ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆ, ಡಿಎ ಶೇಕಡಾ 14.25ಕ್ಕೆ ಏರಿಕೆ! Dearness Allowance
ಸರ್ಕಾರಿ ನೌಕರರು ತಮ್ಮ ಬೇಡಿಕೆಯನ್ನ ಸರ್ಕಾರ ಈಡೇರಿಸುತ್ತಿಲ್ಲ ಅನ್ನೋ ಬೇಸರದಲ್ಲಿ ಇದ್ದರು, ಈ ಕಾರಣಕ್ಕೆ ಪದೇ ಪದೇ ಸರ್ಕಾರಿ ನೌಕರರು ಹೋರಾಟದ ಹಾದಿ ಹಿಡಿಯುವ ಅನಿವಾರ್ಯ ಪರಿಸ್ಥಿತಿಯು ನಿರ್ಮಾಣ ಆಗುತ್ತಿತ್ತು. ಸರ್ಕಾರಿ ಕೆಲಸ ಮಾಡುವವರಿಗೆ ಕೆಲಸಕ್ಕೆ ತಕ್ಕನಾಗಿ ವೇತನ ಅಂದ್ರೆ ಸಂಬಳ ಮತ್ತಿತರ ಸೌಲಭ್ಯ ಸಿಗುತ್ತಿಲ್ಲ ಎಂಬ ಚರ್ಚೆ ಪದೇ ಪದೇ ನಡೆಯುತ್ತಾ ಬಂದಿತ್ತು. ಅದರಲ್ಲೂ ಈ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಒತ್ತಡ ಕೂಡ ಹಾಕುತ್ತಿದ್ದರು. ಇಂತಹ ಸಮಯದಲ್ಲೇ ದಿಢೀರ್ ಡಿಎ ಶೇಕಡಾ 14.25ಕ್ಕೆ ಏರಿಕೆ ಮಾಡಲಾಗಿದೆ...
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 2023 ವಿಧಾನಸಭೆ ಚುನಾವಣೆ ಗೆದ್ದು ಸರ್ಕಾರ ರಚಿಸುವಲ್ಲಿ ಸರ್ಕಾರಿ ನೌಕರರ ಬೆಂಬಲ ಕೂಡ ದೊಡ್ಡದಾಗಿತ್ತು. ಯಾಕಂದ್ರೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಭಾರಿ ದೊಡ್ಡ ಡಿಮ್ಯಾಂಡ್ ಇಟ್ಟು ಸರ್ಕಾರಿ ನೌಕರರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದರು. ಹೀಗಿದ್ದಾಗ 7ನೇ ವೇತನ ಆಯೋಗದ ಬೇಡಿಕೆ ಈಡೇರಿಸಿದ್ದ ರಾಜ್ಯ ಸರ್ಕಾರ, ಇದೀಗ ದೀಪಾವಳಿ ಹಬ್ಬಕ್ಕೆ ಮೊದಲೇ ಭರ್ಜರಿ ಗಿಫ್ಟ್ ಒಂದನ್ನ ಕೊಟ್ಟಿದೆ. ಇದು ಸರ್ಕಾರಿ ನೌಕರರಿಗೆ ಸಖತ್ ಖುಷಿ ಕೊಟ್ಟಿದೆ.

ಡಿಎ ಶೇಕಡಾ 14.25ಕ್ಕೆ ದಿಢೀರ್ ಏರಿಕೆ!
ಹೌದು, ಕರ್ನಾಟಕ ಸರ್ಕಾರ ತುಟ್ಟಿಭತ್ಯೆ (ಡಿಎ) ಶೇಕಡಾ 12.25 ರಿಂದ ಶೇಕಡಾ 14.25ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಇದೀಗ ಜಾರಿಗೆ ಬಂದಿರುವ ಆದೇಶದಿಂದ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರು ಸೇರಿದಂತೆ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಸೌಲಭ್ಯ ಸಿಗಲಿದೆ. ಹಾಗೇ ಇವರ ಜೊತೆ ಕರ್ನಾಟಕ ಸರ್ಕಾರದಿಂದ ಸಹಾಯಧನ ಪಡೆಯುವ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ಈ ಆದೇಶವು ಸಿಕ್ಕಾಪಟ್ಟೆ ಖುಷಿ ಕೊಟ್ಟಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications