KAS Officers Transfer: ರಾಜ್ಯ ಸರ್ಕಾರದಿಂದ 6 ಮಂದಿ ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
KAS Officers Transfer: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ಮತ್ತೆ 6 ಮಂದಿ ಕೆಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

ಯಾರು ಎಲ್ಲಿಗೆ ವರ್ಗಾವಣೆ?
* ನಂಜುಂಡೇಗೌಡ, ಕೆಎಎಸ್: ಪ್ರಧಾನ ವ್ಯವಸ್ಥಾಪಕರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
* ನಂದಿನಿ ಪಿ.ಎಂ ಕೆ.ಎ.ಎಸ್ (ಹಿರಿಯ ಶ್ರೇಣಿ) ಅವರನ್ನು ನಿರ್ದೇಶಕರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಇಲ್ಲಿಂದ ವಿಶೇಷ ಭೂಸ್ವಾಧೀನಾಧಿಕಾರಿ-6, ಡಾ.ಶಿವರಾಮ್ ಕಾರಂತ ಬಡಾವಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇಲ್ಲಿಗೆ ನೇಮಕ ಮಾಡಲಾಗಿದೆ.
* ಸಿದ್ದಪ್ಪ ಹುಲ್ಲೋಳಿ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ), ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ ಇಲ್ಲಿಂದ ಉಪ ಆಯುಕ್ತರು, ಮಹಾನಗರ ಪಾಲಿಕೆ ಬೆಳಗಾವಿ, ಶ್ರೀಮತಿ ರೇಷ್ಮಾ ತಾಳಿಕೋಟೆ, ಕೆ.ಎ.ಎಸ್ ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ. ಕಾರ್ಯದರ್ಶಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಸವದತ್ತಿ, ಬೆಳಗಾವಿ ಜಿಲ್ಲೆ ಇಲ್ಲಿನ ಹುದ್ದೆಗೆ ಕ.ನಾ.ಸೇ ನಿಯಮ-68ರ ಅನ್ವಯ ಅಧಿಕ ಪ್ರಭಾರದಲ್ಲಿ ಮುಂದುವರೆಸಿದೆ.
* ರೇಷ್ಮಾ ತಾಳಿಕೋಟೆ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಉಪ ಆಯುಕ್ತರು ಮಹಾನಗರ ಪಾಲಿಕೆ, ಬೆಳಗಾವಿ ಇಲ್ಲಿಂದ ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾಳಿ ಡಾ.ಸಿದ್ಧಪ್ಪ ಹುಲ್ಲೋಳಿ, ಕೆ.ಎ.ಎಸ್ (ಕಿರಿಯ ಶ್ರೇಣಿ) ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ.
* ಶಿವಾನಂದ ಪಿ ಸಾಗರ್ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಸಹಾಯಕ ಆಯುಕ್ತರು ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿಯವರ ಕಛೇರಿ ಇಲ್ಲಿದೆ ವರ್ಗಾಹಿಸಿರುವ ಆದೇಶವನ್ನು ಮಾರ್ಪಡಿಸಿ ವಿಶೇಷ ಭೂಸ್ವಾಧೀನಾಧಿಕಾರಿ ಮಲಪ್ರಭ ಯೋಜನೆ-3, ಧಾರವಾಡ ಇಲ್ಲಿಗೆ ನೇಮಕ ಮಾಡಲಾಗಿದೆ.
* ಡಾ.ಹಂಪಣ್ಣ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ), ಸಹಾಯಕ ಕಾರ್ಯದರ್ಶಿ, ಕಲಬುರಗಿ ಜಿಲ್ಲಾ ಪಂಚಾಯತಿ ಇಲ್ಲಿಂದ ಉಪವಿಭಾಗಾಧಿಕಾರಿ, ರಾಯಚೂರು ಇಲ್ಲಿಗೆ ನೇಮಕ ಮಾಡಲಾಗಿದೆ.
ವರ್ಗಾವಣೆ ಮಾಡಿದ ಅಧಿಕಾರಿಗಳ ಪಟ್ಟಿ
* ನಂಜುಡೇಗೌಡ
* ನಂದಿನಿ ಪಿ.ಎಂ
* ಡಾ.ಸಿದ್ಧಪ್ಪ ಹುಲ್ಲೋಳಿ
* ರೇಷ್ಮಾ ತಾಳಿಕೋಟೆ
* ಶಿವಾನಂದ ಪಿ ಸಾಗರ್
* ಡಾ.ಹಂಪಣ್ಣ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications