ಇದು ಮಧ್ಯಂತರ ತೀರ್ಪು ಮಾತ್ರ ಎಂದ ಮುಖ್ಯಮಂತ್ರಿ
ಬೆಂಗಳೂರು, ಹುಬ್ಬಳ್ಳಿ, ಜುಲೈ, 27: ಮಹದಾಯಿ ನೀರು ಹಂಚಿಕೆ ಕುರಿತಂತೆ ನ್ಯಾಯಮಂಡಳಿ ನೀಡಿರುವ ತೀರ್ಪಿನಿಂದ ನಿರಾಸೆಯಾಗಿದೆ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ರಾಜ್ಯದ ಜನತೆ ಈ ತಾತ್ಕಾಲಿಕ ಹಿನ್ನಡೆಯ ಕಾರಣಕ್ಕಾಗಿ ಆವೇಶಕ್ಕೀಡಾಗದೇ ಈ ಸಂದರ್ಭದಲ್ಲಿ ಶಾಂತಿ ಕಾಪಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.[ಕರ್ನಾಟಕದ ಅರ್ಜಿ ತಿರಸ್ಕರಿಸಿದ ಮಹಾದಾಯಿ ನ್ಯಾಯ ಮಂಡಳಿ]

ಮಹದಾಯಿ ನದಿ ವಿವಾದ ಕುರಿತು ನ್ಯಾಯಾಧೀಕರಣದ ನೀಡಿರುವ ತೀರ್ಪು ನಮಗೆ ಆಘಾತ ತಂದಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.[ಉತ್ತರ ಕರ್ನಾಟಕದಲ್ಲಿ ಭುಗಿಲೆದ್ದ ರೈತರ ಆಕ್ರೋಶ]
ಸಿಎಂ ಕಾನೂನು ಪಂಡಿತರ ಜೊತೆ ಚರ್ಚೆ ಮಾಡಿ, ನಂತರ ನ್ಯಾಯಾಧಿಕರಣದ ಮೊರೆ ಹೋದರೂ ರಾಜ್ಯಕ್ಕೆ ಸೋಲಾಗಿದೆ. ಆದರೆ ಜನ ಆತಂಕ್ಕೆ ಒಳಗಾಗಬೇಕಿಲ್ಲ. ರಾಜ್ಯದ ನೀರಿನ ಪಾಲನ್ನು ನಮಗೆ ನೀಡಲೇಬೇಕಾಗುತ್ತದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ, ನಾವು ರಾಜಕೀಯ ಮತ್ತು ಕಾನೂನು ಹೋರಾಟ ಮಾಡುತ್ತೇವೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಬೇಕು ಎಂದು ಒತ್ತಾಯ ಮಾಡಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications