MLC Election 2025: ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಕರಡು ಮತದಾರ ಪಟ್ಟಿ ನ.25ಕ್ಕೆ ರಿಲೀಸ್, ಜಿಲ್ಲಾವಾರು ಅರ್ಜಿ ಸಲ್ಲಿಕೆ ಪಟ್ಟಿ
ಬೆಂಗಳೂರು, ನವೆಂಬರ್ 11: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ, ಆಗ್ನೇಯ ಪದವೀಧರರು ಹಾಗೂ ಈಶಾನ್ಯ, ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧ, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿತ್ತು. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 6 ಅಂತಿಮ ದಿನವಾಗಿತ್ತು. ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕರಡು ಪಟ್ಟಿ ನವೆಂಬರ್ 25 ರಂದು ಪ್ರಕಟಿಸಲಾಗುತ್ತದೆ. ಹಾಗಾದರೆ ಹೆಸರು ನೋಂದಾಯಿಸಲು ಸಲ್ಲಿಕೆಯಾದ ಅರ್ಜಿಗಳು, ಕ್ಷೇತ್ರವಾರು ಪಟ್ಟಿ ವಿವರ ಇಲ್ಲಿದೆ.
ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ನಮೂನೆ 18 ಮತ್ತು 19 ಅರ್ಜಿಗಳನ್ನು ಅಂತಿಮ ದಿನಾಂಕದೊಳಗೆ ಸ್ವೀಕೃತವಾದ ಒಟ್ಟು ಅರ್ಜಿಗಳು ಜಿಲ್ಲಾವಾರು ಮಾಹಿತಿ ಇಲ್ಲಿದೆ.

ಮತದಾರರ ಪಟ್ಟಿ ವಿವರ
ಕರ್ನಾಟಕ ಪಶ್ಚಿಮ ಪದವೀಧರರ ಶಿಕ್ಷಕ ಕ್ಷೇತ್ರ (ಜಿಲ್ಲೆ, ಅರ್ಜಿಗಳು)
* ಧಾರವಾಡ: 26,324
* ಗದಗ: 17,911
* ಹಾವೇರಿ: 18,554
* ಉತ್ತರ ಕನ್ನಡ: 14,577
ಒಟ್ಟು: 77,366
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ
* ಚಿತ್ರದುರ್ಗ: 37,976
* ದಾವಣಗೆರೆ: 23,469
* ಶಿವಮೊಗ್ಗ: 24,876
* ಉಡುಪಿ: 41,094
ಒಟ್ಟು: 1,54,821
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ
* ಬಳ್ಳಾರಿ: 3,162
* ಬಿದರ್: 5,937
* ಬೆಳಗಾವಿ: 9,482
* ವಿಜಯಪುರ: 4,216
* ರಾಯಚೂರು: 3,563
* ಯಾದಗಿರಿ: 5,951
ಒಟ್ಟು: 32,286
ಬೆಂಗಳೂರು ಶಿಕ್ಷಕರ ಕ್ಷೇತ್ರ
* ಬೆಂಗಳೂರು ನಗರ: 7,476
* ಬೆಂಗಳೂರು ಗ್ರಾಮಾಂತರ: 2,892
* ರಾಮನಗರ: 3,679
* ತುಮಕೂರು: 2,431
* ಚಿಕ್ಕಬಳ್ಳಾಪುರ: 2,417
* ಕೋಲಾರ: 3,751
ಒಟ್ಟು: 22,646
ಚುನಾವಣೆ ಯಾವಾಗ, ಪ್ರಮುಖ ದಿನಾಂಕಗಳು
ಸದರಿ ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆ ನವೆಂಬರ್ 18ರಿಂದ ನವೆಂಬರ್ 19ರವರೆಗೆ ನಡೆಯಲಿದೆ. 25 ನವೆಂಬರ್ 2025 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಈ ವೇಳಾಪಟ್ಟಿಯಂತೆ ಸಂಬಂಧಿತ ಜಿಲ್ಲೆಗಳ ಶಿಕ್ಷಕರು ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ತಿದ್ದುಪಡಿಗಳಿಗೆ 5 ದಿನಗಳೊಳಗೆ ಅರ್ಜಿ ಸಲ್ಲಿಸಬಹುದು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications