ಮಾಜಿ ಸಿಎಂ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಬಗ್ಗೆ ಮಹತ್ವದ ಆದೇಶ... BS Yediyurappa
ಕರ್ನಾಟಕ ರಾಜ್ಯದಲ್ಲೇ ದೊಡ್ಡ ಸದ್ದು ಮಾಡಿದ್ದ, ಹಾಗೂ ದೇಶಾದ್ಯಂತ ಸುದ್ದಿಯಾಗಿದ್ದ ಭಾರಿ ದೊಡ್ಡ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ರಾಜ್ಯ ರಾಜಕಾರಣದಲ್ಲೇ ದೊಡ್ಡದಾದ ಹೆಸರು ಮಾಡಿದ್ದ ಮಾಜಿ ಸಿಎಂ ಬಗ್ಗೆ ಅಲ್ಲೋಲ, ಕಲ್ಲೋಲ ಸೃಷ್ಟಿ ಮಾಡುವ ಸುದ್ದಿಯೊಂದು ಹರಿದಾಡಿತ್ತು. ಕಳೆದ ಕೆಲ ವರ್ಷಗಳಿಂದ ಈ ಸುದ್ದಿ ಸಂಚಲನ ಕೂಡ ಸೃಷ್ಟಿ ಮಾಡುತ್ತಲೇ ಇದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ, ಮಾಜಿ ಸಿಎಂ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಬಗ್ಗೆ ಮಹತ್ವದ ಆದೇಶ...
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಭಾರಿ ಗಂಭೀರ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಚರ್ಚೆಗಳು ಕೂಡ ಜೋರಾಗಿ ಈ ವಿಚಾರ ಕೋರ್ಟ್ ಮೆಟ್ಟಿಲು ಕೂಡ ಹತ್ತಿತ್ತು. ಕೊನೆಗೆ ತನಿಖೆ ಹಂತಕ್ಕೆ ಕೂಡ ಬಂದಿತ್ತು. ಹಾಗೇ ಮಾಜಿ ಸಿಎಂ ಒಬ್ಬರ ವಿರುದ್ಧದ ಈ ರೀತಿಯ ಗಂಭೀರ ಆರೋಪ ರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿ, ಮಾಧ್ಯಮಗಳಲ್ಲಿ ಭಾರಿ ಸದ್ದು ಮಾಡಿತ್ತು. ಹೀಗಿದ್ದಾಗಲೇ ಇದೀಗ ಮಾಜಿ ಸಿಎಂ ವಿರುದ್ಧದ ಗಂಭೀರ ಆರೋಪದ ಬಗ್ಗೆ ಮಹತ್ವದ ಆದೇಶ ಹೊರಬಿದ್ದಿದೆ. ಹಾಗಾದ್ರೆ ಏನದು ಆದೇಶ? ಮುಂದೆ ಓದಿ...

ಮಾಜಿ ಸಿಎಂ ಅರ್ಜಿ ಸಲ್ಲಿಸಿದ್ದರು
ಅಂದಹಾಗೆ ಬಾಲಕಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣ ಕಾಯ್ದೆ) ಪ್ರಕರಣ ರದ್ದು ಮಾಡಲು ಈಗ ಕರ್ನಾಟಕ ಹೈಕೋರ್ಟ್ ನಿರಾಕಣೆ ಮಾಡಿದೆ. ಈ ಮೂಲಕ ಇದೀಗ ಈ ಪ್ರಕರಣದಲ್ಲಿ ಮಹತ್ವದ ಆದೇಶವು ಹೊರಬಿದ್ದಂತೆ ಆಗಿದೆ. ಇನ್ನು ನನ್ನ ವಿರುದ್ಧದ ಪ್ರಕರಣ ರದ್ದುಗೊಳಿಸಿ ಎಂದು ಮನವಿ ಮಾಡಿ ಮಾಜಿ ಸಿಎಂ ಬಿಎಸ್ವೈ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು.
ರಾಜ್ಯ ರಾಜಕೀಯದಲ್ಲೂ ಸಂಚಲನ ಸೃಷ್ಟಿ
ಒಟ್ನಲ್ಲಿ ದೊಡ್ಡ ಸದ್ದು ಮಾಡಿದ್ದ ಈ ಪ್ರಕರಣದಲ್ಲಿ ಈಗ ಮಹತ್ವದ ಆದೇಶವು ಹೊರ ಬಿದ್ದಿದ್ದು, ಕೋರ್ಟ್ ಆದೇಶವು ಮತ್ತೆ ಗಮನ ಸೆಳೆದಿದೆ. ಹಾಗೇ ಈ ಪ್ರಕರಣ ಮುಂದೆ ಏನಾಗಲಿದೆ? ಅನ್ನೋ ಬಗ್ಗೆ ಕೂಡ ಚರ್ಚೆ ನಡೆಯುತ್ತಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಕೂಡ ಈ ಪ್ರಕರಣ ಭಾರಿ ಸದ್ದು ಮಾಡಿತ್ತು, ಇದೀಗ ಇದೇ ಪ್ರಕರಣದ ಬಗ್ಗೆ ಮಹತ್ವದ ಆದೇಶ ಹೊರಗೆ ಬಿದ್ದಿರುವುದು ಗಮನ ಸೆಳೆದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications