ರೈಲ್ವೆ ಬಜೆಟಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ರೂ. 3174 ಕೋಟಿ
ಕೇಂದ್ರ ಬಜೆಟಿನಲ್ಲಿ ಕರ್ನಾಟಕ ರೈಲ್ವೆಗೆ ನಿರೀಕ್ಷೆಗೂ ಮೀರಿ ಅನುದಾನ ನೀಡಲಾಗಿದ್ದು ಒಟ್ಟು 3,174 ಕೋಟಿ ರೂಪಾಯಿಗಳನ್ನು ಎತ್ತಿಡಲಾಗಿದೆ.
ಬೆಂಗಳೂರು, ಫೆಬ್ರವರಿ 2: ಈ ಬಾರಿಯ ಕೇಂದ್ರ ಬಜೆಟಿನಲ್ಲಿ ಕರ್ನಾಟಕ ರೈಲ್ವೇಗೆ ಹಲವು ಕೊಡುಗೆಗಳನ್ನು ನೀಡಲಾಗಿದೆ. ನೈರುತ್ಯ ರೈಲ್ವೇ ವಲಯದ ವ್ಯಾಪ್ತಿಗೆ ಬರುವ ಕರ್ನಾಟಕಕ್ಕೆ ಒಟ್ಟು 3174 ಕೋಟಿ ರೂಪಾಯಿಗಳ ಅನುದಾನ ಬಜೆಟಿನಲ್ಲಿ ಸಿಕ್ಕಿದೆ.
'ಕಳೆದ ಬಾರಿಯ ಬಜೆಟಿನಲ್ಲಿ 2,663.42 ಕೋಟಿ ರೂಪಾಯಿ ನೈರುತ್ಯ ರೈಲ್ವೆಗೆ ನೀಡಲಾಗಿತ್ತು. ನಾವು ಈ ಬಾರಿ 2,900 ಕೋಟಿ ನೀಡುವಂತೆ ಕೇಳಿಕೊಂಡಿದ್ದೆವು. ಆದರೆ ಸರಕಾರ ನಮ್ಮ ನಿರೀಕ್ಷೆಗೂ ಮೀರಿ ಈ ಬಾರಿ 3,174 ಕೋಟಿ ರೂಪಾಯಿ ನೀಡಿದೆ," ಎಂದು ನೈರುತ್ಯ ರೈಲ್ವೇ ವಲಯದ ಪ್ರಧಾನ ವ್ಯವಸ್ಥಾಪಕ ಎ.ಕೆ.ಗುಪ್ತಾ ಹೇಳಿದ್ದಾರೆ.[ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಪೂರಕವಲ್ಲದ ಬಜೆಟ್:ಸಿದ್ದರಾಮಯ್ಯ]

ಕೇಂದ್ರ ಬಜೆಟಿನಲ್ಲಿ ಕರ್ನಾಟಕ್ಕೆ ಸಿಕ್ಕಿದ ಹೊಸ ಯೋಜನೆಗಳು ಹೀಗಿವೆ,
*ಕೊಪ್ಪಳ ಜಿಲ್ಲೆ ಚಿಕ್ಕಬೆಣಕಲ್ ನಿಂದ ಗಂಗಾವತಿಗೆ 13 ಕಿಲೋಮೀಟರ್ ಹೊಸ ಮಾರ್ಗ
*ಮಹಾರಾಷ್ಟ್ರದ ದೌಂಡ್ ನಿಂದ ಕಲಬುರ್ಗಿವರೆಗಿನ 46.81 ಕಿಲೋಮಿಟರ್ ಲೈನ್ ಡಬ್ಲಿಂಗ್
*ಬೆಂಗಳೂರಿನ 'ನಮ್ಮ ಮೆಟ್ರೋ' 2 ಹೊಸ ಲೈನ್, ಎರಡನೇ ಹಂತದ ನಾಲ್ಕು ಮಾರ್ಗಗಳ ವಿಸ್ತರಣೆಗೆ ಅನುಮತಿ.[ಬಜೆಟ್ 2017: ಮೂಲ ಸೌಕರ್ಯಕ್ಕೆ ಜೇಟ್ಲಿ ಕೊಟ್ಟಿದ್ದು ಬರೀ ಸಪ್ಪೆ ಸಪ್ಪೆ..]
*ಬೆಂಗಳೂರಿನ ಯಶವಂತಪುರ ಮತ್ತು ಕಂಟೋನ್ಮೆಂಟ್ ರೈಲ್ವೇ ನಿಲ್ದಾಣಗಳ ಮರು ಅಭಿವೃದ್ಧಿ
*ಗುಂತಕಲ್-ಬಳ್ಳಾರಿ-ಹೊಸಪೇಟೆ-ತೋರಣಗಲ್-ರಣಜಿತ್ ಪುರ ಮಾರ್ಗದ ವಿದ್ಯುದ್ದೀಕರಣ
*ಹೊಸಪೇಟೆ-ಗದಗ ಮಾರ್ಗ ವಿದ್ಯುದೀಕರಣ
*ನೈರುತ್ಯ ರೈಲ್ವೆಯ 34 ನಿಲ್ದಾಣಗಳಿಗೆ 100ಮೆಗಾ ವ್ಯಾಟ್ ಸೌರ ವಿದ್ಯುತ್ ಸೌಲಭ್ಯ
*914 ರೈಲುಗಳಿಗೆ ಬಯೋ ಶೌಚಾಲಯ ಸೌಲಭ್ಯ
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications