ಈ ಕುರಿತು ನಿನ್ನೆ ಫೇಸ್ ಬುಕ್ ಸ್ಟೇಟಸ್ ಹಾಕಿದ್ದ ಎಚ್. ವಿಶ್ವನಾಥ್ ಪುತ್ರ ಪೂರ್ವಜ್, ಬಿಜೆಪಿ ಬೆಂಬಲಿಗರು ಹಲವರು ತನಗೆ ಫೋನಾಯಿಸಿ ತಂದೆಯವರಿಗೆ ಬಿಜೆಪಿಗೆ ಬೆಂಬಲ ನೀಡುವಂತೆ ಹೇಳಿ ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ನಾವು ಜೆಡಿಎಸ್ ನ ನಿಷ್ಠಾವಂತ ಕಾರ್ಯಕರ್ತರು. ಯಾವ ಕಾರಣಕ್ಕೂ ಆಮಿಷಗಳಿಗೆ ಕಿವಿಗೊಡುವುದಿಲ್ಲ ಎಂದು ಪೋಸ್ಟ್ ಮಾಡಿದ್ದರು.

Karnataka election results: BJP leaders have not called me, says H Vishwanath

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ವಿಶ್ವನಾಥ್ ನನಗೆ ಯಾವುದೇ ರೀತಿಯ ಕರೆ ಬಂದಿಲ್ಲ ಎಂದಿದ್ದಾರೆ. ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ತಲೆದೋರಿದ ಹಿನ್ನೆಲೆಯಲ್ಲಿ ಮೇ 19 ರಂದು ವಿಶ್ವಾಸ ಮತ ಯಾಚಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

English summary
Karnataka Election results 2018: BJP leaders have not called me, says H Vishwanath who is an MLA of Hunsur constituency in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X