ಕಲಾಪದಲ್ಲಿ ಭಾಗಿ: ದೇಶದಲ್ಲಿ ಕರ್ನಾಟಕದ ಶಾಸಕರೇ ನಂಬರ್ ಒನ್
Recommended Video

ಬೆಂಗಳೂರು, ನವೆಂಬರ್ 15: ದೇಶದಲ್ಲಿರುವ ವಿವಿಧ ವಿಧಾನಸಭೆಗಳ ಪೈಕಿ ಕರ್ನಾಟಕದ ಶಾಸಕರೇ ಹಚ್ಚು ನಿಷ್ಠಾವಂತರು ಹೆಚ್ಚು ಅವಧಿಗೆ ಕಲಾಪಕ್ಕೆ ಹಾಜರಾಗಿದ್ದಾರೆ ಎನ್ನುವ ವಿಷಯ ತಿಳಿದುಬಂದಿದೆ.
26 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಯ ಕಾರ್ಯವನ್ನು 2011 ರಿಂದ 2016ರ ಅವಧಿಯಲ್ಲಿ ಪರಿಶೀಲನೆ ನಡೆಸಿರುವ ಪಿಆರ್ ಎಸ್ ಲೆಜಿಸ್ಲೇಟಿವ್ ರಿಸರ್ಚ್ ಇತ್ತೀಚೆಗೆ ಈ ವರದಿ ನೀಡಿದೆ.
ಸಂಸದರಿಗೆ = ಹೋಲಿಸಿದರೆ ದೇಶಾದ್ಯಂತ ಶಾಸಕರು ವಾರ್ಷಿಕವಾಗಿ ಬೆರಳೆಣಿಕೆ ದಿನಗಳು ಮಾತ್ರವೇ ಕೆಲಸ ಮಾಡುತ್ತಾರೆ. ಅದರಲ್ಲೂ ಸಣ್ಣ ರಾಜ್ಯಗಳ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ ಎನ್ನುವುದು ಬೇಸರದ ಸಂಗತಿಯಾಗಿದ್ದರೂ ಇದರ ಮಧ್ಯೆ ಕರ್ನಾಟಕದ ಶಾಸಕರು ಹೆಚ್ಚು ದಿನ ಕಲಾಪಕ್ಕೆ ಹಾಜರಾಗಿದ್ದಾರೆ ಎನ್ನುವುದು ಖುಷಿ ತಂದಿದೆ.

ಆದರೆ ವಿಧಾನಸಭೆಗಿಂತ ಹೆಚ್ಚು ಲೋಕಸಭೆಯೇ ಹೆಚ್ಚು ದಿನ ಕಾರ್ಯಕಲಾಪ ನಡೆಸಿದೆ. ವಿಧಾನಸಭೆಗಳಲ್ಲಿ ಶಾಸಕರ ಹಾಜರಿ ದಿನಗಳು ಸರಿಯಾಗಿ ವಾರ್ಷಿಕ 28 ದಿನಗಳಾಗಿವೆ, ಆರು ವರ್ಷದ ಅವಧಿಯ ದಾಖಲೆಗಳನ್ನು ಗಮನಿಸಿದರೆ ಈ ಸಮೀಕ್ಷಾ ವರದಿ ಬಿಡುಗಡೆ ಮಾಡಲಾಗಿದ್ದು, 26 ವಿಧಾನಸಭೆಗಳ ಪೈಕಿ 13 ವಿಧಾನಸಭೆಗಳಲ್ಲಿ ಶಾಸಕರ ಹಾಜರಾತಿ ವಾರ್ಷಿಕ ಸರಾಸರಿ 28 ದಿನಗಳಷ್ಟೇ ಇದೆ.
ಕರ್ನಾಟಕ 46 ದಿನ, ಕೇರಳ 46 ದಿನಗಳು, ಮಹಾರಾಷ್ಟ್ರ 45 ದಿನಗಳು, ಒಡಿಶಾ 42 ದಿನಗಳು ಹಾಗೂ ಜಮ್ಮು ಮತ್ತು ಕಾಶ್ಮೀರ 39 ದಿನಗಳಿದ್ದು ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ











Click it and Unblock the Notifications