Karnataka Dam Water Level: ರಣಭೀಕರ ಮಳೆ: ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?
Karnataka Dam Water Level: ಕರ್ನಾಟಕದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಒಂದು ವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಿಂದಾಗಿ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ / ಒಳ ಹರಿವು ಹೆಚ್ಚಳವಾಗಿದೆ. ಇನ್ನು ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಸ್ತರಣೆಗೊಂಡಿದ್ದು. 15 ದಿನ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ತುಸು ಬಿಡುವು ಕೊಟ್ಟಿರುವುದರಿಂದ ಪ್ರವಾಹ ತಗ್ಗಿದೆ. ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಅವಧಿಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಕರ್ನಾಟಕದ 13 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ವಿವರ ನೋಡೋಣ.

ಕೆಆರ್ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.32
ಒಳಹರಿವು: 6,926
ಹೊರಹರಿವು: 6,404 ಕ್ಯೂಸೆಕ್ಸ್ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.71
ಒಳಹರಿವು: 3,234
ಹೊರಹರಿವು: 1,600 ಕ್ಯೂಸೆಕ್ಸ್ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,282.74
ಒಳಹರಿವು: 3,438
ಹೊರಹರಿವು: 500 ಕ್ಯೂಸೆಕ್ಸ್ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,918.55
ಒಳಹರಿವು: 6,919
ಹೊರಹರಿವು: 6,335 ಕ್ಯೂಸೆಕ್ಸ್ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.45
ಒಳಹರಿವು: 25,010
ಹೊರಹರಿವು: 4,859 ಕ್ಯೂಸೆಕ್ಸ್ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.69
ಒಳಹರಿವು: 6,440.77
ಹೊರಹರಿವು: 4,123.22 ಕ್ಯೂಸೆಕ್ಸ್ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.13
ಒಳಹರಿವು: 2,265
ಹೊರಹರಿವು: 664
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 12,744
ಹೊರಹರಿವು: 12,642
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 5,194
ಹೊರಹರಿವು: 5,194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.55
ಒಳಹರಿವು: 2,691
ಹೊರಹರಿವು: 4,625
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.5
ಒಳಹರಿವು: 1,942
ಹೊರಹರಿವು: 4,350
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.52
ಒಳಹರಿವು: 1,05,388
ಹೊರಹರಿವು: 1,20,000
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.86
ಒಳಹರಿವು: 90,000
ಹೊರಹರಿವು: 86,380
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications