ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೊಂದು ತನಿಖೆಯ ಕಂಟಕ

|
Google Oneindia Kannada News

ಬೆಂಗಳೂರು, ಮಾರ್ಚ್ 31: ಆಪರೇಷನ್ ಕಮಲಕ್ಕಾಗಿ ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ತನಿಖೆಯ ಕಂಟಕ ಎದುರಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ.

ಎಫ್‌ಐಆರ್ ರದ್ದುಕೋರಿ ಯಡಿಯೂರಪ್ಪ ಈ ಹಿಂದೆ ಜಲಪ್ರತಿನಿಧಿಗಳ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಎಫ್‌ಐಆರ್‌ಗೆ ತಡೆ ನೀಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಇದೀಗ ತಡೆಯಾಜ್ಞೆ ತೆರವುಗೊಳಿಸಿ ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶಿಸಿದೆ.

ಆಪರೇಷನ್ ಕಮಲ ಆಡಿಯೋ: ಯಡಿಯೂರಪ್ಪ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಆಪರೇಷನ್ ಕಮಲ ಆಡಿಯೋ: ಯಡಿಯೂರಪ್ಪ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ

ಜೆಡಿಎಸ್ ಬಿಟ್ಟು ಬಿಜೆಪಿಗೆ ಬರುವಂತೆ ಆಮಿಷವೊಡ್ಡಿ ಆಪರೇಷನ್ ಕಮಲ ನಡೆಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು.

 Karnataka HC Gives Nod For Probe Against CM BSY In Connection With Operation Kamala

Recommended Video

ಇವರ ಕೆಟ್ಟ ಆಡಳಿತದ ವಿರುದ್ಧ ನಾವು ಹೋರಾಟ ಮಾಡ್ತೀವಿ ! | DK Shivakumar | Oneindia Kannada

ಸಿಎಂ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಂಗೌಡ ಹಾಗೂ ಎಂಬಿ ಮರಮಕಲ್ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

English summary
Karnataka High Court Gives Nod For Probe Against Chief minister BS Yediyurappa In Connection With Operation Kamala
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X