ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ-2012
ಬೆಂಗಳೂರು, ಫೆ.6: ಕರ್ನಾಟಕ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ 2012 ಮತ್ತು 2013ನೇ ಸಾಲಿನ ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗೆ ನಾಡಿನ ವಿವಿಧ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ 2012 ಮತ್ತು 2013 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2012 ನೇ ಸಾಲಿನ ಪ್ರಶಸ್ತಿ ವಿಜೇತರ ಪಟ್ಟಿ ಈ ಪುಟದಲ್ಲಿದೆ.
ಜೀವಮಾನದ ಸಾಧನೆ : ವಿಶೇಷ ಪ್ರಶಸ್ತಿ ಎಚ್ ಎಸ್ ಬಲರಾಂ, ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ
ವಾರ್ಷಿಕ ಪ್ರಶಸ್ತಿಗಳ ಪೂರ್ಣ ಪಟ್ಟಿ

1. ತಿಮ್ಮಪ್ಪ ಭಟ್, (ಉತ್ತರ ಕನ್ನಡ), ಸಂಪಾದಕರು, ವಿಜಯವಾಣಿ
2. ಇ.ವಿ. ಸತ್ಯನಾರಾಯಣ, (ಶಿವಮೊಗ್ಗ), ನಿವೃತ್ತ ಸುದ್ದಿ ಸಂಪಾದಕರು, ಪ್ರಜಾವಾಣಿ
3. ಯಗಟಿ ಕೃಷ್ಣಮೂರ್ತಿ, (ಬೆಂಗಳೂರು)
4. ಅನಂತ ಚಿನಿವಾರ್, (ಶಿವಮೊಗ್ಗ), ಪ್ರಧಾನ ಸಂಪಾದಕರು, ಸುವರ್ಣ ನ್ಯೂಸ್ 24x7
5. ಬಿ.ಎಂ. ಹನೀಫ್, (ದಕ್ಷಿಣ ಕನ್ನಡ)
6. ಕೆ.ಎಸ್. ಶಾಂತರಾಮರಾವ್, (ಬೆಂಗಳೂರು), ಹಿರಿಯ ಛಾಯಾಚಿತ್ರಗ್ರಾಹಕರು
7. ಮು. ಷಣ್ಮುಗಂ, (ತುಮಕೂರು)
8. ಖಾದ್ರಿ ಎಸ್ ಅಚ್ಯುತನ್, (ಮಂಡ್ಯ), ನಿವೃತ್ತ ನಿರ್ದೇಶಕರು, ದೂರದರ್ಶನ
9. ಜಿ.ಎನ್. ಮೋಹನ್, (ತುಮಕೂರು)
10. ಬಿ.ಆರ್. ಶ್ರೀಕಾಂತ್, (ಕೋಲಾರ)
11. ರೂಪಾ ರಾಜೀವ್ ರಾವ್, (ಬೆಂಗಳೂರು)
12. ಜಿ.ಎಸ್. ನಾರಾಯಣ ರಾವ್ (ಜೆಸುನಾ), (ಕೋಲಾರ)
13. ಜಿ.ವಿ. ಚೂಡಾನಾಥ ಅಯ್ಯರ್, (ಚಿಕ್ಕಮಗಳೂರು)
14. ಸುರೇಂದ್ರ ಎಸ್. ವಾಗ್ಳೆ, (ದಕ್ಷಿಣ ಕನ್ನಡ), ವಿಜಯವಾಣಿ
15. ಮಲ್ಲಿಕಾರ್ಜುನ ಸಿದ್ದಣ್ಣವರ, (ಬಾಗಲಕೋಟೆ)
16. ರೌಫ್ ಅಹಮದ್ .ಎ ಹಳ್ಳೂರ್, (ಬಾಗಲಕೋಟೆ) ವರದಿಗಾರರು, ಈಟಿವಿ ಉರ್ದು
17. ಬಿ. ವೆಂಕಟಸಿಂಗ್, (ರಾಯಚೂರು), ಮುಖ್ಯ ವರದಿಗಾರರು, ಸುದ್ದಿ ಮೂಲ
18. ಚೆಲುವರಾಜು, (ರಾಮನಗರ)
19. ಹೆಚ್. ಎಸ್. ವೃಷಭರಾಜ್, (ತುಮಕೂರು)
20. ಬಿ.ಎಂ. ಪದಕಿ, (ಹುಬ್ಬಳ್ಳಿ)
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications