ಕುಮಾರಸ್ವಾಮಿ ನೇತೃತ್ವದ ಸಂಸದರ ಸಭೆಗೆ ಹಲವು ಪ್ರಮುಖರು ಗೈರು
ಬೆಂಗಳೂರು, ಡಿಸೆಂಬರ್ 04: ಕುಮಾರಸ್ವಾಮಿ ನೇತೃತ್ವದ ಸಂಸದರ ಸಭೆಗೆ ಹಲವು ಪ್ರಮುಖ ಸಂಸದರು, ರಾಜ್ಯಸಭಾ ಸದಸ್ಯರು ಗೈರಾಗಿದ್ದಾರೆ.
ಬಿಜೆಪಿಯಿಂದ ಕೇಂದ್ರ ಸಚಿವ ಡಿವಿ.ಸದಾನಂದಗೌಡ, ನಿರ್ಮಲಾ ಸೀತಾರಾಮನ್, ರಮೇಶ್ ಜಿಗಜಣಗಿ, ಅನಂತ್ಕುಮಾರ್ ಹೆಗಡೆ ಇವರುಗಳು ಗೈರಾಗಿದ್ದರೆ. ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ಸಂಸದ ದೇವೇಗೌಡ ಅವರು ಸಹ ಸಭೆಗೆ ಗೈರಾಗಿದ್ದಾರೆ.
ಜಲ ವಿವಾದಗಳು, ರೈಲ್ವೆ ಇಲಾಖೆ ಯೋಜನೆಗಳು, ಎನ್ಡಿಆರ್ಎಫ್ ಅನುದಾನ, ಕೊಡಗು ಸಂತ್ರಸ್ಥರಿಗೆ ನೆರವು ಇನ್ನೂ ಹಲವು ಕೇಂದ್ರ ಮತ್ತು ರಾಜ್ಯ ಸಂಬಂಧಿ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲು ಸಭೆ ಕರೆಯಲಾಗಿತ್ತು.

ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಪುಟ್ಟರಂಗ ಶೆಟ್ಟಿ, ಶಿವಾನಂದ ಪಾಟೀಲ್ ಇನ್ನೂ ಹಲವು ಭಾಗವಹಿಸಿದ್ದಾರೆ.
More From
-
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications