ಮಾಜಿ ಸಿಎಂ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಬಗ್ಗೆ ಮಹತ್ವದ ಆದೇಶ... BS Yediyurappa
ಕರ್ನಾಟಕ ರಾಜ್ಯದಲ್ಲೇ ದೊಡ್ಡ ಸದ್ದು ಮಾಡಿದ್ದ, ಹಾಗೂ ದೇಶಾದ್ಯಂತ ಸುದ್ದಿಯಾಗಿದ್ದ ಭಾರಿ ದೊಡ್ಡ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ರಾಜ್ಯ ರಾಜಕಾರಣದಲ್ಲೇ ದೊಡ್ಡದಾದ ಹೆಸರು ಮಾಡಿದ್ದ ಮಾಜಿ ಸಿಎಂ ಬಗ್ಗೆ ಅಲ್ಲೋಲ, ಕಲ್ಲೋಲ ಸೃಷ್ಟಿ ಮಾಡುವ ಸುದ್ದಿಯೊಂದು ಹರಿದಾಡಿತ್ತು. ಕಳೆದ ಕೆಲ ವರ್ಷಗಳಿಂದ ಈ ಸುದ್ದಿ ಸಂಚಲನ ಕೂಡ ಸೃಷ್ಟಿ ಮಾಡುತ್ತಲೇ ಇದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ, ಮಾಜಿ ಸಿಎಂ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಬಗ್ಗೆ ಮಹತ್ವದ ಆದೇಶ...
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಭಾರಿ ಗಂಭೀರ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಚರ್ಚೆಗಳು ಕೂಡ ಜೋರಾಗಿ ಈ ವಿಚಾರ ಕೋರ್ಟ್ ಮೆಟ್ಟಿಲು ಕೂಡ ಹತ್ತಿತ್ತು. ಕೊನೆಗೆ ತನಿಖೆ ಹಂತಕ್ಕೆ ಕೂಡ ಬಂದಿತ್ತು. ಹಾಗೇ ಮಾಜಿ ಸಿಎಂ ಒಬ್ಬರ ವಿರುದ್ಧದ ಈ ರೀತಿಯ ಗಂಭೀರ ಆರೋಪ ರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿ, ಮಾಧ್ಯಮಗಳಲ್ಲಿ ಭಾರಿ ಸದ್ದು ಮಾಡಿತ್ತು. ಹೀಗಿದ್ದಾಗಲೇ ಇದೀಗ ಮಾಜಿ ಸಿಎಂ ವಿರುದ್ಧದ ಗಂಭೀರ ಆರೋಪದ ಬಗ್ಗೆ ಮಹತ್ವದ ಆದೇಶ ಹೊರಬಿದ್ದಿದೆ. ಹಾಗಾದ್ರೆ ಏನದು ಆದೇಶ? ಮುಂದೆ ಓದಿ...

ಮಾಜಿ ಸಿಎಂ ಅರ್ಜಿ ಸಲ್ಲಿಸಿದ್ದರು
ಅಂದಹಾಗೆ ಬಾಲಕಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣ ಕಾಯ್ದೆ) ಪ್ರಕರಣ ರದ್ದು ಮಾಡಲು ಈಗ ಕರ್ನಾಟಕ ಹೈಕೋರ್ಟ್ ನಿರಾಕಣೆ ಮಾಡಿದೆ. ಈ ಮೂಲಕ ಇದೀಗ ಈ ಪ್ರಕರಣದಲ್ಲಿ ಮಹತ್ವದ ಆದೇಶವು ಹೊರಬಿದ್ದಂತೆ ಆಗಿದೆ. ಇನ್ನು ನನ್ನ ವಿರುದ್ಧದ ಪ್ರಕರಣ ರದ್ದುಗೊಳಿಸಿ ಎಂದು ಮನವಿ ಮಾಡಿ ಮಾಜಿ ಸಿಎಂ ಬಿಎಸ್ವೈ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು.
ರಾಜ್ಯ ರಾಜಕೀಯದಲ್ಲೂ ಸಂಚಲನ ಸೃಷ್ಟಿ
ಒಟ್ನಲ್ಲಿ ದೊಡ್ಡ ಸದ್ದು ಮಾಡಿದ್ದ ಈ ಪ್ರಕರಣದಲ್ಲಿ ಈಗ ಮಹತ್ವದ ಆದೇಶವು ಹೊರ ಬಿದ್ದಿದ್ದು, ಕೋರ್ಟ್ ಆದೇಶವು ಮತ್ತೆ ಗಮನ ಸೆಳೆದಿದೆ. ಹಾಗೇ ಈ ಪ್ರಕರಣ ಮುಂದೆ ಏನಾಗಲಿದೆ? ಅನ್ನೋ ಬಗ್ಗೆ ಕೂಡ ಚರ್ಚೆ ನಡೆಯುತ್ತಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಕೂಡ ಈ ಪ್ರಕರಣ ಭಾರಿ ಸದ್ದು ಮಾಡಿತ್ತು, ಇದೀಗ ಇದೇ ಪ್ರಕರಣದ ಬಗ್ಗೆ ಮಹತ್ವದ ಆದೇಶ ಹೊರಗೆ ಬಿದ್ದಿರುವುದು ಗಮನ ಸೆಳೆದಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications