ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಗಳು ಸಂಕಷ್ಟದಲ್ಲಿ
ಬೆಂಗಳೂರು, ಜುಲೈ 02: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕ 200 ಮಂದಿ ಯಾತ್ರಿಗಳು ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.
ಮಾನಸ ಸರೋವರ ಯಾತ್ರೆಯ ಹಾದಿಯಲ್ಲಿ ನೇಪಾಳದ ಸಿಮಿಕೋಟ್ನ ಎಂಬಲ್ಲಿ ಭಾರಿ ಮಳೆ ಮತ್ತು ಮಂಜಿನಿಂದಾಗಿ ಯಾತ್ರಾರ್ತಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದ ಯಾತ್ರಿಗಳೊಂದಿಗೆ ಸಂಪರ್ಕವನ್ನೂ ಕಡಿದುಕೊಂಡಿದ್ದಾರೆ.

ಮೈಸೂರು, ರಾಮನಗರ, ಚನ್ನಪಟ್ಟಣದ ನಿವಾಸಿಗಳೇ ಹೆಚ್ಚಿಗಿದ್ದಾರೆ ಎನ್ನಲಾಗಿದ್ದು, ಯಾತ್ರಾರ್ತಿಗಳ ನೆರವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೆಹಲಿಯ ಕರ್ನಾಟಕ ಸ್ಥಾನಿಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಅಲ್ಲದೆ ನೇಪಾಳದ ಭಾರತ ರಾಯಭಾರಿಯೊಂದಿಗೂ ಮಾತನಾಡಿದ್ದಾರೆ.
ಕರ್ನಾಟಕದ ಎಲ್ಲಾ ಯಾತ್ರಾರ್ತಿಗಳು ಸುರಕ್ಷಿತವಾಗಿಯೇ ಇದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರದ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ.
ನೇಪಾಳದಲ್ಲಿ ಸಿಲುಕಿಕೊಂಡಿರುವ ನಿಮ್ಮವರ ಬಗ್ಗೆ ಮಾಹಿತಿ ಪಡೆಯಲು 009779868253838 ಗೆ ಕರೆ ಮಾಡಿ ಮಲ್ಲೇಶ್ ಅಥವಾ ರಾಧಾ ಅವರಿಗೆ ಫೋನ್ ನೀಡುವಂತೆ ಹಿಂದಿಯಲ್ಲಿ ಕೇಳಿದರೆ ಕನ್ನಡಿಗರಿಗೆ ಫೋನ್ ನೀಡುತ್ತಾರೆ.
-
ನೇಪಾಳ ಚುಣಾವಣೆ ಫಲಿತಾಂಶ ಅಂತಿಮ, ಬಲೇಂದ್ರ ಶಾ ಪಕ್ಷಕ್ಕೆ ಒಟ್ಟು 119 ಸ್ಥಾನ | Nepal Election 2026 -
ನೇಪಾಳ ಫಲಿತಾಂಶದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್, ನಂಬರ್ ಗೇಮ್ ಶುರು | Nepal Election 2026 -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications