ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು, ನ.21: 2015ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 12ರಂದು ಆರಂಭವಾಗಿ 27ಕ್ಕೆ ಕೊನೆಗೊಳ್ಳಲಿದೆ. ಪರೀಕ್ಷೆಗಳು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.15ರ ವರೆಗೆ ನಡೆಯಲಿವೆ.
ಆದರೆ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ಥಾನಿ ಸಂಗೀತ ಮತ್ತು ಫ್ರೆಂಚ್ ಪರೀಕ್ಷೆಗಳು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರ ವರೆಗೆ ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಅಂಕಿ ಅಂಶ: 6,10,939 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 4,526 ಕಾಲೇಜುಗಳಿವೆ. 5,546 ಸಿಬ್ಬಂದಿ, 1,017 ಪರೀಕ್ಷಾ ಕೇಂದ್ರಗಳು, 82,067 ಪುನಃ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, 4,96,900 ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಎಂದು ಪರೀಕ್ಷಾ ಮಂಡಳಿ ನಿರ್ದೇಶಕಿ ಸುಷ್ಮಾ ಗೊಡ್ಬೊಳೆ ಹೇಳಿದ್ದಾರೆ.
| ದಿನಾಂಕ | ಬೆಳಗ್ಗಿನ ಅವಧಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.15ರ ವರೆಗೆ | ಮಧ್ಯಾಹ್ನದ ಅವಧಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರ ವರೆಗೆ |
| ಮಾ.12, ಗುರುವಾರ | ರಾಜ್ಯಶಾಸ್ತ್ರ / ರಸಾಯನ ಶಾಸ್ತ್ರ | |
| ಮಾ.13, ಶುಕ್ರವಾರ | ಕನ್ನಡ, ತಮಿಳು, ಮಲಯಾಳಂ, ಅರೇಬಿಕ್ | |
| ಮಾ.14, ಶನಿವಾರ | ಸಮಾಜಶಾಸ್ತ್ರ. ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ | |
| ಮಾ.15, ಭಾನುವಾರ | ರಜಾ ದಿನ | |
| ಮಾ.16 | ಅರ್ಥಶಾಸ್ತ್ರ | |
| ಮಾ.17 | ಭೂಗೋಳ, ಗಣಿತ | |
| ಮಾ.18 | ಹಿಂದಿ, ತೆಲುಗು | |
| ಮಾ.19 | ಲಾಜಿಕ್, ಅಕೌಂಟೆನ್ಸಿ, ಗೃಹ ವಿಜ್ಞಾನ | |
| ಮಾ.20 | ಭೌತಶಾಸ್ತ್ರ, ಶಿಕ್ಷಣ | ಕರ್ನಾಟಕ ಸಂಗೀತ,ಹಿಂದೂಸ್ತಾನಿ ಸಂಗೀತ, ಸೈಕಾಲಜಿ |
| ಮಾ.21 | ಚಾಂದ್ರಮಾನ ಯುಗಾದಿ ರಜೆ | |
| ಮಾ.22, ಭಾನುವಾರ | ರಜಾದಿನ | |
| ಮಾ.23 | ಇತಿಹಾಸ, ಗಣಕ ವಿಜ್ಞಾನ | |
| ಮಾ.24 | ಐಚ್ಛಿಕ ಕನ್ನಡ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್ | |
| ಮಾ.25 | ಸೋಷಿಯಾಲಜಿ, ಸ್ಟಾಟಿಟಿಕ್ಸ್ | |
| ಮಾ.26 | ಇಂಗ್ಲಿಷ್ | |
| ಮಾ.27 | ಮರಾಠಿ, ಉರ್ದು, ಸಂಸ್ಕೃತ, | ಫ್ರೆಂಚ್ |
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications