ಮೇ.12ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ
ಬೆಂಗಳೂರು, ಮೇ.9: 2014-15ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಮೇ.12ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ. ಮೇ 13ರಂದು ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ.
ಮೇ 10ರಂದು ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣಾ ನೀತಿಸಂಹಿತೆ ಜಾರಿಯಾಗುವುದರಿಂದ, ಪ್ರಸಕ್ತ ವರ್ಷದ ಫಲಿತಾಂಶವನ್ನು ಶಿಕ್ಷಣ ಸಚಿವರು ಪ್ರಕಟಿಸುವುದಿಲ್ಲ, ಬದಲಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪ್ರಕಟಿಸಲಿದ್ದಾರೆ ಎಂದು ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ಹೇಳಿದರು. [ಎಸ್ಎಸ್ಎಲ್ಸಿ 2015 ಪರೀಕ್ಷಾ ಫಲಿತಾಂಶ ಪ್ರಕಟ]
ಎಸ್ಎಸ್ಎಲ್ ಸಿ ಪರೀಕ್ಷೆಗಳು ಮಾ.30ರಿಂದ ಆರಂಭಗೊಂಡು ಏ.13ರ ವರೆಗೆ ನಡೆದಿತ್ತು. ಎಂದಿನಂತೆ ಒನ್ಇಂಡಿಯಾ ಕನ್ನಡ ಮತ್ತು ಕರಿಯರ್ ಇಂಡಿಯಾ ವೆಬ್ ತಾಣಗಳಲ್ಲಿ ಫಲಿತಾಂಶ ಅಂಕಪಟ್ಟಿಗಳ ಸಮೇತ ಪ್ರಕಟವಾಗಲಿದೆ. [ಎಸೆಸ್ಸೆಲ್ಸಿಯಲ್ಲಿ 'ಕ್ಲಾಸ್' ಬದಲಿಗೆ 'ಗ್ರೇಡ್']
ಕೆಎಸ್ಇಇಬಿ ವೆಬ್ ಸೈಟ್ (ಕ್ಲಿಕ್ ಮಾಡಿ) ನಲ್ಲಿ ಮೊದಲಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ. [ಜಿಲ್ಲಾವಾರು ಫಲಿತಾಂಶ: ಉಡುಪಿ ಫಸ್ಟ್, ಗದಗ ಲಾಸ್ಟ್ ]

* http://kseeb.kar.nic.in ಅಥವಾ http://karresults.nic.in/ ವೆಬ್ ಸೈಟ್ ಗೆ ಭೇಟಿ ಕೊಡಿ.
* ನೋಂದಾಣಿ ಸಂಖ್ಯೆ ನಮೂದಿಸಿ.
* ಸೆಕ್ಯುರಿಟಿ ಕೋಡ್ ಹಾಕಿ
* Submit ಬಟನ್ ಒತ್ತಿ.
* ಫಲಿತಾಂಶವನ್ನು ಪಡೆದು ಪ್ರಿಂಟ್ ಔಟ್ ತೆಗೆದುಕೊಳ್ಳಿ. [ಎಸ್ಎಸ್ಎಲ್ಸಿ ಫಲಿತಾಂಶದ ಮುಖ್ಯಾಂಶಗಳು]
ರಾಜ್ಯಾದ್ಯಂತ ಸುಮಾರು 8.56 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಊರ್ವದ ಪೊಂಪಾಯಿ ಶಾಲೆಯ 18 ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ಪರೀಕ್ಷೆ(ಏ.10) ತೆಗೆದುಕೊಂಡಿರುವುದು ಈ ಬಾರಿಯ ವಿಶೇಷ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಒನ್ ಇಂಡಿಯಾ ಕಡೆಯಿಂದ ಬೆಸ್ಟ್ ಆಫ್ ಲಕ್. ಎಸ್ಸೆಸೆಲ್ಸಿ ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications