ಬಾಗೇಪಲ್ಲಿಯಿಂದ ನಾಮಪತ್ರ ಸಲ್ಲಿಸಿದ ಸಿಪಿಐಎಂನ ಜಿ.ವಿ.ಶ್ರೀರಾಮರೆಡ್ಡಿ
ಚಿಕ್ಕಬಳ್ಳಾಪುರ, ಏಪ್ರಿಲ್ 19 : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಜಿ.ವಿ.ಶ್ರೀರಾಮರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಕಳೆದ ಚುನಾವಣೆಯಲ್ಲಿ ಅವರು 35,472 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.
ಗುರುವಾರ ಬಾಗೇಪಲ್ಲಿಯ ತಾಲೂಕು ಕಚೇರಿಯಲ್ಲಿ ಸಿಪಿಐಎಂನ ರಾಜ್ಯ ಕಾರ್ಯದರ್ಶಿಗಳಾದ ಜಿ.ವಿ.ಶ್ರೀರಾಮರೆಡ್ಡಿಯವರು 2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಬಾಗೇಪಲ್ಲಿ ತಾಲೂಕು ಕಾರ್ಯದರ್ಶಿ ಚನ್ನರಾಯಪ್ಪ, ಗುಡಿಬಂಡೆ ತಾಲೂಕು ಕಾರ್ಯದರ್ಶಿ ಎಚ್.ಪಿ.ಲಕ್ಷ್ಮಿನಾರಾಯಣ, ರೈತ ಮುಖಂಡರಾಟ ಪಿ.ಮಂಜುನಾಥ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಯಾದ ನಂತರ ಸಾವಿರಾರು ಜನ ಕೆಂಪು ಸಮವಸ್ತ್ರಧಾರಿಗಳ ಬೃಹತ್ ಮೆರವಣಿಗೆಯನ್ನು ಪಟ್ಟಣದ ನ್ಯಾಷನಲ್ ಕಾಲೇಜಿನಿಂದ ಶಾಧಿಮಹಲ್ ವರೆಗೆ ನಡೆಸಲಾಯಿತು.
2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ ಅವರು 66,227 ಮತಗಳನ್ನು ಪಡೆದು ಬಾಗೇಪಲ್ಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಸಿಪಿಐಎಂನ ಜಿ.ವಿ.ಶ್ರೀರಾಮರೆಡ್ಡಿ 35,472 ಮತಗಳನ್ನು ಪಡೆದಿದ್ದರು.
ಸಿಪಿಐಎಂ 224 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications