ಡಾ. ಅಪ್ಪಾಜಿ ಗೌಡ ಒಕ್ಕಲಿಗರ ಸಂಘಕ್ಕೆ ನೂತನ ಸಾರಥಿ

ಜಂಟಿ ಕಾರ್ಯದರ್ಶಿಯಾಗಿ ತುಮಕೂರಿನ ಶಶಿಕಿರಣ, ಖಜಾಂಜಿಯಾಗಿ ಮಂಡ್ಯದ ಬೆಟ್ಟೇಗೌಡ ಅವರು ಆಯ್ಕೆಯಾಗಿದ್ದಾರೆ. ಕೆಂಚಪ್ಪಗೌಡರ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದ ಡಾ. ಮಹದೇವ್, ಜಾಲಹಳ್ಳಿ ರವಿ, ಡಾ. ರೇಣುಕಾ ಪ್ರಸಾದ್, ಕುಕ್ಕರದೊಡ್ಡಿ ಶಿವಣ್ಣ ಮತ್ತು ಎನ್ ರಮೇಶ್ ಅವರು ತಲಾ 14 ಮತ ಪಡೆದು ಸೋಲು ಕಂಡರು.
( ಒಕ್ಕಲಿಗರ ಸಂಘ: ಚುನಾವಣಾ ಫಲಿತಾಂಶ ವಿವರ )
ಈ ಮೊದಲು ಇದ್ದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ 5 ವರ್ಷದ ಅಧಿಕಾರಾವಧಿಯನ್ನು ಈಗ ಎರಡೂವರೆ ವರ್ಷ ಅವಧಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಇನ್ನೊಂದು ಅವಧಿಗೆ ಬಾಗೂರು ಮಂಜೇಗೌಡ, ಎ ಪ್ರಸಾದ್, ಡಿವಿ ರಮೇಶ್ ಅವರು ಪದಾಧಿಕಾರಿಗಳೆಂದು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ಕೆಂಚಪ್ಪಗೌಡರ ಅಕ್ರಮಗಳ ವಿರುದ್ಧ ಕಾನೂನು ಹೋರಾಟ ನಡೆಸುತ್ತಾರಾ?: ಜನವರಿ 5ರಂದು ನಡೆದಿದ್ದ ಸಂಘದ ಚುನಾವಣೆಯ ಫಲಿತಾಂಶ ತಡವಾಗಿ ಹೊರಬಿದ್ದಿತ್ತು. ಅದರಲ್ಲಿ ಹಿಂದಿನ ಅಧ್ಯಕ್ಷ, ವಿವಾದಿತ ಕೆಂಚಪ್ಪಗೌಡ ಹೀನಾಯ ಸೋಲುಕಂಡಿದ್ದರು. ಡಾ. ಅಪ್ಪಾಜಿಗೌಡ ಅವರು 50 ಸಾವಿರಕ್ಕೂ ಅಧಿಕ ಮತಗಳನ್ನು ಗಳಿಸಿ, ಮಾಜಿ ಅಧ್ಯಕ್ಷ ಕೆಂಚಪ್ಪಗೌಡರನ್ನು ಬಗ್ಗುಬಡಿದಿದ್ದರು.
ಸುಮಾರು 2,000 ಕೋಟಿ ರೂ. ಪ್ರಮಾಣದ ಸಂಘದ ಆಸ್ತಿ ಕಬಳಿಸಿರುವ ಆರೋಪ ಮಾಜಿ ಅಧ್ಯಕ್ಷ ಕೆಂಚಪ್ಪಗೌಡ ಅವರ ಮೇಲಿದೆ. ಅವರು ಎಸಗಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಾರಾ? ಬಿ. ಕೆಂಚಪ್ಪಗೌಡ ಕಬಳಿಸಿರುವ ಅಮೂಲ್ಯ ಆಸ್ತಿಯನ್ನು ಸಂಘದ ಸ್ವಾಧೀನಕ್ಕೆ ಪಡೆಯಲು ಡಾ. ಅಪ್ಪಾಜಿಗೌಡ ಅವರು ಕಾನೂನು ಹೋರಾಟ ನಡೆಸುತ್ತಾರಾ? ಎಂಬುದು ಸದ್ಯದ ಪ್ರಶ್ನೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications