Karnataka Dam Water Level on 25: KRS ಸೇರಿದಂತೆ ಪ್ರಮುಖ ಜಲಾಶಗಳ ನೀರಿನ ಮಟ್ಟ ಏರಿಕೆ?-ಅಂಶಅಂಶಗಳ ವಿವರ
Karnataka Dam Water Level On May 25: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಹಲವು ಬತ್ತಿ ಹೋಗುವ ಹಂತ ತಲುಪಿದ್ದ ಜಲಮೂಲಗಳಿಗೆ ಜೀವ ಬಂದತಾಗಿದೆ. ಹಾಗಾದರೆ ಇದೀಗ ಇಂದು (ಮೇ 25) ಕೆಆರ್ಎಸ್ ಸೇರಿದಂತೆ ರಾಜ್ಯದ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ಇಲ್ಲಿ ತಿಳಿಯಿರಿ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಈ ವಾರ ಮಳೆ ಮುಂದುವರೆದರೆ, ಜಲಶಯಗಳ ನೀರಿನ ಮಟ್ಟ ಮತ್ತಷ್ಟು ಹೆಚ್ಚಾದಂತಾಗುತ್ತದೆ. ಅಲ್ಲದೆ, ಅನ್ನದಾತರ ಮುಖದಲ್ಲಿ ಮತ್ತಷ್ಟು ಕಳೆ ಬರಲಿದೆ. ಇನ್ನು ಪ್ರಸ್ತುತ ಇದೀಗ ಕೃಷ್ಣರಾಜ ಸಾಗರ ಜಲಾಶಯ ಸೇರಿದಂತೆ ಇನ್ನುಳಿದ ಪ್ರಮುಖ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಹಿತಿ ಇಲ್ಲಿದ ಗಮನಿಸಿ.

1. ಕೆಆರ್ಎಸ್ ಜಲಾಶಯ
* ಒಟ್ಟು ಸಾಮರ್ಥ್ಯ - 49.45 ಟಿಎಂಟಿ
* ಇಂದಿನ ನೀರಿನ ಮಟ್ಟ- 11.60 ಟಿಎಂಸಿ
* ಒಳಹರಿವು - 2,509 ಕ್ಯೂಸೆಕ್
* ಹೊರಹರಿವು - 522 ಕ್ಯೂಸೆಕ್
2. ಹಾರಂಗಿ ಜಲಾಶಯ
* ಒಟ್ಟು ಸಾಮರ್ಥ್ಯ - 8.50 ಟಿಎಂಸಿ
* ಇಂದಿನ ನೀರಿನ ಮಟ್ಟ - 3.01 ಟಿಎಂಸಿ
* ಒಳಹರಿವು - 460 ಕ್ಯೂಸೆಕ್
* ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಒಟ್ಟು ಸಾಮರ್ಥ್ಯ- 123.08 ಟಿಎಂಸಿ
* ಇಂದಿನ ನೀರಿನ ಮಟ್ಟ - 23.24 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 4,108 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 3.37 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 90 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಒಟ್ಟು ಸಾಮರ್ಥ್ಯ - 37.73 ಟಿಎಂಸಿ
* ಇಂದಿನ ನೀರಿನ ಮಟ್ಟ - 6.88 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 446 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 15.91 ಟಿಎಂಸಿ
* ಒಳಹರಿವು - 143 ಕ್ಯೂಸೆಕ್
* ಹೊರಹರಿವು - 1,848 ಕ್ಯೂಸೆಕ್
7. ಕಬಿನಿ ಜಲಾಶಯ
* ಒಟ್ಟು ಸಾಮರ್ಥ್ಯ - 19.52 ಟಿಎಂಸಿ
* ಇಂದಿನ ನೀರಿನ ಮಟ್ಟ - 7.23 ಟಿಎಂಸಿ
* ಒಳಹರಿವು - 6,473 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
8. ಭದ್ರಾ ಜಲಾಶಯ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 13.90 ಟಿಎಂಸಿ
* ಒಳಹರಿವು - 970 ಕ್ಯೂಸೆಕ್
* ಹೊರಹರಿವು - 577 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 13.08 ಟಿಎಂಸಿ
* ಒಳಹರಿವು - 0 ಕ್ಯೂಸೆಕ್
* ಹೊರಹರಿವು - 141 ಕ್ಯೂಸೆಕ್
10. ಹೇಮಾವತಿ ಜಲಾಶಯ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 9.61 ಟಿಎಂಸಿ
* ಒಳಹರಿವು - 627 ಕ್ಯೂಸೆಕ್
* ಹೊರಹರಿವು - 250 ಕ್ಯೂಸೆಕ್
ಒಟ್ಟಿನಲ್ಲಿ ಕಳೆದ ಮೂರು ವಾರಗಳಿಂದಲೂ ಮಳೆರಾಯನ ಆರ್ಭಟ ಮುಂದುವರಿದ ಹಿನ್ನೆಲೆ ಹಲವು ಜಲಾಶಯಗಳಿಗೆ ನೀರು ಹರಿದುಬರುತ್ತಲೇ ಇದೆ. ಹೋಗೆ ಒಂದು ವಾರ ಮಳೆ ಮುಂದುವರೆದರೆ, ದೊಡ್ಡ ದೊಡ್ಡ ಜಲಾಶಯಗಳಿಗೆ ಅರ್ಧ ಪ್ರಮಾಣದಲ್ಲಿ ನೀರು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications