ತ್ವರಿತ ಅಲರ್ಟ್ ಗಳಿಗಾಗಿ
For Daily Alerts
Breaking: ವಿಜಯನಗರ ಜಿಲ್ಲೆಗೆ ಆನಂದ್ ಸಿಂಗ್ ಉಸ್ತುವಾರಿ ಸಚಿವ
ಬೆಂಗಳೂರು, ಜುಲೈ 30: ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕದ ಒತ್ತಾಯಕ್ಕೆ ಸರ್ಕಾರ ಕೊನೆಗೂ ಮಣಿದಿದೆ. ಈ ಹಿಂದೆ ನೀಡಿದ್ದ ನೇಮಕ ಆದೇಶದಲ್ಲಿ ತಿದ್ದುಪಡಿಗೊಳಿಸಿದ ಹೊಸ ಆದೇಶವನ್ನು ಹೊರಡಿಸಲಾಗಿದೆ.
ಜಿಲ್ಲೆಯ ಜನರ ಮತ್ತು ಶಾಸಕರ ಒತ್ತಾಯದಂತೆ ವಿಜಯನಗರ ಜಿಲ್ಲೆಗೆ ಸಚಿವ ಹಾಗೂ ಜಿಲ್ಲೆಯ ಶಾಸಕರಾದ ಆನಂದ್ ಸಿಂಗ್ ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಈ ಹಿಂದೆ ವಿಜಯನಗರ ಜಿಲ್ಲೆಗೆ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ಈಗ ಸಚಿವೆ ಶಶಿಕಲಾ ಜೊಲ್ಲೆಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿಯನ್ನು ವಹಿಸಲಾಗಿದೆ.
Recommended Video
Commonwealth
2022
ಮೊದಲ
ದಿನ
ಭಾರತದ
ಪ್ರದರ್ಶನ
ಹೇಗಿತ್ತು
|
*Sports
|
OneIndia
Kannada
Comments
English summary
Karnataka Government order amending the appointment of minister-in-charge of Vijayanagara and Koppal districts. Know More.
Story first published: Saturday, July 30, 2022, 14:20 [IST]