ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2015 ಪ್ರಕಟ
ಬೆಂಗಳೂರು, ಸೆ. 27: 2015ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದೆ. ಐವರು ಗಣ್ಯರಿಗೆ 2015ರ ವರ್ಷದ ಗೌರವ ಪ್ರಶಸ್ತಿ ಲಭಿಸಿದೆ. ಇದರ ಜೊತೆಗೆ 2014ರ ವರ್ಷದ ಪುಸ್ತಕ ಬಹುಮಾನ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿವಿಧ ದತ್ತಿ ಪ್ರಶಸ್ತಿಗಳ ಪಟ್ಟಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಿಸಿದೆ.
2015ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ: ಡಾ. ಕೃಷ್ಣಮೂರ್ತಿ ಹನೂರು, ಡಾ. ಎಚ್.ಎಸ್. ಶಿವಪ್ರಕಾಶ್, ಡಾ. ಎಲ್. ಹನುಮಂತಯ್ಯ, ಶ್ರೀಮತಿ ನೇಮಿಚಂದ್ರ, ಡಾ.ಎಚ್. ನಾಗವೇಣಿ ಅವರಿಗೆ ವರ್ಷದ ಗೌರವ ಪ್ರಶಸ್ತಿ ಪ್ರಕಟ.
2014ರ ವರ್ಷದ ಪುಸ್ತಕ ಬಹುಮಾನ
* ಕಾಫಿ ಕಪ್ಪಿನೊಳಗೆ ಕೋಲಂಬಸ್ (ಸಂಕೀರ್ಣ) ಕೃತಿಗೆ ಜಿ.ಎನ್. ಮೋಹನ್.
* ನನ್ನ ಶಬ್ದ ನಿನ್ನಲಿ ಬಂದು(ಕಾವ್ಯ) - ಕೆಪಿ ಮೃತ್ಯಂಜಯ್ಯ,
* ಆಡುಕಳ(ಕಾದಂಬರಿ) - ಶ್ರೀಧರ್ ಬಳಿಗಾರ,
* ದಿನಚರಿಯ ಕಡೆ ಪುಟದಿಂದ (ಸಣ್ಣಕತೆ) - ಜಯಶ್ರೀ ಕಾಸರವಳ್ಳಿ,
* ದೇವನಾಂಪ್ರಿಯ ಅಶೋಕ (ನಾಟಕ) - ಎಂ ಭೈರೇಗೌಡ,
* ಅರ್ಥಾರ್ಥ (ಲಿಲಿತ ಪ್ರಬಂಧ) - ಎಂ.ಎಸ್.ಶ್ರೀರಾಮ್,
* ಅಪೂರ್ವ ಪೂರ್ವ (ಪ್ರವಾಸ ಸಾಹಿತ್ಯ) - ವೆಂಕಟೇಶ ಮಾಚಕನೂರ,
* ಆನಂದ ಕುಮಾರಸ್ವಾಮಿ (ಜೀವನಚರಿತ್ರೆ) - ಜಿ.ಬಿ. ಹರೀಶ,
* ಬಯಲ ಬನಿ (ಸಾಹಿತ್ಯ ವಿಮರ್ಶೆ) - ರವಿಕುಮಾರ್ ನೀಹಾ,
* ಶ್ರೀ ಕನಕದಾಸರ ಕೀರ್ತನೆಗಳು (ಗ್ರಂಥ ಸಂಪಾದನೆ ) - ಟಿ.ಎನ್. ನಾಗರತ್ನ,
* ಬೆಳಗುತಿರುವ ಭಾರತ (ಮಕ್ಕಳ ಸಾಹಿತ್ಯ) - ಎ.ಕೆ.ರಾಮೇಶ್ವರ,
* ಕ್ವಾಂಟಂ ಜಗತ್ತು (ವಿಜ್ಞಾನ ಸಾಹಿತ್ಯ) ಅಗ್ನಿ ಶ್ರೀಧರ್,
* ನಂಬಿಕೆ, ಮೂಡನಂಬಿಕೆ, ವೈಜ್ಞಾನಿಕ ಮನೋವೃತ್ತಿ (ಮಾನವಿಕ) - ಎಂ.ಅಬ್ದುಲ್ ರೆಹಮಾನ್ ಪಾಷ,
* ಹಸ್ತಪ್ರತಿ ಸಂಕಥನ (ಸಂಶೋಧನೆ) - ವೀರೇಶ ಬಡಿಗೇರ,
* ಗಾಳಿ ಪಳಗಿಸಿದ ಬಾಲಕ (ಸೃಜನಶೀಲ ಅನುವಾದ -1) - ಕರುಣಾ ಬಿ.ಎಸ್.
* ಕಾರ್ಪೊರೇಟ್ ಕಾಲದಲ್ಲೂ ಕಾರ್ಲ್ ಮಾರ್ಕ್ಸ್ ಪ್ರಸ್ತುತ (ಸೃಜನೇತರ ಅನುವಾದ) - ಆರ್.ಕೆ. ಹುಡುಗಿ,
* ಆವರ್ತ (ಮೊದಲ ಕೃತಿ- ಕಾದಂಬರಿ) - ಆಶಾ ರಘು,

2014ರ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿವಿಧ ದತ್ತಿ ಪ್ರಶಸ್ತಿಗಳು:
* ವೈ.ಎಸ್.ಹರಗಿ, ಉರಿವ ಜಲ - ಕಾದಂಬರಿ (ಚದುರಂಗ ದತ್ತಿ ನಿಧಿ ಪ್ರಶಸ್ತಿ,)
* ಎಸ್.ಜಗದೀಶ್ ಕೊಪ್ಪ, ಬಿಳಿ ಸಾಹೇಬನ ಭಾರತ - ಜೀವನಚರಿತ್ರೆ- (ಸಿಂಪಿ ಲಿಂಗಣ್ಣ ದತ್ತಿನಿಧಿ ಪ್ರಶಸ್ತಿ,)
* ರಾಮಲಿಂಗಪ್ಪ ಟಿ. ಬೇಗೂರು - ಮಹಿಳೆ ಚರಿತ್ರ ಪುರಾಣ - ಸಾಹಿತ್ಯ ವಿಮರ್ಶೆ - (ಪಿ. ಶ್ರೀನಿವಾಸ್ ರಾವ್ ದತ್ತಿನಿಧಿ ಪ್ರಶಸ್ತಿ,
* ಬಸು ಬೇವಿನಗಿಡದ - ಸಮಕಾಲೀನ ಭಾರತೀಯ ಸಣ್ಣಕಥೆಗಳು - ಸೃಜನಶೀಲ ಅನುವಾದ ( ಎಲ್. ಗುಂಡಪ್ಪ ಮತ್ತು ಶಾರದಾ ದತ್ತನಿಧಿ ಪ್ರಶಸ್ತಿ
* ಪದ್ಮನಾಭ ಭಟ್ ಶೇವ್ಕಾರ್, ಕೇಪಿನ ಡಬ್ಬಿ - ಲೇಖಕರ ಮೊದಲ ಸ್ವತಂತ್ರ ಕೃತಿ (ಮಧುರ ಚೆನ್ನ ದತ್ತಿನಿಧಿ ಪ್ರಶಸ್ತಿ)
* ಡಾ. ಎಚ್.ಎಸ್.ಎಂ. ಪ್ರಕಾಶ್, ಹಿಸ್ಟರಿ ಆಫ್ ದಲಿತ್ ಮ್ಯೂಮೆಂಟ್ - ಕನ್ನಡದಿಂದ ಇಂಗ್ಲಿಷ್ ಗೆ ಅನುವಾದ (ಅಮೇರಿಕನ್ನಡ ದತ್ತಿ ಬಹುಮಾನ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications