ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮಾದರಿ ಉತ್ತರ ಪ್ರಕಟ
ಬೆಂಗಳೂರು, ಜೂನ್ 27 : ಜೂನ್-2018ರ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಸಂಬಂಧಪಟ್ಟಂತೆ ಪ್ರಥಮ ಭಾಷೆ ಹಾಗೂ ಗಣಿತ ವಿಷಯಗಳ ಮಾದರಿ ಉತ್ತರ ಹಾಗೂ Scheme of Evaluation ಕುರಿತು ದಿನಾಂಕ: 27.06.2018ರಂದು ಮಂಡಳಿಯ ಅಂತರ್ಜಾಲದಲ್ಲಿ (www.kseeb.kar.nic.in) ಪ್ರಕಟಿಸಲಾಗಿದೆ.
ಪ್ರಕಟಿಸಿದ ಮೂರು ದಿನಗಳೊಳಗೆ ವಿದ್ಯಾರ್ಥಿಗಳು ಮಾದರಿಉತ್ತರ ಹಾಗೂ Scheme of Evaluation ಕುರಿತು Online ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಆಕ್ಷೇಪಣೆ ಸಲ್ಲಿಸುವ ವಿದ್ಯಾರ್ಥಿಯು, ಮಂಡಳಿಯ ಅಂತರ್ಜಾಲದಲ್ಲಿ ಲಾಗಿನ್ ಆಗಿ, ವಿದ್ಯಾರ್ಥಿಯು ನೋಂದಣಿ ಸಂಖ್ಯೆಯನ್ನುಎಂಟ್ರಿ ಮಾಡುವುದು. ನಂತರ OTP (One Time Password ಯು ವಿದ್ಯಾರ್ಥಿಯ ಮೊಬೈಲ್ನಲ್ಲಿ ಸ್ವೀಕೃತಿಯಾಗುತ್ತದೆ.
ನಂತರ ವಿದ್ಯಾರ್ಥಿಯು ಆನ್ಲೈನ್ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಸಿದ ಆಕ್ಷೇಪಣೆಯು 100 ಪದಗಳೊಳಗೆ ಇರುವುದು ಕಡ್ಡಾಯ. ಆಕ್ಷೇಪಣೆ ಸಲ್ಲಿಸಲು ದಿನಾಂಕ: 28.06.2018 ರಿಂದ 30.06.2018ರವರೆಗೆ ಕಾಲಾವಕಾಶ ಕಲ್ಪಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಜು.8ರಿಂದ ಮೌಲ್ಯಮಾಪನ: ಆಯ್ದ ಒಂಭತ್ತು ಜಿಲ್ಲೆಗಳಲ್ಲಿ ವಿಷಯವಾರು 54 ಮೌಲ್ಯಮಾಪನಾ ಕೇಂದ್ರಗಳಲ್ಲಿ ಜು.8ರಿಂದ 14ರವರೆಗೆ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕಾಗಿ ಒಟ್ಟು 18 ಸಾವಿರ ಶಿಕ್ಷಕರನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸ್ಟೂಡೆಂಟ್ ಅಚೀವ್ಮೆಂಟ್ ಟ್ರ್ಯಾಕಿಂಗ್ ಸಿಸ್ಟಮ್ ಜಾಲತಾಣದಲ್ಲಿ ಅಪ್ಲೋಡ್ ಮಾಡಿದೆ.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications