ಖಾಸಗಿ ಪ್ರಯೋಗಾಲಯಗಳ ಕ್ಷಿಪ್ರ ಆ್ಯಂಟಿಜೆನ್ ಪರೀಕ್ಷೆಗೆ ದರ ನಿಗದಿ
ಬೆಂಗಳೂರು, ಜುಲೈ 25: ಕೊವಿಡ್ 19 ತ್ವರಿತ ತಪಾಸಣೆಗೆ ಆರಂಭಿಸಲಾಗಿರುವ ಆರ್ಟಿ-ಪಿಸಿಆರ್ ಮತ್ತು ಕ್ಷಿಪ್ರ ಆ್ಯಂಟಿಜೆನ್ ಪರೀಕ್ಷೆಗಳಿಗೆ ಈಗ ಸರ್ಕಾರ ದರ ನಿಗದಿ ಮಾಡಿದೆ.
Recommended Video
ಖಾಸಗಿ ವ್ಯಕ್ತಿಗಳ ಮಾದರಿ ತಪಾಸಣೆ ಮತ್ತು ದೃಢೀಕರಣ ಪರೀಕ್ಷೆಗೆ 3 ಸಾವಿರ ರೂ. ದರ ನಿದಗಿಯಾಗಿದೆ. ಖಾಸಗಿ ಪ್ರಯೋಗಾಲಯಗಳಲ್ಲಿ ಖಾಸಗಿ ಮಾದರಿಗಳ ಕ್ಷಿಪ್ರ ಆ್ಯಂಟಿಜೆನ್ ಪರೀಕ್ಷೆಗೆ ತಲಾ 700 ರೂ. ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
ಖಾಸಗಿ ಪ್ರಯೋಗಾಲಯಗಳಿಗೆ ಸರ್ಕಾರದಿಂದ ಕಳುಹಿಸುವ ಮಾದರಿಗಳು, ತಪಾಸಣೆ ಮತ್ತು ದೃಢೀಕರಣ ಪರೀಕ್ಷೆಗಳನ್ನು ಒಳಗೊಂಡಂತೆ 2 ಸಾವಿರ ರೂ. ದರ ನಿಗದಿಪಡಿಸಲಾಗಿದೆ. ಇದು ಪಿಪಿಇ ಕಿಟ್ ದರವನ್ನು ಕೂಡ ಒಳಗೊಂಡಿದೆ.

ಶುಕ್ರವಾರ ರಾಜ್ಯದಲ್ಲಿ 5007 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. 110 ಮಂದಿ ಸಾವನ್ನಪ್ಪಿದ್ದರು. ಒಟ್ಟು ರಾಜ್ಯದಲ್ಲಿ 85,870 ಪ್ರಕರಣಗಳಿವೆ ಅದರಲ್ಲಿ 52,791 ಪ್ರಕರಣಗಳು ಸಕ್ರಿಯವಾಗಿವೆ.
ಕಳೆದ 24 ಗಂಟೆಗಳಲ್ಲಿ 2037 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 31,347 ಮಂದಿ ಗುಣಮುಖರಾಗಿದ್ದಾರೆ.ಮಾರ್ಚ್ 8 ರಂದು ಕರ್ನಾಟಕದಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಇದುವರೆಗೆ 1,724 ಮಂದಿ ಸಾವನ್ನಪ್ಪಿದ್ದಾರೆ.
ಸರ್ಕಾರವು ಖಾಸಗಿ ಪ್ರಯೋಗಾಲಯಕ್ಕೆ ಮಾದರಿಗಳನ್ನು ನೀಡಿ ವರದಿ ಪಡೆದರೆ 2 ಸಾವಿರ ರೂ, ಖಾಸಗಿ ಪ್ರಯೋಗಾಲಯಕ್ಕೆ ನೇರವಾಗಿ ಬಂದು ಪರೀಕ್ಷೆ ಮಾಡಿಸಿಕೊಂಡರೆ 3 ಸಾವಿರ ರೂ ತೆಗೆದುಕೊಳ್ಳಲಾಗುತ್ತಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications