ಸಂಜೆ ತನಕ ಕಾದುನೋಡಿ: ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್
Recommended Video
ಬೆಂಗಳೂರು, ಜುಲೈ 11: ಸಮ್ಮಿಶ್ರ ಸರಕಾರವನ್ನು ಹೇಗಾದರೂ ಉಳಿಸಿಕೊಳ್ಳಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಸಚಿವ ಡಿ ಕೆ ಶಿವಕುಮಾರ್, ಸಂಜೆಯೊಳಗೆ ಕಾದು ನೋಡಿ ಎನ್ನುವ ಹೊಸ ಬಾಂಬ್ ಸಿಡಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ಮುಂಬೈನಲ್ಲಿರುವ ಅತೃಪ್ತ ಶಾಸಕರು, ಬೆಂಗಳೂರಿಗೆ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಬೇಕಿದೆ, ನೋಡೋಣ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಅವರೆಲ್ಲರೂ ನಮ್ಮವರೇ, ಅವರು ಬೆಂಗಳೂರಿಗೆ ಬಂದಾಗ ಅವರ ಜೊತೆ ಮಾತನಾಡಿ, ಅವರ ಮನವೊಲಿಕೆಯ ಪ್ರಯತ್ನವನ್ನು ಮಾಡಲಾಗುವುದು ಎನ್ನುವ ಆಶಾಭಾವನೆಯನ್ನು ಡಿ ಕೆ ಶಿವಕುಮಾರ್ ಹೊರಹಾಕಿದ್ದಾರೆ.

ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿಕೊಂಡು ಬರುತ್ತಲೇ ಇರುವ ಡಿ ಕೆ ಶಿವಕುಮಾರ್, ಅತೃಪ್ತರು ಬೆಂಗಳೂರಿಗೆ ಬಂದಾಗ ಯಾವ ರೀತಿ ಹೆಜ್ಜೆಯಿಡಲಿದ್ದಾರೆ ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಸಂಜೆ ಆರು ಗಂಟೆಯೊಳಗೆ ಎಲ್ಲರ ರಾಜೀನಾಮೆ ಇತ್ಯರ್ಥ ಮಾಡಲು ಸಾಧ್ಯವಿಲ್ಲ, ಸಮಯಾವಕಾಶ ಬೇಕಿದೆ ಎಂದು ಸ್ಪೀಕರ್ ರಮೇಶ್ ಕುಮಾರ್, ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆ (ಜುಲೈ 12) ಕೈಗೆತ್ತಿಕೊಳ್ಳಲಿದೆ.
ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಆದಿಯಾಗಿ, ಸಮ್ಮಿಶ್ರ ಸರಕಾರದ ಮುಖಂಡರು, ಅತ್ಟುಪ್ತ ಶಾಸಕರು ಮುಂಬೈನಿಂದ ಬೆಂಗಳೂರಿಗೆ ಬಂದಾಗ, ಮತ್ತೆ ಮನವೊಲಿಕೆಗೆ ಮುಂದಾಗುವ ಸಾಧ್ಯತೆಯಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ











Click it and Unblock the Notifications