ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ. 5ರಿಂದ ಕರ್ನಾಟಕದಲ್ಲಿ ಸರ್ಕಾರಿ ವೈದ್ಯರ ಮುಷ್ಕರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 09: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಂತ ಹಂತವಾಗಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.

Recommended Video

Congress ನಾಯಕರ ಜೊತೆ Ragini ಹಾಗು Sanjjanaa - BJP tweet | Oneindia Kannada

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿತ್ತು. ಆದರೆ, ಇದುವರೆಗೂ ಬೇಡಿಕೆ ಈಡೇರಿಲ್ಲ.

ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಈಗ ಆಟೋ ಚಾಲಕಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಈಗ ಆಟೋ ಚಾಲಕ

ತಮ್ಮ ವಿವಿಧ ಬೇಡಿಕೆಗಳನ್ನು ಒಂದು ವಾರದಲ್ಲಿ ಈಡೇರಿಸದಿದ್ದರೆ ಸೆ.15ರ ಬಳಿಕ ಹಂತ ಹಂತವಾಗಿ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಮುಷ್ಕರ ಆರಂಭಿಸಿದರೆ ಜನರಿಗೆ ತೊಂದರೆಯಾಗಲಿದೆ.

ಮೊದಲ ಬಾರಿಗೆ ಲಡಾಖ್‌ಗೆ ಮಹಿಳಾ ವೈದ್ಯರನ್ನು ನೇಮಿಸಿದ ಐಟಿಬಿಪಿ ಮೊದಲ ಬಾರಿಗೆ ಲಡಾಖ್‌ಗೆ ಮಹಿಳಾ ವೈದ್ಯರನ್ನು ನೇಮಿಸಿದ ಐಟಿಬಿಪಿ

Karnataka Government Doctors To Go On Strike From Sep 15

ಸರ್ಕಾರಿ ಗುತ್ತಿಗೆ ನೌಕರರು ಮತ್ತು ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ಸರ್ಕಾರ ಅವರ ಬೇಡಿಕೆ ಈಡೇರಿಸಿತ್ತು. ಆಗ ಸರ್ಕಾರಿ ವೈದ್ಯರು ಸಹ ವೇತನ ಹೆಚ್ಚಳ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.

ಮೈಸೂರು: ಕೊವಿಡ್-19ಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಮಂಜುನಾಥ್ ಸಾವುಮೈಸೂರು: ಕೊವಿಡ್-19ಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಮಂಜುನಾಥ್ ಸಾವು

ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಳಿಕ ಸರ್ಕಾರಿ ವೈದ್ಯರು ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿದ್ದರು. ಆಗ ಸರ್ಕಾರ ಭರವಸೆ ನೀಡಿದ್ದರೂ ಬೇಡಿಕೆ ಇನ್ನೂ ಈಡೇರಿಲ್ಲ.

ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟೆಂಬರ್ 15ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

English summary
Government doctors in Karnataka demand for the salary hike. Doctors have threatened to go on strike from September 15, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X