SSLC ಫಲಿತಾಂಶ: ಬೇಡದ ವಿಷಯಕ್ಕೆ ಕಲಬುರಗಿ ಪ್ರಥಮ
ಬೆಂಗಳೂರು, ಮೇ 16 : 2016ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಉತ್ತಮ ಫಲಿತಾಂಶ ಪಡೆದ ಜಿಲ್ಲೆ, ಅತಿ ಕಡಿಮೆ ಫಲಿತಾಂಶ ಪಡೆದ ಜಿಲ್ಲೆ ಎಲ್ಲ ಸುದ್ದಿಗಳನ್ನು ನೀವು ಕೇಳಿರುತ್ತೀರಿ.
ಪರೀಕ್ಷೆ ವೇಳೆ ನಕಲು ಚತುರರು ಕಡಿಮೆ ಇರಲ್ಲ. ಈ ಬಾರಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಿದ ಕಾರಣ ನಕಲು ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು. ಜತೆಗೆ ನಕಲು ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ನೀಡಿದರು.[2016ರ ಎಸ್ಎಸ್ಎಲ್ಸಿ ಫಲಿತಾಂಶದ ಮುಖ್ಯಾಂಶಗಳು]

ಕಲಬುರಗಿ ಜಿಲ್ಲೆಗೆ ನಕಲು ಚತುರರು ಅಗ್ರ ಸ್ಥಾನ ಸಿಗುವಂತೆ ಮಾಡಿ ಕುಖ್ಯಾತಿ ತಂದುಕೊಟ್ಟಿದ್ದಾರೆ. 18 ಜಿಲ್ಲೆಗಳಲ್ಲಿ 76 ಚತುರರು ನಕಲು ಮಾಡಲು ಹೋಗಿ ಪರೀಕ್ಷಾ ಕೋಣೆಯಿಂದ ಹೊರಬಿದ್ದಿದ್ದಾರೆ. ಪಟ್ಟಿ ನೋಡಿಕೊಂಡು ಬನ್ನಿ ....[SSLC ರಿಸಲ್ಟ್ : ಬೆಂಗಳೂರು ಗ್ರಾಮಾಂತರ ಫಸ್ಟ್, ಬಳ್ಳಾರಿ ಲಾಸ್ಟ್]
1. ಕಲಬುರಗಿ-17 ವಿದ್ಯಾರ್ಥಿಗಳು
2. ಯಾದಗಿರಿ-12 ವಿದ್ಯಾರ್ಥಿಗಳು
3. ವಿಜಯಪುರ-9 ವಿದ್ಯಾರ್ಥಿಗಳು
4. ತುಮಕೂರು-7 ವಿದ್ಯಾರ್ಥಿಗಳು
5. ಗದಗ, ಚಿಕ್ಕೋಡಿ-7 ವಿದ್ಯಾರ್ಥಿಗಳು
6. ಕೊಪ್ಪಳ, ರಾಯಚೂರು-4 ವಿದ್ಯಾರ್ಥಿಗಳು
7. ಕೋಲಾರ -3 ವಿದ್ಯಾರ್ಥಿಗಳು
8. ಮಂಡ್ಯ, ಬಳ್ಳಾರಿ- 2 ವಿದ್ಯಾರ್ಥಿಗಳು
9. ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೆಂಗಳೂರು ದಕ್ಷಿಣ- ತಲಾ ಒಬ್ಬರು ವಿದ್ಯಾರ್ಥಿ
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications