Karnataka Dam Water Level on 25: KRS ಸೇರಿದಂತೆ ಪ್ರಮುಖ ಜಲಾಶಗಳ ನೀರಿನ ಮಟ್ಟ ಏರಿಕೆ?-ಅಂಶಅಂಶಗಳ ವಿವರ
Karnataka Dam Water Level On May 25: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಹಲವು ಬತ್ತಿ ಹೋಗುವ ಹಂತ ತಲುಪಿದ್ದ ಜಲಮೂಲಗಳಿಗೆ ಜೀವ ಬಂದತಾಗಿದೆ. ಹಾಗಾದರೆ ಇದೀಗ ಇಂದು (ಮೇ 25) ಕೆಆರ್ಎಸ್ ಸೇರಿದಂತೆ ರಾಜ್ಯದ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ಇಲ್ಲಿ ತಿಳಿಯಿರಿ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಈ ವಾರ ಮಳೆ ಮುಂದುವರೆದರೆ, ಜಲಶಯಗಳ ನೀರಿನ ಮಟ್ಟ ಮತ್ತಷ್ಟು ಹೆಚ್ಚಾದಂತಾಗುತ್ತದೆ. ಅಲ್ಲದೆ, ಅನ್ನದಾತರ ಮುಖದಲ್ಲಿ ಮತ್ತಷ್ಟು ಕಳೆ ಬರಲಿದೆ. ಇನ್ನು ಪ್ರಸ್ತುತ ಇದೀಗ ಕೃಷ್ಣರಾಜ ಸಾಗರ ಜಲಾಶಯ ಸೇರಿದಂತೆ ಇನ್ನುಳಿದ ಪ್ರಮುಖ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಹಿತಿ ಇಲ್ಲಿದ ಗಮನಿಸಿ.

1. ಕೆಆರ್ಎಸ್ ಜಲಾಶಯ
* ಒಟ್ಟು ಸಾಮರ್ಥ್ಯ - 49.45 ಟಿಎಂಟಿ
* ಇಂದಿನ ನೀರಿನ ಮಟ್ಟ- 11.60 ಟಿಎಂಸಿ
* ಒಳಹರಿವು - 2,509 ಕ್ಯೂಸೆಕ್
* ಹೊರಹರಿವು - 522 ಕ್ಯೂಸೆಕ್
2. ಹಾರಂಗಿ ಜಲಾಶಯ
* ಒಟ್ಟು ಸಾಮರ್ಥ್ಯ - 8.50 ಟಿಎಂಸಿ
* ಇಂದಿನ ನೀರಿನ ಮಟ್ಟ - 3.01 ಟಿಎಂಸಿ
* ಒಳಹರಿವು - 460 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಒಟ್ಟು ಸಾಮರ್ಥ್ಯ- 123.08 ಟಿಎಂಸಿ
* ಇಂದಿನ ನೀರಿನ ಮಟ್ಟ - 23.24 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 4,108 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 3.37 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 90 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಒಟ್ಟು ಸಾಮರ್ಥ್ಯ - 37.73 ಟಿಎಂಸಿ
* ಇಂದಿನ ನೀರಿನ ಮಟ್ಟ - 6.88 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 446 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 15.91 ಟಿಎಂಸಿ
* ಒಳಹರಿವು - 143 ಕ್ಯೂಸೆಕ್
* ಹೊರಹರಿವು - 1,848 ಕ್ಯೂಸೆಕ್
7. ಕಬಿನಿ ಜಲಾಶಯ
* ಒಟ್ಟು ಸಾಮರ್ಥ್ಯ - 19.52 ಟಿಎಂಸಿ
* ಇಂದಿನ ನೀರಿನ ಮಟ್ಟ - 7.23 ಟಿಎಂಸಿ
* ಒಳಹರಿವು - 6,473 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 13.90 ಟಿಎಂಸಿ
* ಒಳಹರಿವು - 970 ಕ್ಯೂಸೆಕ್
* ಹೊರಹರಿವು - 577 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 13.08 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 141 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 9.61 ಟಿಎಂಸಿ
* ಒಳಹರಿವು - 627 ಕ್ಯೂಸೆಕ್
* ಹೊರಹರಿವು - 250 ಕ್ಯೂಸೆಕ್
ಒಟ್ಟಿನಲ್ಲಿ ಕಳೆದ ಮೂರು ವಾರಗಳಿಂದಲೂ ಮಳೆರಾಯನ ಆರ್ಭಟ ಮುಂದುವರಿದ ಹಿನ್ನೆಲೆ ಹಲವು ಜಲಾಶಯಗಳಿಗೆ ನೀರು ಹರಿದುಬರುತ್ತಲೇ ಇದೆ. ಹೋಗೆ ಒಂದು ವಾರ ಮಳೆ ಮುಂದುವರೆದರೆ, ದೊಡ್ಡ ದೊಡ್ಡ ಜಲಾಶಯಗಳಿಗೆ ಅರ್ಧ ಪ್ರಮಾಣದಲ್ಲಿ ನೀರು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications