Karnataka Dam Water Level: ಜೂನ್ 5ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ಹೊರ ಹರಿವು ಎಷ್ಟಿದೆ? ಮಾಹಿತಿ
ಬೆಂಗಳೂರು, ಜೂನ್ 05: ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೂ ಮೊದಲೇ ಪೂರ್ವ ಮುಂಗಾರು ಮಳೆ ಅಬ್ಬರಿಸಿದೆ. ಮುಂದಿನ ಒಂದು ವಾರ ಮುಂಗಾರು ಮಳೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ. ಇದೆಲ್ಲ ಕಾರಣಗಳಿಂದ ಕರ್ನಾಟಕ ರಾಜ್ಯದ ಜಲಾಶಯಗಳಿಗೆ ಜೀವ ಕಳೆ ಬಂದಿದೆ. ನದಿ ನೀರಿನ ಮಟ್ಟದ ಹೆಚ್ಚಾಗಿದೆ.
ಇದಕ್ಕೂ ಮುನ್ನ ಜಲಾಶಯಗಳೆಲ್ಲವು ಬತ್ತಿ ಹೋಗಿ ಸಾಕಷ್ಟು ಸಮಸ್ಯೆ ಯಾಗಿತ್ತು. ಕೆಲವೆಡೆ ಕುಡಿಯಲೂ ನೀರಿಗೆ ಪರದಾಡ ಬೇಕಿತ್ತು. ಸದ್ಯ ಅದೆಲ್ಲ ಸಮಸ್ಯೆ ದೂರವಾಗಿ ಪ್ರತಿ ವರ್ಷದಂತೆ ಈ ಬಾರಿ ಜೂನ್ ಹೊತ್ತಿಗೆ ನದಿಗಳಲ್ಲಿ ನೀರು ತುಂಬಿದೆ. ಮುಂದಿನ ದಿನಗಳಲ್ಲಿ ನೀರು ಇನ್ನೂ ಹೆಚ್ಚಾಗಿ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಕರ್ನಾಟಕಕ್ಕೆ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿದೆ.

ಮೈಸೂರು, ಚಾಮರಾಜನಗರ ಸೇರಿದಂತೆ ಕಾವೇರಿ ಕೊಳ್ಳದ ಸುತ್ತಮುತ್ತ ಮಳೆ ಹೆಚ್ಚಾಗಿದೆ. ಕಾವೇರಿಯ ಒಳಹರಿವು ಹೆಚ್ಚಾಗಿದ್ದು, ಇತ್ತೀಚೆಗೆ ತಮಿಳುನಾಡಿನಗೆ ಕರ್ನಾಟಕದಿಂದ 81.33 ಟಿಎಂಸಿ ನೀರು ಹರಿಸಲಾಗಿದೆ.
ಕೆಆರ್ಎಸ್ ಜಲಾಶಯ
ಕೃಷ್ಣರಾಜಸಾಗರ ಜಲಾಶಯದಲ್ಲಿ (KRS) ಒಟ್ಟು ಸಾಮರ್ಥ್ಯ 49.45 ಟಿಎಂಸಿ ಅಡಿ
ಇಂದಿನ ನೀರು ಸಂಗ್ರಹ - 12.86 ಟಿಎಂಸಿ ಅಡಿ
ಹೊರ ಹರಿವು - 549 ಕ್ಯೂಸೆಕ್ಸ್
ಒಳ ಹರಿವು- 586 ಟಿಎಂಸಿ
ಹಾರಂಗಿ ಜಲಾಶಯ
ಒಳಹರಿವು - 283 ಕ್ಯೂಸೆಕ್ಸ್
ಹೊರ ಹರಿವು - 200 ಕ್ಯೂಸೆಕ್ಸ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ಸಂಗ್ರಹ- 3.04 ಟಿಎಂಸಿ
ಹೇಮಾವತಿ ಜಲಾಶಯ
ಇಂದಿನ ಸಾಮರ್ಥ್ಯ- 9.93 ಟಿಎಂಸಿ
ಒಳಹರಿವು - 908 ಕ್ಯೂಸೆಕ್ಸ್
ಹೊರ ಹರಿವು - 250 ಕ್ಯೂಸೆಕ್ಸ್
ಒಟ್ಟು ಸಾಮರ್ಥ್ಯ - 37.10 ಟಿಎಂಸಿ

ಕಬಿನಿ ಜಲಾಶಯ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಒಳಹರಿವು - 1178 ಕ್ಯೂಸೆಕ್ಸ್
ಹೊರ ಹರಿವು - 300 ಕ್ಯೂಸೆಕ್ಸ್
ಇಂದಿನ ಸಾಮರ್ಥ್ಯ- 7.51 ಟಿಎಂಸಿ
ಹೇಮಾವತಿ ಜಲಾಶಯ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಒಳಹರಿವು - 908 ಕ್ಯೂಸೆಕ್ಸ್
ಹೊರ ಹರಿವು - 250 ಕ್ಯೂಸೆಕ್ಸ್
ಇಂದಿನ ಸಾಮರ್ಥ್ಯ- 16.16 ಟಿಎಂಸಿ
ಲಿಂಗನಮಕ್ಕಿ ಜಲಾಶಯ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಒಳಹರಿವು - 908 ಕ್ಯೂಸೆಕ್ಸ್
ಹೊರ ಹರಿವು - 250 ಕ್ಯೂಸೆಕ್ಸ್
ಇಂದಿನ ಸಾಮರ್ಥ್ಯ- 16.16 ಟಿಎಂಸಿ
ತುಂಗಭದ್ರಾ ಜಲಾಶಯ
ಒಟ್ಟು ಸಾಮರ್ಥ್ಯ - 105.79 ಟಿಎಂಸಿ
ಒಳಹರಿವು - 659 ಕ್ಯೂಸೆಕ್ಸ್
ಹೊರ ಹರಿವು - 74 ಕ್ಯೂಸೆಕ್ಸ್
ಇಂದಿನ ಸಾಮರ್ಥ್ಯ- 03.46 ಟಿಎಂಸಿ
ಆಲಮಟ್ಟಿ ಜಲಾಶಯ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಹೊರ ಹರಿವು - 1238 ಕ್ಯೂಸೆಕ್ಸ್
ಇಂದಿನ ಸಂಗ್ರಹ- 21.04 ಟಿಎಂಸಿ
ಒಳ ಹರಿವು-00
ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ. ಹಲವು ಜಿಲ್ಲೆಗಲಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಕಾವೇರಿ ಕೊಳ್ಳದಲ್ಲೂ ಹೆಚ್ಚು ಮಳೆ ಆಗಲಿದೆ ಎಂದು ಊಹಿಸಲಾಗಿದೆ. ಸದ್ಯ ಬರಡಾಗಿದ್ದ ಜಮೀನುಗಳಿಗೆ ನೀರುಣಿಸಲು ಕೆರೆಗಳು ತುಂಬಿವೆ. ಕೆಲವೆಡೆ ಇನ್ನೂ ಸೂಕ್ತವಾಗಿ ಮಳೆ ಆಗದ ಕಾರಣ ನದಿ ನೀರನ್ನೇ ಕೃಷಿಗೆ ಅವಲಂಬಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications