ಕರ್ನಾಟಕ ಉಪಚುನಾವಣೆ: ಜಮಖಂಡಿಯಲ್ಲಿ ಹುರುಪು, ಮಂಡ್ಯದಲ್ಲಿ ನಿದ್ದೆ
ಬೆಂಗಳೂರು, ನವೆಂಬರ್ 03: ಕರ್ನಾಟಕದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ.
ಮಂಡ್ಯದಲ್ಲಿ ಜೆಡಿಎಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ ಸಿ ಎಸ್ ಪುಟ್ಟರಾಜು, ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಬಳ್ಳಾರಿ ಬಿಜೆಪಿ ಸಂಸದ ಶ್ರೀರಾಮುಲು ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ನ.3ಕ್ಕೆ 5 ಕ್ಷೇತ್ರಗಳ ಉಪಚುನಾವಣೆ: ಮೈತ್ರಿ vs ಬಿಜೆಪಿ, ಯಾರ ಪರ ಜನತೆ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆಗಳಲ್ಲಿ ಗೆಲುವು ಸಾಧಿಸಿದ್ದರು. ನಂತರ ಚನ್ನಪಟ್ಟಣವನ್ನು ತಮ್ಮ ಬಳಿಯೇ ಉಳಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರಿಂದ ತೆರವಾದ ಸ್ಥಾನಕ್ಕೆ ಇದೀಗ ಉಪಚುನಾವಣೆ ನಡೆಯುತ್ತಿದೆ.
ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಉಗ್ರಪ್ಪಗೆ ಕೋರ್ಟ್ ನೀಡಿದ ಭರ್ಜರಿ ಶಾಕ್
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕರಾಗಿದ್ದ ಸಿದ್ದು ನ್ಯಾಮಗೌಡ ಅವರು ಅಕಾಲಿಕ ಮರಣವನ್ನಪ್ಪಿದ್ದರಿಂದ ತೆರವಾದ ಸ್ಥಾನಕ್ಕೂ ಉಪಚುನಾವಣೆ ನಡೆಯುತ್ತಿದೆ. ಎಲ್ಲಾ ಕ್ಷೇತ್ರಗಳಿಗೂ ಇಂದು ಚುನಾವಣೆ ನಡೆಯಲಿದ್ದು, ಫಲಿತಾಂಶ ನವೆಂಬರ್ 6 ರಂದು ಹೊರಬೀಳಲಿದೆ.
ಉಪಚುನಾವಣೆಗೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
ರಾಮನಗರ ಚುನಾವಣೆ : ಎಲ್.ಚಂದ್ರಶೇಖರ್ ಹೆಸರು ಮತಯಂತ್ರದಲ್ಲಿ ಇರುತ್ತೆ!
#KarnatakaByElection2018: Madhu Bangarappa, JDS candidate from the parliamentary constituency of Shimoga cast his vote at a polling booth in Kubtur, today. pic.twitter.com/IujMdbQrNA
— ANI (@ANI) November 3, 2018
#WATCH: A snake being removed from polling booth 179 in Mottedoddi of Ramanagaram. The voting was delayed after it was spotted and resumed soon after it was removed. #KarnatakaByElection2018 pic.twitter.com/W1XrDeIP3z
— ANI (@ANI) November 3, 2018
ನನ್ನ ಮತದಾನದ ಹಕ್ಕನ್ನು ಚಲಾಯಿಸಿದ್ದೇನೆ. ನೀವು..?
— B.S. Yeddyurappa (@BSYBJP) November 3, 2018
ತಪ್ಪದೇ ಚುನಾವಣೆಯಲ್ಲಿ ಭಾಗವಹಿಸಿ, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ... pic.twitter.com/dZij0kxnss
#KarnatakaByElection2018: BJP candidate Srikant Kulkarni casts his vote at booth no. 150 in Hirepadasalgi village of Jamkhandi. Voting for 3 parliamentary constituencies Bellary, Shimoga, Mandya & 2 legislative assembly constituencies Jamkhandi, Ramanagaram began at 7 am today. pic.twitter.com/sQA72sbM2q
— ANI (@ANI) November 3, 2018
Former Karnataka CM BS Yeddyurappa and his son BS Raghavendra visit Hucharaya Swamy Temple in Shimoga. BS Raghavendra is contesting from parliamentary constituency of Shimoga. pic.twitter.com/Mm6cE44UDB
— ANI (@ANI) November 3, 2018