'ದಿಟ್ಟತನ ತೋರಲು ರಾಜ್ಯ ಸರ್ಕಾರಕ್ಕೆ ಇದು ಸಕಾಲ'
ಬೆಂಗಳೂರು, ಸೆಪ್ಟೆಂಬರ್, 19: ಯಾವ ಕಾರಣಕ್ಕೂ ಕಾವೇರಿ ಮೇಲುಸ್ತುವಾರಿ ಸಮಿತಿ ನೀಡಿರುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ತಲೆಬಾಗಬಾರದು. ಸಿಎಂ ಸಿದ್ದರಾಮಯ್ಯ ನೀರು ಬಿಡುಗಡೆ ಆದೇಶ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ತಮಿಳುನಾಡಿಗೆ 10 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ಮೇಲುಸ್ತುವಾರಿ ಸಮಿತಿ ಸೋಮವಾರ (ಸೆ.19) ಆದೇಶ ನೀಡಿದೆ. ಆದರೆ ಇದನ್ನು ರಾಜ್ಯ ಸರ್ಕಾರ ಮಾನ್ಯ ಮಾಡಬಾರದು ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.[ಸೆ. 21ರಿಂದ 30ರ ವರೆಗೆ ಕಾವೇರಿ ನೀರು ಬಿಡಿ: ಶಶಿಶೇಖರ್]

ಸಿಎಂ ಸಿದ್ದರಾಮಯ್ಯ ತೆಗೆದುಕೊಳ್ಳುವ ರೈತ ಪರವಾದ ನಿರ್ಧಾರಕ್ಕೆ ಇಡೀ ರಾಜ್ಯ ಬದ್ಧವಾಗಿರುತ್ತದೆ. ವಿಪಕ್ಷಗಳು ಸಹ ಸಹಮತ ನೀಡುತ್ತವೆ. ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಮೇಲುಸ್ತುವಾರಿ ಸಮಿತಿಯ ತೀರ್ಮಾನವನ್ನು ಒಪ್ಪಿಕೊಳ್ಳಬಾರದು ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.[ಸುಪ್ರೀಂಕೋರ್ಟ್ ವಿಚಾರಣೆಗೆ ಸಮಿತಿ ತೀರ್ಮಾನವೇ ಮುನ್ನುಡಿ?]
ಇದು ಸಂಪೂರ್ಣ ಅವೈಜ್ಞಾನಿಕ ತೀರ್ಪಾಗಿದ್ದು ನಮ್ಮ ಬಳಿ ನೀರು ಇದ್ದರೆ ತಾನೆ ಬಿಡಲು ಸಾಧ್ಯ, ಇದನ್ನು ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸಹ ಅರ್ಥ ಮಾಡಿಕೊಳ್ಳಬೇಕು ಎಂದು ಬಿ ಎಸ್ ವೈ ಹೇಳಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications