ಕರವೇಯಿಂದ ಮತ್ತೆ ಯಳ್ಳೂರು ಚಲೋ ಚಳವಳಿ
ಬೆಂಗಳೂರು,ಆ.6:ಬೆಳಗಾವಿ ಗಡಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಪುಂಡಾಟ ಖಂಡಿಸಿ ಕರ್ನಾಟಕ ರಕ್ಷಣ ವೇದಿಕೆ ಮತ್ತೊಮ್ಮೆ "ಯಳ್ಳೂರು ಚಲೋ" ಚಳವಳಿಗೆ ಕರೆ ನೀಡಿದೆ.
ನಗರದ ಸಿಟಿಡೆಲ್ ಹೊಟೇಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ " ಆ.10 ರಂದು ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಭೆ ನಡೆಸಲಿದ್ದೇವೆ. ಈ ಸಭೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಕರವೇ ಕಾರ್ಯಕರ್ತರು ಭಾಗವಹಿಸಲಿದ್ದಾರೆ" ಎಂದು ತಿಳಿಸಿದರು.[ಹುಬ್ಬಳ್ಳಿಯಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ ಬಂಧನ]
ಗಡಿ ಭಾಗದಲ್ಲಿ ಎಂಇಎಸ್ ಮತ್ತು ಶಿವಸೇನೆ ಪದೇ ಪದೇ ಖ್ಯಾತೆ ತೆಗೆದು ಕನ್ನಡಿಗರಿಗೆ ಹಿಂಸೆ ನೀಡುತ್ತಿದೆ. ಇನ್ನು ಮುಂದೆ ಕನ್ನಡಿಗರ ತಂಟೆಗೆ ಬಂದರೆ ನಾವು ಸುಮ್ಮನಿರುವುದಿಲ್ಲ ಎಂದು ಟಿ.ನಾರಾಯಣಗೌಡ ಎಂಇಎಸ್ ಮತ್ತು ಶಿವಸೇನೆಗೆ ಎಚ್ಚರಿಕೆ ನೀಡಿದರು.[ಬೆಳಗಾವಿ: ಸಿದ್ದು ಸರ್ಕಾರ ವಿರುದ್ಧ ಕನ್ನಡಿಗರ ಆಕ್ರೋಶ]

ಕನ್ನಡ ಮತ್ತು ಕರ್ನಾಟಕವನ್ನು ಸುಟ್ಟು ಹಾಕುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಉದ್ದಟತನದ ಮಾತನಾಡಿದ್ದಾರೆ. ಬೆಳಗಾವಿ ಯಾವತ್ತೂ ಕರ್ನಾಟಕದ ಭಾಗ. ಅದನ್ನು ಕಿತ್ತುಕೊಳ್ಳಲು ಯಾರಿಗೂ ಬಿಡುವುದಿಲ್ಲ ಎಂದು ಅವರು ಹೇಳಿದರು.[ಬೆಂಗಳೂರು ಬಂದ್ನಲ್ಲಿ ಕರವೇ ನಾರಾಯಣ ಗೌಡ ಏಕಿಲ್ಲ?]
ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮತ್ತು ಎಂಇಎಸ್ ಪುಂಡಾಟ ಹೆಚ್ಚಾಗುತ್ತಿದೆ. ಇವುಗಳಿಗೆ ಮೂಗುದಾರ ಹಾಕಬೇಕು. ಪದೇ ಪದೇ ಖ್ಯಾತೆ ತೆಗೆಯುತ್ತಿರುವ ಇವುಗಳನ್ನು ನಿಷೇಧಿಸುವಂತೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications