ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಚುನಾವಣೆ : ಕರ್ನಾಟಕ ಬಿಜೆಪಿಯ 40 ಅಭ್ಯರ್ಥಿಗಳ ಪಟ್ಟಿ!

|
Google Oneindia Kannada News

ಬೆಂಗಳೂರು, ಜನವರಿ 31 : ಬಿಜೆಪಿ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖುದ್ದಾಗಿ ರಾಜ್ಯದ ಚುನಾವಣಾ ಕಾರ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ. ಟಿಕೆಟ್ ಹಂಚಿಕೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

ರಾಜ್ಯದ 224 ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ ಬಳಿಕ ಟಿಕೆಟ್ ಹಂಚಿಕೆಯಾಗಲಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ನಾನು ಮತ್ತು ಅಮಿತ್ ಶಾ ಟಿಕೆಟ್ ನೀಡುವುದಿಲ್ಲ. ಸಮೀಕ್ಷೆಯ ವರದಿ ಅನ್ವಯ ಟಿಕೆಟ್ ನೀಡಲಾಗುತ್ತದೆ' ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಚುನಾವಣೆ : ಬಿಜೆಪಿ ಟಿಕೆಟ್‌ ಹಂಚಿಕೆಗೆ ಮೂರು ಸೂತ್ರ!ಕರ್ನಾಟಕ ಚುನಾವಣೆ : ಬಿಜೆಪಿ ಟಿಕೆಟ್‌ ಹಂಚಿಕೆಗೆ ಮೂರು ಸೂತ್ರ!

ಅಮಿತ್ ಶಾ ರಚನೆ ಮಾಡಿರುವ ತಂಡ ರಾಜ್ಯದಲ್ಲಿ ಮೂರು ಸಮೀಕ್ಷೆ ನಡೆಸುತ್ತಿದೆ. ಎರಡು ಸಮೀಕ್ಷೆಗಳು ಈಗಾಗಲೇ ಮುಕ್ತಾಯಗೊಂಡಿವೆ. ಇನ್ನೊಂದು ಸಮೀಕ್ಷೆ ಬಳಿಕ ಯಾರಿಗೆ ಟಿಕೆಟ್? ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ.

ಅಭ್ಯರ್ಥಿಗಳ ಘೋಷಣೆಗೆ ತಡೆ, ಏನಿದು ಅಮಿತ್ ಶಾ ಲೆಕ್ಕಾಚಾರ? ಅಭ್ಯರ್ಥಿಗಳ ಘೋಷಣೆಗೆ ತಡೆ, ಏನಿದು ಅಮಿತ್ ಶಾ ಲೆಕ್ಕಾಚಾರ?

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಎಂಬ ಸುದ್ದಿ ಹರಿದಾಡುತ್ತಿದೆ. ಈ ಪಟ್ಟಿಯಲ್ಲಿ 40 ಅಭ್ಯರ್ಥಿಗಳ ಹೆಸರಿದ್ದು, ಬಹುತೇಕರು ಹಾಲಿ ಶಾಸಕರಾಗಿದ್ದಾರೆ. ಆದರೆ, ಈ ಪಟ್ಟಿ ನಿಜವೋ, ಸುಳ್ಳೋ ಎಂದು ಪಕ್ಷವಾಗಲಿ, ಪಕ್ಷದ ನಾಯಕರಾಗಲಿ ಪ್ರತಿಕ್ರಿಯೆ ಕೊಟ್ಟಿಲ್ಲ. ಯಾರಿಗೆ ಎಲ್ಲಿ, ಟಿಕೆಟ್? ಪಟ್ಟಿ ನೋಡಿ...

ಮಲ್ಲೇಶ್ವರಂನಲ್ಲಿ ಅಶ್ವಥ್ ನಾರಾಯಣ

ಮಲ್ಲೇಶ್ವರಂನಲ್ಲಿ ಅಶ್ವಥ್ ನಾರಾಯಣ

ಬೆಂಗಳೂರಿನ ಮಲ್ಲೇಶ್ವರಂ - ಅಶ್ವಥ್ ನಾರಾಯಣ, ಬಸವನಗುಡಿ - ರವಿ ಸುಬ್ರಮಣ್ಯ, ದಾಸರಹಳ್ಳಿ-ಎಸ್.ಮುನಿರಾಜು, ಚಿತ್ರದುರ್ಗ - ಜಿ.ಎಚ್.ತಿಪ್ಪಾರೆಡ್ಡಿ ಅಭ್ಯರ್ಥಿಗಳು.

ಚನ್ನಗಿರಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?

ಚನ್ನಗಿರಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?

ಹರಪನಹಳ್ಳಿ - ಕೊಟ್ರೇಶ್, ಮಾಯಕೊಂಡ -ಪ್ರೊ.ಲಿಂಗಣ್ಣ, ಚನ್ನಗಿರಿ - ಮಾಡಾಳು ವಿರೂಪಾಕ್ಷಪ್ಪ, ಚಿಕ್ಕನಾಯಕನಹಳ್ಳಿ - ಜಿ.ಮಾಡುಸ್ವಾಮಿ

ದತ್ತಾತ್ರೇಯ ಪಾಟೀಲ್

ದತ್ತಾತ್ರೇಯ ಪಾಟೀಲ್

ಗುಬ್ಬಿ- ಬೆಟ್ಟಸ್ವಾಮಿ, ಅಫಜಲ್‌ಪುರ - ಎಂ.ಐ.ಪಾಟೀಲ್, ಸುರಪುರ - ರಾಜು ಗೌಡ, ಗುರುಮಿಠಕಲ್ - ವೆಂಕಟ್ ರೆಡ್ಡಿ, ಗುಲಬರ್ಗಾ ದಕ್ಷಿಣ - ದತ್ತಾತ್ರೇಯ ಪಾಟೀಲ್

ರೇವು ನಾಯಕ್ ಬೆಳಮಗಿ

ರೇವು ನಾಯಕ್ ಬೆಳಮಗಿ

ಗುಲ್ಪರ್ಗ ಗ್ರಾಮೀಣ-ರೇವು ನಾಯಕ್ ಬೆಳಮಗಿ, ಔರಾದ್-ಪ್ರಭು ಚೌವ್ಹಾಣ್, ದೇವದುರ್ಗ-ಶಿವನಗೌಡ ನಾಯಕ್, ಕುಷ್ಟಗಿ-ದೊಡ್ಡನಗೌಡ ಪಾಟೀಲ್, ಯಲಬುರ್ಗ-ಹಾಲಪ್ಪ ಆಚಾರ್, ಹಗರಿಬೊಮ್ಮನಹಳ್ಳಿ-ನೇಮಿರಾಜ ನಾಯಕ್.

ಹಾಲಾಡಿ ಶ್ರೀನಿವಾಸ ಶೆಟ್ಟಿ

ಹಾಲಾಡಿ ಶ್ರೀನಿವಾಸ ಶೆಟ್ಟಿ

ಬೈಂದೂರು-ಜಯಪ್ರಕಾಶ್ ಹೆಗಡೆ, ಕುಂದಾಪುರ-ಹಲಾಡಿ ಶ್ರೀನಿವಾಸ ಶೆಟ್ಟಿ,ಕಾರ್ಕಳ-ಸುನೀಲ್ ಕುಮಾರ್, ಸುಳ್ಯ-ಅಂಗಾರ, ಕೊಡಗು-ಅಪ್ಪಚ್ಚು ರಂಜನ್, ತೀರ್ಥಹಳ್ಳಿ-ಆರಗ ಜ್ಞಾನೇಂದ್ರ, ತರೀಕೆರೆ-ಡಿ.ಎಸ್.ಸುರೇಶ್.

ಸಿದ್ದು ಸವದಿ

ಸಿದ್ದು ಸವದಿ

ನಿಪ್ಪಾಣಿ-ಶಶಿಕಲಾ ಜೊಲ್ಲೆ, ಬೈಲ ಹೊಂಗಲ-ವಿಶ್ವನಾಥ್ ಪಾಟೀಲ್, ಸವದತ್ತಿ -ಆನಂದ್ ಮಾಮನಿ, ರಾಮದುರ್ಗ-ಮಹದೇವಪ್ಪಎಡವಾಡು, ತೆರೆದಾಳ-ಸಿದ್ದುಸವದಿ, ಬಾಗಲಕೋಟೆ-ವೀರಣ್ಣ ಚಿರಂತಿಮಠ.

ವಿಶ್ವೇಶ್ವರ ಹೆಗೆಡೆ ಕಾಗೇರಿ

ವಿಶ್ವೇಶ್ವರ ಹೆಗೆಡೆ ಕಾಗೇರಿ

ಇಂಡಿ-ರವಿಕಾಂತ ಪಾಟೀಲ, ಶಿರಹಟ್ಟಿ-ಭೀಮ್ ಸಿಂಗ್ ರಾಥೋಡ್, ಹಳಿಯಾಳ-ಸುನಿಲ್ ಹೆಗಡೆ, ಕಾರವಾರ-ರೂಪಾಲಿ ನಾಯಕ್,ಕುಮಟಾ-ಯಶೋದಾರ್ ನಾಯಕ್, ಶಿರಸಿ-ವಿಶ್ವೇಶ್ವರ ಹೆಗಡೆ ಕಾಗೇರಿ.

ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸೋರಿಕೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸೋರಿಕೆ

English summary
Karnataka BJP 40 members list for 2018 assembly elections goes viral on social media. Party finalized 1st list for elections, till party leaders not reacted for this development. Who will get ticket here are the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X