ಶ್ರೀರಾಮುಲು ವಿರುದ್ಧ ಪ್ರಚಾರ ಮಾಡೋಲ್ಲ ಎಂದ ಕಿಚ್ಚ ಸುದೀಪ್
Recommended Video

ಬೆಂಗಳೂರು, ಮೇ 05: "ಶ್ರೀರಾಮುಲು ಅವರ ವಿರುದ್ಧ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಾನು ಪ್ರಚಾರ ಮಾಡುತ್ತಿದ್ದೇನೆ ಎಂಬ ಸುದ್ದಿ ಸುಳ್ಳು" ಎಂದು ಕನ್ನಡ ನಟ ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ಮಾಡುತ್ತಿರುವ ಸುದೀಪ್, ಬಾದಾಮಿಯಲ್ಲಿಯೂ ಮಾಡುತ್ತಾರೆ. ಇಲ್ಲಿ ಶ್ರೀರಾಮುಲು ವಿರುದ್ಧ ಸುದೀಪ್ ಪ್ರಚಾರ ಮಾಡುತ್ತಾರೆ ಎಂದು ವದಂತಿಗಳು ಹಬ್ಬಿದ್ದವು.

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟಪಡಿಸಿರುವ ನಟ ಸುದೀಪ್, "ನಾನು ಶ್ರೀರಾಮುಲು ಅವರ ವಿರುದ್ಧ ಪ್ರಚಾರ ಮಾಡುತ್ತಿರುವ ಸುದ್ದಿ ಸುಳ್ಳು. ಅವರು ನನಗೆ ಹಲವು ವರ್ಷಗಳಿಂದ ಪರಿಚಿತರು. ಅವರಿಗೆ ನಾನು ಶುಭ ಹಾರೈಸುತ್ತೇನೆ. ಈ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ಕೆಲವು ಚಾನೆಲ್ ಗಳ ಬಗ್ಗೆ ನಾನು ಬೇಸರ ವ್ಯಕ್ತಪಡಿಸುತ್ತೇನೆ. ಇಂಥ ಸುದ್ದಿಗಳನ್ನು ಪ್ರಸಾರ ಮಾಡುವ ಮೊದಲೇ ಸರಿಯಾಗಿ ಖಚಿತ ಪಡಿಸಿಕೊಂಡರೆ ಎಲ್ಲರಿಗೂ ಒಳ್ಳೆಯದು ಅನ್ನಿಸುತ್ತೆ" ಎಂದು ಅವರು ಹೇಳಿದ್ದಾರೆ.
Me campaigning against sriramulu at Badhami has no truth to it.Have known him for yrs now and I wish him the best.
— Kichcha Sudeepa (@KicchaSudeep) May 4, 2018
I feel sorry for the Channels,who have been fed with this false news.A small inquiry before airing this news,probably would have been better for all.
Mch luv always
ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟಪಡಿಸಿರುವ ನಟ ಸುದೀಪ್, "ನಾನು ಶ್ರೀರಾಮುಲು ಅವರ ವಿರುದ್ಧ ಪ್ರಚಾರ ಮಾಡುತ್ತಿರುವ ಸುದ್ದಿ ಸುಳ್ಳು. ಅವರು ನನಗೆ ಹಲವು ವರ್ಷಗಳಿಂದ ಪರಿಚಿತರು. ಅವರಿಗೆ ನಾನು ಶುಭ ಹಾರೈಸುತ್ತೇನೆ. ಈ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ಕೆಲವು ಚಾನೆಲ್ ಗಳ ಬಗ್ಗೆ ನಾನು ಬೇಸರ ವ್ಯಕ್ತಪಡಿಸುತ್ತೇನೆ. ಇಂಥ ಸುದ್ದಿಗಳನ್ನು ಪ್ರಸಾರ ಮಾಡುವ ಮೊದಲೇ ಸರಿಯಾಗಿ ಖಚಿತ ಪಡಿಸಿಕೊಂಡರೆ ಎಲ್ಲರಿಗೂ ಒಳ್ಳೆಯದು ಅನ್ನಿಸುತ್ತೆ" ಎಂದು ಅವರು ಹೇಳಿದ್ದಾರೆ.
ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ತಾರಾ ಪ್ರಚಾರಕರು ಅಖಾಡಕ್ಕಿಳಿದಿದ್ದು ಚುನಾವಣಾ ಕಣಕ್ಕೆ ಹೊಸ ರಂಗು ಬಂದಂತಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications