ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಯಾವಾಗ? ಮರು ಮೌಲ್ಯಮಾಪನ ಹೇಗೆ?
ಬೆಂಗಳೂರು, ಮೇ. 12: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಜೂನ್ 15 ರಿಂದ 22 ರವರೆಗೆ ನಡೆಸಲಾಗುವುದು ಎಂದು ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ಎಲ್ಲ ಶಾಲೆಗಳಿಗೆ ಫಲಿತಾಂಶದ ಜತೆಗೆ ಅನುತ್ತೀರ್ಣರಾದ ವಿದ್ಯಾರ್ಥಿಗಳ ರೋಲ್ ನಂಬರ್ ಕಳುಹಿಸಿಕೊಡಲಾಗಿದೆ. ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಲಾಗಿದೆ. [ಫಲಿತಾಂಶ, ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ]

ಮರು ಮೌಲ್ಯಮಾಪನಕ್ಕೆ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೂ ಸಹ ಫಲಿತಾಂಶಕ್ಕೆ ಕಾಯದೇ ಪೂರಕ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಮಂಡಳಿ ಸ್ಪಷ್ಟವಾಗಿ ತಿಳಿಸಿದೆ. [SSLC ಫಲಿತಾಂಶ: ಉಡುಪಿ ಫಸ್ಟ್, ಗದಗ ಲಾಸ್ಟ್]
ಪೂರಕ ಪರೀಕ್ಷೆ ವಿವರಗಳು
* ನಿಗದಿತ ಶುಲ್ಕದೊಂದಿಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆ ದಿನ
* ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಶುಲ್ಕ ಪಾವತಿ ಮಾಡಬೇಕು
* ಒಂದು ವಿಷಯಕ್ಕೆ 200 ರು.[ಎಸ್ಎಸ್ಎಲ್ಸಿ 2015 ಪರೀಕ್ಷಾ ಫಲಿತಾಂಶ ಪ್ರಕಟ]
* ಎರಡು ವಿಷಯಕ್ಕೆ 250
* ಮೂರು ಅಥವಾ ಅದಕ್ಕಿಂತ ಹೆಚ್ಚಿನ ವಿಷಯಕ್ಕೆ 315
ಮರು ಮೌಲ್ಯಮಾಪನ ಮತ್ತು ಛಾಯಾ ಪ್ರತಿ ಅರ್ಜಿ ಸಲ್ಲಿಕೆ ವಿವರ
* ಛಾಯಾ ಪ್ರತಿಗಾಗಿ ಅರ್ಜಿ ಸಲ್ಲಿಸಲಿ ಕೊನೆ ದಿನ ಮೇ 22
* ಛಾಯಾ ಪ್ರತಿ ಇಲ್ಲವೇ ಮರು ಮರು ಮೌಲ್ಯಮಾಪನ ಯಾವುದಾದರೂ ಒಂದಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು.
* ಒಂದು ವಿಷಯ ಮರು ಎಣಿಕೆಗೆ-150 ರು
* ಒಂದು ವಿಷಯ ಛಾಯಾಪ್ರತಿಗೆ-300 ರು[ಎಸ್ ಎಸ್ ಎಲ್ ಸಿ ಫಲಿತಾಂಶದ ಹೈಲೈಟ್ಸ್]
* ಮರು ಮೌಲ್ಯಮಾಪನ ಒಂದು ವಿಷಯಕ್ಕೆ - 700 ರು
* ರಾಜ್ಯದ ಎಲ್ಲ ಕರ್ನಾಟಕ 1 ಮತ್ತು ಬೆಂಗಳೂರು 1 ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.
* ಛಾಯಾ ಪ್ರತಿ ಪಡೆದ 7 ದಿನದ ಒಳಗಾಗಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು
ಎಸ್ ಎಸ್ ಎಲ್ ಸಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications