ಉತ್ತರ ಕರ್ನಾಟಕದ ರೊಟ್ಟಿ ಚನ್ನ, ದಕ್ಷಿಣದ ಮುದ್ದೆಯೂ ಚನ್ನ... ಪಿಜ್ಜಾ & ಬರ್ಗರ್ ಬಿಟ್ಟು... Karnataka Rajyotsava
ಕನ್ನಡ ನಾಡು ಹಲವು ಸಂಸ್ಕೃತಿಗಳು ಒಗ್ಗೂಡಿ ಆಗಿರುವ ಪ್ರದೇಶ. ಕನ್ನಡ ನೆಲದಲ್ಲಿ ನೂರಾರು ರೀತಿಯ ಸಂಸ್ಕೃತಿಗಳು ಇದ್ದು, ಕರ್ನಾಟಕ ತನ್ನದೇ ಆದ ವಿಶೇಷ ಆಹಾರಗಳನ್ನ ಕೂಡ ಹೊಂದಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಜೋಳದ ರೊಟ್ಟಿ ಫೇಮಸ್ ಆಗಿದ್ದರೆ & ದಕ್ಷಿಣದಲ್ಲಿ ರಾಗಿ ಮುದ್ದೆ ಸಖತ್ ಫೇಮಸ್. ಹೀಗೆ ಈ ಎರಡೂ ಆಹಾರಗಳು ದೇಹಕ್ಕೆ ತುಂಬಾ ಉಪಯುಕ್ತವಾಗಿವೆ. ಇದೇ ಕಾರಣಕ್ಕೆ ನಮ್ಮ ಹಿರಿಯರು ಕೂಡ ಜೋಳದ ರೊಟ್ಟಿ ಹಾಗೂ ರಾಗಿ ಮುದ್ದೆ ತಿಂದು ಭಾರಿ ಗಟ್ಟಿಮುಟ್ಟಾಗಿ ಇದ್ದರು. ಆದರೆ ಈಗ ಪಿಜ್ಜಾ & ಬರ್ಗರ್ ಕಾಟ ಜೋರಾಗಿದೆ...
ಜಗತ್ತಿನ ಎಲ್ಲಾ ಭಾಷೆಗಳ ರಾಣಿ 'ಕನ್ನಡ', ಹೀಗಾಗಿ ಕನ್ನಡವನ್ನ ಜಗತ್ತಿನ ಸುಂದರ ಭಾಷೆ ಎಂದು ಕರೆಯುತ್ತಾರೆ. ಹಾಗೇ ಕನ್ನಡ ಭಾಷೆಗೆ 5000 ವರ್ಷ ಇತಿಹಾಸ ಕೂಡ ಇದ್ದು, ಕರ್ನಾಟಕ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕನ್ನಡ ಭಾಷೆಯನ್ನು ಕೋಟಿ ಕೋಟಿ ಜನರು ಕಲಿಯುತ್ತಿದ್ದಾರೆ. ಇದರ ಜೊತೆಗೆ ಮತ್ತೊಂದು ವಿಶೇಷತೆ ಕೂಡ ಇದೆ, ಅದು ಏನೆಂದರೆ ನಮ್ಮ ಕನ್ನಡ ನಾಡಿನಲ್ಲಿ ವಿಶೇಷ ಆಹಾರಗಳು ಕೂಡ ಇವೆ. ಹಾಗಾದ್ರೆ ಯಾವೆಲ್ಲಾ ಆಹಾರಗಳು ಫೇಮಸ್?

ಉತ್ತರ ಕರ್ನಾಟಕದ ರೊಟ್ಟಿ & ದಕ್ಷಿಣದ ಮುದ್ದೆ...
ಹೌದು, ಮೊದಲೇ ಹೇಳಿದಂತೆ ಉತ್ತರ ಕರ್ನಾಟಕದಲ್ಲಿ ಜೋಳದ ರೊಟ್ಟಿ ಫೇಮಸ್ ಆಗಿದ್ದರೆ & ದಕ್ಷಿಣದಲ್ಲಿ ರಾಗಿ ಮುದ್ದೆ ಬಳಕೆ ಹೆಚ್ಚು. ಹೀಗೆ ಎರಡೂ ಧಾನ್ಯಗಳು ದೇಹಕ್ಕೆ ಶಕ್ತಿ ನೀಡುವುದು ಹಾಗೂ ನಮ್ಮ ದೇಹದ ಕಲ್ಮಶಗಳನ್ನು ಹೊರಗೆ ಹಾಕುವ ಕೆಲಸ ಮಾಡುತ್ತವೆ. ಹೀಗಾಗಿ ಕನ್ನಡ ನಾಡಿನ ಜನರು ಹೆಚ್ಚಾಗಿ ಈ ಎರಡೂ ಧಾನ್ಯ ಬಳಕೆ ಮಾಡುತ್ತಾರೆ. ಆದರೆ ಆಧುನಿಕ ಕಾಲದಲ್ಲಿ ಭಾರಿ ದೊಡ್ಡ ಎಡವಟ್ಟು ಆಗುತ್ತಿದ್ದು, ಪಿಜ್ಜಾ & ಬರ್ಗರ್ ಸೇರಿದಂತೆ ಫಾಸ್ಟ್ ಫುಡ್ ಹಾವಳಿಯೇ ಹೆಚ್ಚಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ...
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications