ದ್ವಿತೀಯ ಪಿಯುಸಿ ಫಲಿತಾಂಶ: ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?
ಬೆಂಗಳೂರು, ಏಪ್ರಿಲ್ 15: ದ್ವಿತೀಯ ಪದವಿ ಪೂರ್ವ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮೊದಲೆರಡು ಸ್ಥಾನ ಗಳಿಸಿವೆ.
ದ್ವಿತೀಯ ಪಿಯು ಪರೀಕ್ಷೆ ಮಾ.1ರಿಂದ ಮಾರ್ಚ್ 18ರವರೆಗೆ ನಡೆದಿತ್ತು. ಪ್ರಸಕ್ತ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ವಿಜ್ಞಾನ ವಿಭಾಗದಲ್ಲಿ 597(600) ಅಂಕ ಪಡೆದು ಕೃತಿ ಮುತ್ತಗಿ, ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ವರ್ಷಿಣಿ ಮತ್ತು ಅಮೃತಾ ಎಂಬ ಇಬ್ಬರು ವಿದ್ಯಾರ್ಥಿನಿಯರು ತಲಾ 595(600) ಅಂಕ ಪಡೆದು, ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದು ಪಿಯು ಕಾಲೇಜ್ ಸ್ವಾತಿ ಎಸ್. 595(600) ಅಂಕ ಪಡೆದು ಟಾಪರ್ಸ್ ಗಳಾಗಿದ್ದಾರೆ.
ಉಡುಪಿ ಪಟ್ಟಿಯ ಮೊದಲ ಸ್ಥಾನದಲ್ಲಿದ್ದರೆ, ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಜಿಲ್ಲಾವಾರು ಫಲಿತಾಂಶದ ಪಟ್ಟಿ ಇಲ್ಲಿದೆ.

ಉಡುಪಿ ನಂ. 1
1. ಉಡುಪಿ -92.20%
2. ದಕ್ಷಿಣ ಕನ್ನಡ - 90.91%
3. ಕೊಡಗು - 83.31%
4. ಉತ್ತರ ಕನ್ನಡ -79.59%
5. ಚಿಕ್ಕಮಗಳೂರು - 76.42 %
6. ಹಾಸನ - 75.19 %
7. ಬಾಗಲಕೋಟೆ - 74.26%
8. ಬೆಂಗಳೂರು ದಕ್ಷಿಣ - 74.25%

ಶಿವಮೊಗ್ಗಕ್ಕೆ ಏಳನೇ ಸ್ಥಾನ
9. ಶಿವಮೊಗ್ಗ -73.54%
10. ಬೆಂಗಳೂರು ಗ್ರಾಮಾಂತರ- 72.91%
11. ಬೆಂಗಳೂರು ಉತ್ತರ - 72.68%
12. ಚಾಮರಾಜನನಗರ - 72.67%
13. ಚಿಕ್ಕಬಳ್ಳಾಪುರ - 70.11%
14. ವಿಜಯಪುರ - 68.55%
15. ಮೈಸೂರು - 68.55%
16. ಹಾವೇರಿ - 68.40%

ತುಮಕೂರಿಗೆ 17ನೇ ಸ್ಥಾನ
17. ತುಮಕೂರು - 65.81%
18. ಕೋಲಾರ - 65.19%
19. ಬಳ್ಳಾರಿ - 64.87%
20. ಕೊಪ್ಪಳ - 63.15%
21. ಮಂಡ್ಯ- 63.08%
22. ದಾವಣಗೆರೆ - 62.53%
23. ಧಾರವಾಡ - 62.49 %
24. ರಾಮನಗರ - 62.08%

ಚಿತ್ರದುರ್ಗಕ್ಕೆ ಕೊನೇ ಸ್ಥಾನ!
25. ಚಿಕ್ಕೋಡಿ- 60.86%
26. ಗದಗ - 57.76%
27. ರಾಯಚೂರು - 56.73%
28. ಬೆಳಗಾವಿ- 56.18%
29. ಕಲಬುರಗಿ - 56.18%
30. ಬೀದರ್ - 56.09%
31. ಯಾದಗಿರಿ - 53.02%
32. ಚಿತ್ರದುರ್ಗ - 51.42 %
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications