ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ-2013
ಬೆಂಗಳೂರು, ಫೆ.6: ಕರ್ನಾಟಕ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ 2012 ಮತ್ತು 2013ನೇ ಸಾಲಿನ ವಿಶೇಷ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗೆ ನಾಡಿನ ವಿವಿಧ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ 2012 ಮತ್ತು 2013 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2013 ನೇ ಸಾಲಿನ ಪ್ರಶಸ್ತಿ ವಿಜೇತರ ಪಟ್ಟಿ ಈ ಪುಟದಲ್ಲಿದೆ.
ಜೀವಮಾನದ ಸಾಧನೆ : ಟಿ. ಸತೀಶ್ ಯು. ಪೈ, (ಉಡುಪಿ), ಮುಖ್ಯಸ್ಥರು, ಮಣಿಪಾಲ ಮೀಡಿಯ ನೆಟ್ವರ್ಕ್ ಮತ್ತು ಪ್ರೊ. ಎಚ್. ಎಸ್. ಈಶ್ವರ, (ಶಿವಮೊಗ್ಗ), ನಿವೃತ್ತ ಪ್ರಾಧ್ಯಾಪಕರು ಹಾಗೂ ಸಂವಹನ ತಜ್ಞರು
ವಾರ್ಷಿಕ ಪ್ರಶಸ್ತಿಗಳ ಪೂರ್ಣ ಪಟ್ಟಿ
1. ರವಿ ಹೆಗಡೆ, (ಉತ್ತರ ಕನ್ನಡ), ಸಮೂಹ ಸಂಪಾದಕರು, ಉದಯವಾಣಿ, ಬೆಂಗಳೂರು
2. ಸುಗತ ಶ್ರೀನಿವಾಸರಾಜು, (ಬೆಂಗಳೂರು), ಸಂಪಾದಕರು, ವಿಜಯ ಕರ್ನಾಟಕ
3.ಪಿ.ಎಸ್. ಚಂದ್ರಶೇಖರ್, (ಉಡುಪಿ)
4. ಬಿ.ವಿ. ನಾಗರಾಜು, (ಬೆಂಗಳೂರು)
5. ಆಶಾ ಕೃಷ್ಣಸ್ವಾಮಿ, (ಬೆಂಗಳೂರು), ಡೆಕ್ಕನ್ ಹೆರಾಲ್ಡ್
6. ಎಸ್. ರವಿಕುಮಾರ್, (ಚಿಕ್ಕಬಳ್ಳಾಪುರ), ಪ್ರಧಾನ ನಿರ್ಮಾಪಕರು, ಟಿವಿ9
7. ಬಿ.ಎನ್. ಗುರುಮೂರ್ತಿ, (ಬೆಂಗಳೂರು), ನಿವೃತ್ತ ಜಂಟಿ ನಿರ್ದೇಶಕರು, ದೂರದರ್ಶನ
8. ಮಲ್ಲಿಕಾರ್ಜುನ ಬಿರಾದಾರ್, (ಬೀದರ್)
9. ವಿಜಯ್ ಗ್ರೋವರ್, (ಬೆಂಗಳೂರು)
10. ಸದಾಶಿವ ಶೆಣೈ, (ದಕ್ಷಿಣ ಕನ್ನಡ)
11. ಎಸ್.ಕೆ. ಶಾಮಸುಂದರ, (ಚಿತ್ರದುರ್ಗ), ಒನ್ ಇಂಡಿಯ ಡಾಟ್ ಇನ್
12. ಎಂ.ಎನ್. ಗುರುಮೂರ್ತಿ, (ಚಿಕ್ಕಮಗಳೂರು), ಹಿರಿಯ ವರದಿಗಾರರು, ಸಂಯುಕ್ತ ಕರ್ನಾಟಕ
13. ದಯಾಶಂಕರ ಮೈಲಿ, ಹಿರಿಯ ವರದಿಗಾರರು, ಕನ್ನಡಪ್ರಭ, ಹಾಸನ
14. ಕೆ. ಶಿವಕುಮಾರ್, (ಕೋಲಾರ), ಹಿರಿಯ ವರದಿಗಾರರು, ಇಂಡಿಯನ್ ಎಕ್ಸ್ಪ್ರೆಸ್, ಮೈಸೂರು
15. ಕೂಡ್ಲಿ ಗುರುರಾಜ, (ಮೈಸೂರು), ವಿಜಯ ನೆಕ್ಸ್ಟ್

16. ಬಿ.ಜಿ. ಗುಜ್ಜಾರಪ್ಪ, (ತುಮಕೂರು), ವ್ಯಂಗ್ಯ ಚಿತ್ರಕಾರರು
17. ಜಿ.ಎನ್. ಹನುಮಂತರಾಯಪ್ಪ, ಪಾವಗಡ
18. ಎಂ.ಎಸ್. ಮಣಿ, (ಬೆಂಗಳೂರು)
19. ಅಫ್ಸಾನ್ ಯಾಸ್ಮೀನ್, (ಬಳ್ಳಾರಿ), ಹಿರಿಯ ವರದಿಗಾರರು, ದಿ ಹಿಂದು
20. ಎನ್. ನಾಗರಾಜ, ಸಂಪಾದಕರು, ಈಶಾನ್ಯ ಟೈಮ್ಸ್, ರಾಯಚೂರು
21. ಕೆ.ಎಸ್. ಗಣೇಶ್, (ಕೋಲಾರ)
22. ವಿ. ಮಹೇಶ್ ಕುಮಾರ್, (ಕೊಳ್ಳೇಗಾಲ), ಸಂಪಾದಕರು, ಜಸ್ಟ್ ಕನ್ನಡ ಡಾಟ್ ಇನ್
23. ಪ್ರಗತಿ ಗೋಪಾಲಕೃಷ್ಣ, ಹಿರಿಯ ಛಾಯಾಚಿತ್ರಗ್ರಾಹಕರು, ಮೈಸೂರು
24. ಎನ್. ಮಂಜುನಾಥ್, ಸಂಪಾದಕರು, ಕ್ರಾಂತಿದೀಪ, ಶಿವಮೊಗ್ಗ
25. ರಾಜಶೇಖರ ಹತಗುಂದಿ, (ಗುಲ್ಬರ್ಗ)
26. ಸೈಯದ್ ಪೀರ್ ಪಾಷ ಖಾದ್ರಿ, (ಬೆಂಗಳೂರು), ಡೈಲಿ ಸಾಲಾರ್
27. ಎಂ.ಎಸ್. ರಾಜೇಂದ್ರಕುಮಾರ್, (ಮಂಡ್ಯ), ಹಿರಿಯ ವರದಿಗಾರರು, ಪ್ರಜಾವಾಣಿ, ಮೈಸೂರು
28. ತಿಪ್ಪಣ್ಣ್ಣಾ ಭೋಸ್ಲೆ, (ಬೀದರ್), ಸಂಪಾದಕರು, ಕಾರಂಜ ಎಕ್ಸ್ಪ್ರೆಸ್
29. ಎಚ್.ಎಸ್. ರಾಮಣ್ಣ, (ತುಮಕೂರು)
30. ರಾಘವೇಂದ್ರ ಭಟ್, (ಉತ್ತರ ಕನ್ನಡ), ಹಿರಿಯ ವರದಿಗಾರರು, ಕನ್ನಡಪ್ರಭ
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications