6ನೇ ಗ್ಯಾರಂಟಿ ಘೋಷಣೆ... ಸಿಎಂ ಬದಲಾವಣೆ ಸಂಚಲನದ ಬೆನ್ನಲ್ಲೇ... Gruhalakshmi Karnataka
ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಉಚಿತ ಆಹಾರ ಧಾನ್ಯ ನೀಡುವ ಅನ್ನಭಾಗ್ಯ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸೇರಿ, ಒಟ್ಟಾರೆ 5 ಗ್ಯಾರಂಟಿ ಯೋಜನೆಗಳನ್ನು ನೀಡಿ ಕರ್ನಾಟಕದ ಸಿದ್ದರಾಮಯ್ಯ ಅವರ ಸರ್ಕಾರ ದೇಶದ ಮೂಲೆ ಮೂಲೆಯಲ್ಲೂ ಗಮನ ಸೆಳೆದಿದೆ. ಆದರೆ ಮತ್ತೊಂದು ಕಡೆ ಕರ್ನಾಟಕದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗುತ್ತೆ ಅನ್ನೋ ಚರ್ಚೆ ಕೂಡ ಶುರುವಾಗಿತ್ತು. ಇಂತಹ ಸಮಯದಲ್ಲೇ, 6ನೇ ಗ್ಯಾರಂಟಿ ಘೋಷಣೆ... ಸಿಎಂ ಬದಲಾವಣೆ ಸಂಚಲನದ ಬೆನ್ನಲ್ಲೇ...
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಹಾಗೂ ಕಾಂಗ್ರೆಸ್ ನಾಯಕರ ನಡುವೆ ತಿಕ್ಕಾಟ ಕೂಡ ಶುರುವಾಗಿದೆ ಎಂಬ ಗಂಭೀರ ಆರೋಪ ಪದೇ ಪದೇ ಕೇಳಿ ಬರುತ್ತಲೇ ಇದೆ. ಆದರೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ನಾಯಕರು ಮಾತ್ರ ನಮ್ಮಲ್ಲಿ ಆ ರೀತಿಯ ಯಾವುದೇ ತಿಕ್ಕಾಟ ಇಲ್ಲ, ಪ್ರತಿಪಕ್ಷಗಳ ನಾಯಕರ ಊಹೆ ಅಷ್ಟೇ ಅಂತಿದ್ದಾರೆ. ಅದರಲ್ಲೂ ಕರ್ನಾಟಕ ಕಾಂಗ್ರೆಸ್ ನಾಯಕರ ದೆಹಲಿ ಪರೇಡ್ ಕೂಡ ಬಲು ಜೋರಾಗಿಯೇ ಇದೆ. ಹೀಗೆ ಮತ್ತೊಮ್ಮೆ ಇಡೀ ದೇಶದ ಗಮನ ಭಾರತದ ಮೇಲೆ ಬಿದ್ದ ಸಮಯದಲ್ಲೇ 6ನೇ ಗ್ಯಾರಂಟಿ ಘೋಷಣೆ... ಸಿಎಂ ಬದಲಾವಣೆ ಸಂಚಲನದ ಬೆನ್ನಲ್ಲೇ...

-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications