ಮೋದಿ ಹತ್ಯೆ ಸಂಚಲ್ಲಿ ಕನ್ನಡಿಗರು: ಜಗ್ಗೇಶ್ ಬಾಂಬ್
Recommended Video

ಬೆಂಗಳೂರು, ಜೂನ್ 09: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ ಆರೋಪದ ಮೇಲೆ ನಿನ್ನೆಯಷ್ಟೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆದರೆ ಈ ಸಂಚಿನಲ್ಲಿ ಕರ್ನಾಟಕ ರಾಜ್ಯದವರೂ ಇದ್ದಾರೆ ಎಂಬ ಅನುಮಾನವನ್ನು ಬಿಜೆಪಿ ಮುಖಂಡ ಮತ್ತು ಚಿತ್ರನಟ ಜಗ್ಗೇಶ್ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ರೀತಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಹತ್ಯೆ ಮಾಡಲು ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎನ್ನಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೆ ಮಾವೋವಾದಿ ಮುಖಂಡ ಕಿಶನ್ನನ್ನು ಬಂಧಿಸಲಾಗಿದೆ.
ಕೆಲವೆದಿನ ಬೆತ್ತಲಾಗುತ್ತಾರೆ ಕಿರಾತಕರು!
— ನವರಸನಾಯಕ ಜಗ್ಗೇಶ್ (@Jaggesh2) June 8, 2018
ಅದರಲ್ಲಿ ನಮ್ಮರಾಜ್ಯದವರು ಕೆಲವರು ಇರಬಹುದು ಅನುಮಾನವಿಲ್ಲಾ! https://t.co/wiEqR2ubzi
ಪ್ರಧಾನಿ ಮೋದಿ ಅವರ ಹತ್ಯೆ ಸಂಚಿನ ಹಿಂದೆ ನಮ್ಮ ರಾಜ್ಯದವರೂ ಇರುವ ಶಂಕೆಯನ್ನು ಬಿಜೆಪಿ ಮುಖಂಡ ಜಗ್ಗೇಶ್ ವ್ಯಕ್ತಪಡಿಸಿದ್ದು, ಈ ಬಗ್ಗೆ ಟ್ವಿಟ್ಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮೋದಿ ಅವರ ಹತ್ಯೆಯ ಸುದ್ದಿಯನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಜಗ್ಗೇಶ್ ಅವರು, 'ಕೆಲವೆದಿನ ಬೆತ್ತಲಾಗುತ್ತಾರೆ ಕಿರಾತಕರು, ಅದರಲ್ಲಿ ನಮ್ಮ ರಾಜ್ಯದವರು ಕೆಲವರು ಇರಬಹುದು ಅನುಮಾನವಿಲ್ಲಾ' ಎಂದು ಬರೆದುಕೊಂಡಿದ್ದಾರೆ.
ನರೇಂದ್ರ ಮೋದಿ ಹತ್ಯೆ ಸಂಚಿನ ತನಿಖೆಯನ್ನು ಪುಣೆ ಪೋಲೀಸರು ನಡೆಸುತ್ತಿದ್ದು, ಮಾವೋವಾದಿ ಮುಖಂಡನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆದಂತೆ ಜಗ್ಗೇಶ್ ಅವರ ಅನುಮಾನ ನಿಜವೋ ಸುಳ್ಳೋ ತಿಳಿಯಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications